Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಗದು ಎಂದರೆ ಬೇಡ ಎಂದರ್ಥ: ಅತ್ಯಾಚಾರ...

ಆಗದು ಎಂದರೆ ಬೇಡ ಎಂದರ್ಥ: ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ6 May 2021 11:38 PM IST
share

ಶಿಮ್ಲ, ಮೇ 6: ಆಗದು ಎಂದರೆ ಬೇಡ ಎಂದೇ ಅರ್ಥ. ಕೆಲವರಿಗೆ ಸರಳವಾಗಿ ಹೇಳಿದರೂ ಯಾಕೆ ಅರ್ಥವಾಗುವುದಿಲ್ಲ ಎಂದು ಅತ್ಯಾಚಾರ ಆರೋಪಿಯನ್ನು ನ್ಯಾಯಾಧೀಶರು ತರಾಟೆಗೆತ್ತಿಕೊಂಡ ಘಟನೆ ಹಿಮಾಚಲ ಪ್ರದೇಶ ನ್ಯಾಯಾಲಯದಲ್ಲಿ ನಡೆದಿದೆ. ಡಿಸೆಂಬರ್ 17ರಂದು 17 ವರ್ಷದ ಹುಡುಗಿ ಬಸ್ಸಿಗೆಂದು ಕಾಯುತ್ತಿದ್ದಾಗ ಆಕೆಗೆ ಪರಿಚಿತನಾಗಿದ್ದ ಆರೋಪಿ ತನ್ನ ಜೀಪ್ನಲ್ಲಿ ಮನೆಗೆ ಬಿಡುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಹುಡುಗಿಯ ಮನೆಯವರು ದೂರು ದಾಖಲಿಸಿದ್ದು ಆರೋಪಿಯನ್ನು ಮರುದಿನ ಬಂಧಿಸಲಾಗಿತ್ತು. 

ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭ ನ್ಯಾಯಾಧೀಶರು ‘ ಆರೋಪಿ ಅತ್ಯಾಚಾರಕ್ಕೆ ಮುಂದಾದಾಗ ಹುಡುಗಿ ಬೇಡ ಎಂದು ತಡೆದಿದ್ದಾಳೆ. ಆದರೂ ಆತ ಅತ್ಯಾಚಾರ ನಡೆಸಿದ್ದು ಬಳಿಕ ತನ್ನನ್ನು ಮದುವೆಯಾಗುವಂತೆ ಹುಡುಗಿಯನ್ನು ಒತ್ತಾಯಿಸಿದ್ದಾನೆ. ಆಗಲೂ ಆಕೆ ಆಗದು ಎಂದುತ್ತರಿಸಿದ್ದಾಳೆ. ಬೇಡ ಎಂದರೆ ಬೇಡ ಎಂದರ್ಥ. ಇದು ಸರಳ ಪದ. ಬೇಡ ಎಂದರೆ ಆಯಿತು ಎಂದು ಭಾವಿಸಬಾರದು. ಹುಡುಗಿ ನಾಚಿಕೆಯಿಂದ ಬೇಡ ಎಂದಿದ್ದಾಳೆ. ಆಕೆ ತನ್ನ ಮನವೊಲಿಸುವಂತೆ ಪರೋಕ್ಷವಾಗಿ ನಾಚಿಕೆ ವ್ಯಕ್ತಪಡಿಸಿದ್ದಾಳೆ ಎಂದು ಭಾವಿಸಬಾರದು. ಬೇಡ ಎಂಬ ಪದಕ್ಕೆ ಬೇರೆ ವ್ಯಾಖ್ಯಾನದ ಅಗತ್ಯವಿಲ್ಲ’ ಎಂದು ನ್ಯಾಯಾಧೀಶ ಅನೂಪ್ ಚಿತ್ಕಾರ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಹುಡುಗಿಗೆ ಇಷ್ಟವಿದ್ದರೆ ಆಕೆ ಅತ್ಯಾಚಾರದ ಘಟನೆಯನ್ನು ತಾಯಿಗೆ ತಿಳಿಸದೆ ಸುಮ್ಮನಿರಬಹುದಿತ್ತು. ಇಲ್ಲಿ ಸಂತ್ರಸ್ತೆಯ ಧೈರ್ಯವನ್ನು ಮೆಚ್ಚಬೇಕು. ಆಕೆ ಧೈರ್ಯದಿಂದ ಮುಂದೆ ಬಂದು ದೂರು ದಾಖಲಿಸಿದ್ದಾಳೆ. ಪ್ರತಿರೋಧ ತೋರದಿರುವುದು ಅಥವಾ ಇಷ್ಟವಿಲ್ಲದಿದ್ದರೂ ಸುಮ್ಮನಿರುವುದನ್ನು ಯಾವುದೇ ಭಾಷೆಯಲ್ಲೂ ಸಮ್ಮತಿ ಎಂದು ವ್ಯಾಖ್ಯಾನಿಸಲಾಗದು ಎಂದು ಹೇಳಿದ ನ್ಯಾಯಾಧೀಶರು ಆರೋಪಿಗೆ ಜಾಮೀನು ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X