Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆಹರೂ-ಗಾಂಧಿ ಕುಟುಂಬದಿಂದಾಗಿ ಭಾರತವು...

ನೆಹರೂ-ಗಾಂಧಿ ಕುಟುಂಬದಿಂದಾಗಿ ಭಾರತವು ಇಂದು ಉಳಿದುಕೊಂಡಿದೆ: ಶಿವಸೇನೆ

"ನಮ್ಮ ಪರಿಸ್ಥಿತಿ ನೋಡಿ ನೆರೆಹೊರೆಯ ಬಡ ರಾಷ್ಟ್ರಗಳು ಸಹಾಯ ಮಾಡುತ್ತಿವೆ"

ವಾರ್ತಾಭಾರತಿವಾರ್ತಾಭಾರತಿ8 May 2021 7:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೆಹರೂ-ಗಾಂಧಿ ಕುಟುಂಬದಿಂದಾಗಿ ಭಾರತವು ಇಂದು ಉಳಿದುಕೊಂಡಿದೆ: ಶಿವಸೇನೆ

ಮುಂಬೈ: ಕೋವಿಡ್-19 ಅನ್ನು ನಿಭಾಯಿಸಲು ನೆರೆಹೊರೆಯ ಸಣ್ಣಪುಟ್ಟ  ದೇಶಗಳು ಭಾರತಕ್ಕೆ ಸಹಾಯ ಮಾಡುತ್ತಿದ್ದರೆ, ಬಹುಕೋಟಿ ರೂ. ವೆಚ್ಚದ ಸೆಂಟ್ರಲ್  ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸಲೂ ಮೋದಿ ಸರಕಾರ ಸಿದ್ಧವಾಗಿಲ್ಲ. ನೆಹರೂ-ಗಾಂಧಿ ಕುಟುಂಬದಿಂದಾಗಿ ಭಾರತವು ಇಂದು ಉಳಿದುಕೊಂಡಿದೆ ಎಂದು ಶಿವಸೇನೆ ಶನಿವಾರ ಕಿಡಿಕಾರಿದೆ.

ಪಂಡಿತ್ ನೆಹರೂ, ಇಂದಿರಾ ಗಾಂಧಿ ಹಾಗೂ  ಮನಮೋಹನ್ ಸಿಂಗ್ ಸೇರಿದಂತೆ ಹಿಂದಿನ ಪ್ರಧಾನ ಮಂತ್ರಿಗಳು ಕಳೆದ 70 ವರ್ಷಗಳಲ್ಲಿ ರೂಪಿಸಿರುವ ವ್ಯವಸ್ಥೆಯು ಇಂದು ಎದುರಿಸುತ್ತಿರುವ ಕಠಿಣ ಕಾಲದಲ್ಲಿ ದೇಶವನ್ನು ಬದುಕಲು ಸಹಾಯ ಮಾಡಿದೆ ಎಂದು ಪಕ್ಷ ಹೇಳಿದೆ.

"ದೇಶದಲ್ಲಿ ಕೊರೋನವೈರಸ್ ಹರಡುವ ವೇಗದಿಂದಾಗಿ ಭಾರತದಿಂದ ಜಗತ್ತಿಗೆ ಅಪಾಯವಿದೆ ಎಂದು ಯುನಿಸೆಫ್ ಆತಂಕ ವ್ಯಕ್ತಪಡಿಸಿದೆ. ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಗರಿಷ್ಠ ಸಂಖ್ಯೆಯ ದೇಶಗಳು ಭಾರತಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿದೆ. ಬಾಂಗ್ಲಾದೇಶ 10,000 ರೆಮ್‌ಡೆಸಿವಿರ್ ಬಾಟಲುಗಳನ್ನು ಕಳುಹಿಸಿದರೆ, ಭೂತಾನ್ ವೈದ್ಯಕೀಯ ಆಮ್ಲಜನಕವನ್ನು ಕಳುಹಿಸಿದೆ. ನೇಪಾಳ, ಮ್ಯಾನ್ಮಾರ್ ಹಾಗೂ  ಶ್ರೀಲಂಕಾ ಕೂಡ  'ಆತ್ಮನಿರ್ಭರ್' ಭಾರತಕ್ಕೆ ಸಹಾಯವನ್ನು ನೀಡಿವೆ "ಎಂದು ಶಿವಸೇನೆ ತನ್ನ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ತಿಳಿಸಿದೆ.

"ಸ್ಪಷ್ಟವಾಗಿ ಹೇಳುವುದಾದರೆ, ನೆಹರೂ-ಗಾಂಧಿ ರಚಿಸಿದ ವ್ಯವಸ್ಥೆಯಲ್ಲಿ ಭಾರತ ಉಳಿದುಕೊಂಡಿದೆ. ಅನೇಕ ಬಡ ದೇಶಗಳು ಭಾರತಕ್ಕೆ ಸಹಾಯವನ್ನು ನೀಡುತ್ತಿವೆ. ಈ ಹಿಂದೆ ಪಾಕಿಸ್ತಾನ, ರುವಾಂಡಾ ಮತ್ತು ಕಾಂಗೋ ಮುಂತಾದ ದೇಶಗಳು ಇತರರಿಂದ ಸಹಾಯ ಪಡೆಯುತ್ತಿದ್ದವು. ಆದರೆ ಇಂದಿನ ಆಡಳಿತಗಾರರ ತಪ್ಪು ನೀತಿಗಳಿಂದಾಗಿ ಭಾರತವು ಈಗ ಈ ಪರಿಸ್ಥಿತಿಯನ್ನು ಎದುರಿಸುತ್ತಿದೆ "ಎಂದು ಅದು ಹೇಳಿದೆ.

ಆದರೆ ಬಡ ದೇಶಗಳು ಭಾರತಕ್ಕೆ ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದರೆ, 20,000 ಕೋಟಿ ರೂ.ಗಳ ವೆಚ್ಚದ ಸೆಂಟ್ರಲ್ ವಿಸ್ಟಾದ ಮಹತ್ವಾಕಾಂಕ್ಷೆಯ ಯೋಜನೆಯನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಿಲ್ಲ ಎಂದು ಸೇನೆ ಕಿಡಿಕಾರಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X