Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19ನಿಂದ ಬಾಧಿತರಾದ ಚಿತ್ರರಂಗದ...

ಕೋವಿಡ್-19ನಿಂದ ಬಾಧಿತರಾದ ಚಿತ್ರರಂಗದ 25,000 ಕಾರ್ಮಿಕರಿಗೆ ಸಲ್ಮಾನ್ ಖಾನ್ ಆರ್ಥಿಕ ನೆರವು

ವಾರ್ತಾಭಾರತಿವಾರ್ತಾಭಾರತಿ7 May 2021 10:57 PM IST
share
ಕೋವಿಡ್-19ನಿಂದ  ಬಾಧಿತರಾದ  ಚಿತ್ರರಂಗದ 25,000 ಕಾರ್ಮಿಕರಿಗೆ ಸಲ್ಮಾನ್ ಖಾನ್ ಆರ್ಥಿಕ ನೆರವು

ಮುಂಬೈ: ಕೋವಿಡ್-19 ಎರಡನೇ ಅಲೆಯಿಂದ ಬಾಧಿತರಾದ ಎಲ್ಲರಿಗೂ ಸಹಾಯ  ಮಾಡಲು ಬಾಲಿವುಡ್ ಮತ್ತೆ ಒಂದಾಗಿದೆ. ಬಾಲಿವುಡ್ ಕಾರ್ಮಿಕರಿಗೆ ಸಲ್ಮಾನ್ ಖಾನ್ ಆರ್ಥಿಕ ನೆರವು ನೀಡಲಿದ್ದು, ಇದರಲ್ಲಿ ತಂತ್ರಜ್ಞರು, ಮೇಕಪ್ ಕಲಾವಿದರು, ಸ್ಟಂಟ್‌ಮೆನ್ ಮತ್ತು ಸ್ಪಾಟ್‌ಬಾಯ್‌ಗಳು ಸೇರಿದ್ದಾರೆ.

25 ಸಾವಿರ ಕಾರ್ಮಿಕರಿಗೆ ತಲಾ 1,500 ರೂ.ವನ್ನು ಸಲ್ಮಾನ್ ಖಾನ್ ದೇಣಿಗೆ ನೀಡಲಿದ್ದಾರೆ ಎಂದು  ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯನ್ ಸಿನೆ  ಎಂಪ್ಲಾಯಿಸ್ (ಎಫ್‌ವೈಸಿಇ) ಅಧ್ಯಕ್ಷ ಬಿ.ಎನ್. ತಿವಾರಿ  ENTERTAINMENT TIMES ಗೆ ದೃಢಪಡಿಸಿದರು.

"ನಾವು ಸಲ್ಮಾನ್ ಖಾನ್ ಅವರಿಗೆ ಆರ್ಥಿಕ ನೆರವಿನ ಅಗತ್ಯವಿರುವ ಕಾರ್ಮಿಕರ ಹೆಸರುಗಳ ಪಟ್ಟಿಯನ್ನು ಕಳುಹಿಸಿದ್ದೇವೆ ಹಾಗೂ  ಅವರು ಹಣವನ್ನು ಠೇವಣಿ ಮಾಡಲು ಒಪ್ಪಿದ್ದಾರೆ. 35,000 ಹಿರಿಯ  ಕಾರ್ಮಿಕರ ಪಟ್ಟಿಯನ್ನು ಯಶ್ ರಾಜ್ ಫಿಲ್ಮ್ಸ್ ಗೆ ಕಳುಹಿಸಲಾಗಿದೆ ಹಾಗೂ  ಅವರು ತಾತ್ವಿಕವಾಗಿ ಸಹಾಯ ಮಾಡಲು ಒಪ್ಪಿಕೊಂಡಿದ್ದಾರೆ'' ಎಂದು ಬಿ.ಎನ್. ತಿವಾರಿ ತಿಳಿಸಿದರು.

ಪ್ರೊಡಕ್ಷನ್ ಹೌಸ್ 5,000 ರೂ ಹಾಗೂ  ನಾಲ್ಕು ಜನರ ಕುಟುಂಬಕ್ಕೆ ಮಾಸಿಕ ಪಡಿತರವನ್ನು ನೀಡಲಿದೆ. ಸಲ್ಮಾನ್ ಮತ್ತು ವೈಆರ್ ಎಫ್  ಇಬ್ಬರೂ ಪಟ್ಟಿಯ ಮೂಲಕ  ಖಾತೆಯ ವಿವರಗಳನ್ನು ಪರಿಶೀಲಿಸುತ್ತಾರೆ ಹಾಗೂ  ನಂತರ ಹಣವನ್ನು ಜಮಾ ಮಾಡುತ್ತಾರೆ ಎಂದು ತಿವಾರಿ ಹೇಳಿದ್ದಾರೆ.

ಇತ್ತೀಚೆಗೆ, ಸಲ್ಮಾನ್ ಖಾನ್ ಅವರು ಕೋವಿಡ್ ನ  ಮುಂಚೂಣಿಯ ವಾರಿಯರ್ಸ್ ಗಳಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸಿದ್ದರು. ನಟ, ಯುವಸೇನಾ ನಾಯಕ ರಾಹುಲ್ ಕನಲ್ ಅವರೊಂದಿಗೆ ಈ ಉಪಕ್ರಮವನ್ನು ಆರಂಭಿಸಿದ್ದರು ಹಾಗೂ  ಅವರು ಸುಮಾರು 5,000 ಮುಂಚೂಣಿ ಕಾರ್ಮಿಕರಿಗೆ ಊಟದ ಕಿಟ್‌ಗಳನ್ನು ನೀಡಿದ್ದರು, ಇದರಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X