Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಕೋವಿಡ್-19 ಕೇವಲ ಶ್ವಾಸಕೋಶ ರೋಗವಲ್ಲ;...

​ಕೋವಿಡ್-19 ಕೇವಲ ಶ್ವಾಸಕೋಶ ರೋಗವಲ್ಲ; ತಜ್ಞರು ಹೇಳುವುದೇನು ?

ವಾರ್ತಾಭಾರತಿವಾರ್ತಾಭಾರತಿ8 May 2021 9:41 AM IST
share
​ಕೋವಿಡ್-19 ಕೇವಲ ಶ್ವಾಸಕೋಶ ರೋಗವಲ್ಲ; ತಜ್ಞರು ಹೇಳುವುದೇನು ?

ಹೊಸದಿಲ್ಲಿ: ಆರಂಭದಲ್ಲಿ ಅಂದುಕೊಂಡಿದ್ದಂತೆ ಕೋವಿಡ್-19 ರೋಗ ಕೇವಲ ಶ್ವಾಸಕೋಶದ ಕಾಯಿಲೆಯಲ್ಲ; ಇದು ಅಪಾಯಕಾರಿ ರಕ್ತ ಹೆಪ್ಪುಗಟ್ಟುವಿಕೆಗೂ ಕಾರಣವಾಗಬಲ್ಲದು ಎನ್ನುವುದನ್ನು ಹಲವು ಅಂತರರಾಷ್ಟ್ರೀಯ ಅಧ್ಯಯನಗಳು ದೃಢಪಡಿಸಿವೆ.

ಹಲವು ಪ್ರಕರಣಗಳಲ್ಲಿ ಮೊಣಕಾಲುಗಳನ್ನು ಉಳಿಸಬೇಕಿದ್ದರೆ ತಕ್ಷಣ ಇಂಥ ರಕ್ತಹೆಪ್ಪುಗಟ್ಟುವಿಕೆಯನ್ನು ತಡೆಯಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಡೀಪ್ ವೈನ್ ಥ್ರೊಂಬೋಸಿಸ್ (ಡಿವಿಟಿ) ಎಂಬ ರಕ್ತಹೆಪ್ಪುಗಟ್ಟುವಿಕೆ ಸಮಸ್ಯೆ ಆಸ್ಪತ್ರೆಗೆ ದಾಖಲಾದ ಶೇಕಡ 28ರಷ್ಟು ಕೋವಿಡ್-19 ರೋಗಿಗಳಲ್ಲಿ ಕಂಡುಬಂದಿದೆ ಹಾಗೂ 2.5 ಶೇಕಡ ಮಂದಿಯಲ್ಲಿ ಏಟ್ರಿಯಲ್ ಥ್ರಂಬೋಸಿಸ್ ಸಮಸ್ಯೆ ಕಂಡುಬಂದಿದೆ ಎನ್ನುವುದನ್ನು ಜಾಗತಿಕ ಅಧ್ಯಯನಗಳು ದೃಢಪಡಿಸಿವೆ.

ಭಾರತದಲ್ಲಿ ಕೂಡಾ ಇಂಥದ್ದೇ ಪ್ರವೃತ್ತಿ ಕಂಡುಬಂದಿದ್ದು, ಈ ಸೋಂಕಿನಿಂದ ಶ್ವಾಸಕೋಶದ ಮೇಲಾಗುವಷ್ಟೇ ಪರಿಣಾಮ ರಕ್ತನಾಳಗಳ ಮೇಲೆ ಕೂಡಾ ಅಗುತ್ತದೆ ಎಂದು ತಜ್ಞರು ಹೇಳುತ್ತಾರೆ. "ಪ್ರತಿ ವಾರ ಐದರಿಂದ ಆರು ಇಂಥ ಪ್ರಕರಣಗಳನ್ನು ನಾವು ನಿಭಾಯಿಸುತ್ತಿದ್ದೇವೆ. ಈ ವಾರ ಪ್ರತಿದಿನ ಇಂಥ ಒಂದು ಸಂಕೀರ್ಣ ಸಮಸ್ಯೆಗಳು ಕಾಣಿಸಿಕೊಂಡಿವೆ" ಎಂದು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯ ಹೃದ್ರೋಗ ಶಸ್ತ್ರಚಿಕಿತ್ಸಕ ಡಾ.ಅಂಬರೀಶ್ ಸಾತ್ವಿಕ್ ಹೇಳುತ್ತಾರೆ.

ಟೈಪ್-2 ಮಧುಮೇಹ ಸಮಸ್ಯೆ ಇರುವ ರೋಗಿಗಳಲ್ಲಿ ರಕ್ತಹೆಪ್ಪುಗಟ್ಟುವಿಕೆ ಸಮಸ್ಯೆ ತೀವ್ರವಾಗಿ ಕಂಡುಬರುತ್ತದೆ. ಆದರೆ ಇದಕ್ಕೆ ನಿಖರವಾದ ಕಾರಣ ತಿಳಿಯುತ್ತಿಲ್ಲ ಎಂದು ದೆಹಲಿಯ ಮತ್ತೊಬ್ಬ ತಜ್ಞ ವೈದ್ಯ ಡಾ.ಅಮ್ರೀಶ್ ಕುಮಾರ್ ಅಭಿಪ್ರಾಯಪಡುತ್ತಾರೆ.

ಡಿವಿಟಿ ಎನ್ನುವುದು ಗಂಭೀರ ಸಮಸ್ಯೆಯಾಗಿದ್ದು, ದೇಹದ ಆಳದ ರಕ್ತನಾಳದಲ್ಲಿ ರಕ್ತಹೆಪ್ಪುಗಟ್ಟುತ್ತದೆ. ಏಟ್ರಿಯಲ್ ಥ್ರಂಬೋಸಿಸ್ ಅಪದಮನಿಯಲ್ಲಿ ಸಂಭವಿಸುತ್ತದೆ. ಅಪದಮನಿ ಎಂದರೆ ಆಮ್ಲಜನಕ ಸಮೃದ್ಧವಾದ ರಕ್ತವನ್ನು ಹೃದಯದಿಂದ ದೇಹಕ್ಕೆ ಸರಬರಾಜು ಮಾಡುವ ರಕ್ತನಾಳಗಳಾಗಿದ್ದು, ಇತರ ರಕ್ತನಾಳಗಳು ಕಡಿಮೆ ಆಮ್ಲಜನಕದ ರಕ್ತವನ್ನು ದೇಹದ ವಿವಿಧ ಭಾಗಗಳಿಂದ ಮತ್ತೆ ಹೃದಯಕ್ಕೆ ಪೂರೈಸುತ್ತವೆ.
"ಕೋವಿಡ್ ಸಂಬಂಧಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಹೃದಯಾಘಾತ, ಪಾರ್ಶ್ವವಾಯು ಅಥವಾ ಮೊಣಕಾಲು ಕಳೆದುಕೊಂಡ ಪ್ರಕರಣಗಳು ಶೇಕಡ 2ರಿಂದ 5ರಷ್ಟಿವೆ" ಎಂದು ಸಾತ್ವಿಕ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X