Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಕ್ಸ್‌ ಮಾರಿ ಜೀವಿಸುತ್ತಿದ್ದ ಲೂಧಿಯಾನದ...

ಸಾಕ್ಸ್‌ ಮಾರಿ ಜೀವಿಸುತ್ತಿದ್ದ ಲೂಧಿಯಾನದ 10ರ ಹರೆಯದ ಬಾಲಕನಿಗೆ ವೀಡಿಯೋ ಕಾಲ್‌ ಮಾಡಿ ಸಹಾಯ ಘೋಷಿಸಿದ ಪಂಜಾಬ್‌ ಸಿಎಂ

ಮರಳಿ ಶಾಲೆಗೆ ಸೇರಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 May 2021 12:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಾಕ್ಸ್‌ ಮಾರಿ ಜೀವಿಸುತ್ತಿದ್ದ ಲೂಧಿಯಾನದ 10ರ ಹರೆಯದ ಬಾಲಕನಿಗೆ ವೀಡಿಯೋ ಕಾಲ್‌ ಮಾಡಿ ಸಹಾಯ ಘೋಷಿಸಿದ ಪಂಜಾಬ್‌ ಸಿಎಂ

ಲೂಧಿಯಾನ: ತನ್ನ ಕುಟುಂಬಕ್ಕೆ ಸಹಾಯ ಮಾಡುವ ಉದ್ದೇಶದಿಂದ ಲೂಧಿಯಾನಾದ ರಸ್ತೆ ಬದಿಗಳಲ್ಲಿ ಸಾಕ್ಸ್ ಮಾರುತ್ತಿರುವ 10 ವರ್ಷದ ಬಾಲಕನ ವೀಡಿಯೋ ವೈರಲ್  ಆದ ಬೆನ್ನಿಗೇ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಗಮನಕ್ಕೂ ಈ ವೀಡಿಯೋ ಬಂದಿದೆ. ಅವರು ತಕ್ಷಣ ಬಾಲಕನಿಗೆ ಕರೆ ಮಾಡಿದರಲ್ಲದೆ ಆತನ ಕುಟುಂಬಕ್ಕೆ ಸಹಾಯವನ್ನೂ ಘೋಷಿಸಿದ್ದಾರೆ.

ಶಾಲೆಯನ್ನು ಅರ್ಧದಲ್ಲಿಯೇ ತ್ಯಜಿಸಿ ಕುಟುಂಬಕ್ಕೆ ಆಧಾರವಾಗಲು  ತಾನು ಕೆಲಸ ಮಾಡಲು ಆರಂಭಿಸಿದೆ ಎಂದು ವಂಶ್ ಸಿಂಗ್ ಎಂಬ ಹೆಸರಿನ  ಬಾಲಕ ವೀಡಿಯೋದಲ್ಲಿ ಹೇಳುತ್ತಾನೆ. ಆತನಿಂದ ಸಾಕ್ಸ್ ಖರೀದಿಸಿ ಆತನ ವೀಡಿಯೋ ತೆಗೆದ ಗ್ರಾಹಕರೊಬ್ಬರು ಆತನಿಗೆ ರೂ. 50 ಹೆಚ್ಚುವರಿ ಹಣ ನೀಡಲು ಮುಂದೆ ಬಂದರೂ ಬಾಲಕ ನಿರಾಕರಿಸಿದ್ದಾನೆ.

ಆತನ ಜತೆ ನಂತರ ಮಾತನಾಡಿದ ಮುಖ್ಯಮಂತ್ರಿ ಆತನನ್ನು ಜಿಲ್ಲಾಡಳಿತ ಮತ್ತೆ ಶಾಲೆಗೆ ಸೇರಿಸುವುದು ಎಂದು ಹೇಳಿದ್ದಾರೆ. ಆತನ ಶಿಕ್ಷಣಕ್ಕೆ ಸಂಪೂರ್ಣ ಆರ್ಥಿಕ ಸಹಾಯ ನೀಡುವ ಭರವಸೆಯೂ ಮುಖ್ಯಮಂತ್ರಿಯಿಂದ ದೊರಕಿದೆಯಲ್ಲದೆ ಆತನ ಕುಟುಂಬಕ್ಕೆ ತಕ್ಷಣದ ಸಹಾಯವಾಗಿ ರೂ 2 ಲಕ್ಷ ನೀಡುವುದಾಗಿ ತಿಳಿಸಿದ್ದಾರೆ.

ಆತ ಮತ್ತೆ  ಶಾಲೆಗೆ ದಾಖಲಾಗುವಂತೆ ಸೀಎಂ ಅವರು ಲುಧಿಯಾನದ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರಲ್ಲದೆ ಆತನ ಶಿಕ್ಷಣ ವೆಚ್ಚವನ್ನು ಸರಕಾರ ಭರಿಸುವುದಾಗಿ ತಿಳಿಸಿದ್ದಾರೆ.

 ವಂಶ್ ತಂದೆ ಪರಂಜೀತ್ ಸಿಂಗ್ ಕೂಡ ಸಾಕ್ಸ್ ಮಾರಾಟಗಾರರಾಗಿದ್ದಾರೆ. ಆತನ ತಾಯಿ ರಾಣಿ ಗೃಹಿಣಿಯಾಗಿದ್ದು ಆತನಿಗೆ ಮೂವರು ಸೋದರಿಯರು ಹಾಗೂ ಒಬ್ಬ ಹಿರಿಯ ಸೋದರ ಇದ್ದಾರೆ. ಕುಟುಂಬ ನಗರದ ಹೈಬೊವಲ್ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Spoke on phone to young Vansh Singh, aged 10, a Class II dropout who’s video I saw selling socks at traffic crossing in Ludhiana. Have asked the DC to ensure he rejoins his school. Also announced an immediate financial assistance of Rs 2 lakhs to his family. pic.twitter.com/pnTdnftCDo

— Capt.Amarinder Singh (@capt_amarinder) May 8, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X