Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಖ್ಖರು ಮಾಡುತ್ತಿರುವ ಸೇವಾ ಕಾರ್ಯವನ್ನು...

ಸಿಖ್ಖರು ಮಾಡುತ್ತಿರುವ ಸೇವಾ ಕಾರ್ಯವನ್ನು ಆರೆಸ್ಸೆಸ್ಸಿಗರೆಂದು ಬಿಂಬಿಸಿ ನಗೆಪಾಟಲಿಗೀಡಾದ ʼಪೋಸ್ಟ್‌ ಕಾರ್ಡ್‌ʼ

ಸಾಮಾಜಿಕ ತಾಣದಾದ್ಯಂತ ವ್ಯಾಪಕ ಟೀಕೆ

ವಾರ್ತಾಭಾರತಿವಾರ್ತಾಭಾರತಿ8 May 2021 8:33 PM IST
share
ಸಿಖ್ಖರು ಮಾಡುತ್ತಿರುವ ಸೇವಾ ಕಾರ್ಯವನ್ನು ಆರೆಸ್ಸೆಸ್ಸಿಗರೆಂದು ಬಿಂಬಿಸಿ ನಗೆಪಾಟಲಿಗೀಡಾದ ʼಪೋಸ್ಟ್‌ ಕಾರ್ಡ್‌ʼ

ಬೆಂಗಳೂರು: ಸದಾ ನಕಲಿ ಸುದ್ದಿಗಳು ಹಾಗೂ ಜನರನ್ನು ವೃಥಾ ಪ್ರಚೋದಿಸುವ ಸುದ್ದಿಗಳನ್ನು ಪ್ರಕಟಿಸಿ ಕುಖ್ಯಾತಿ ಪಡೆದಿರುವ ಮಹೇಶ್‌ ವಿಕ್ರಮ್‌ ಹೆಗ್ಡೆ ಮಾಲಕತ್ವದ ಪೋಸ್ಟ್‌ ಕಾರ್ಡ್‌ ಸುದ್ದಿತಾಣವು ಇದೀಗ ಮತ್ತೊಂದು ನಕಲಿ ಸುದ್ದಿಯನ್ನು ಪ್ರಕಟಿಸಿ ನಗೆಪಾಟಲಿಗೀಡಾಗಿದೆ.

"ಮಧ್ಯಪ್ರದೇಶದ ಇಂಧೋರ್‌ ನ ರಾಧಾಸ್ವಾಮಿ ಸತ್ಸಂಗ್‌ ಕ್ಯಾಂಪಸ್‌ ಅನ್ನು ದೆಹಲಿಯ ಬೃಹತ್‌ ಕೋವಿಡ್‌ ಸೆಂಟರ್‌ ಆಗಿ ಪರಿವರ್ತಿಸಲಾಗಿದೆ. 10,000 ಬೆಡ್‌ ಗಳನ್ನು ಹೊಂದಿರುವ ಈ ಬೃಹತ್‌ ಸೆಂಟರ್‌ ಅನ್ನು ಆರೆಸ್ಸೆಸ್‌ ಸ್ವಯಂ ಸೇವಕರು ನಿರ್ವಹಿಸುತ್ತಿದ್ದಾರೆ. ಹಿಂದೂ ಧಾರ್ಮಿಕ ಕೇಂದ್ರಗಳು ಸತ್ಸಂಗವನ್ನೂ ಮಾಡುತ್ತದೆ, ಸೇವೆಗೂ ಸಜ್ಜಾಗುತ್ತದೆ. ಹಿಂದೂ ಕಾರ್ಯಕರ್ತರು ಧರ್ಮ ರಕ್ಷಣೆಗೂ ನಿಲ್ಲುತ್ತಾರೆ, ಸೇವೆಗೂ ಸನ್ನದ್ಧರಾಗುತ್ತಾರೆ" ಎಂದು ಚಿತ್ರವೊಂದನ್ನು ಪ್ರಕಟಿಸಿತ್ತು.

ರಾಧಾ ಸೋಮಿ ಸತ್ಸಂಗ್‌ ಬಿಯಾಸ್‌ 1891ರಲ್ಲಿ ಸ್ಥಾಪನೆಗೊಂಡಿದ್ದು, ಇದು ಧ್ಯಾನ ಕ್ರಮಗಳ ಕುರಿತು ಕಲಿಸುವ ಸಂಸ್ಥೆಯಾಗಿದೆ. ಸದ್ಯ ಬಾಬಾ ಗುರಿಂದರ್‌ ಸಿಂಗ್‌ ಇಲ್ಲಿನ ನೇತೃತ್ವವನ್ನು ವಹಿಸಿದ್ದಾರೆ. ಈ ಕ್ಯಾಂಪಸ್‌ ಛತಾಪುರ್‌ ನಲ್ಲಿ 300 ಎಕರೆಗೂ ವಿಸ್ತಾರವಾದ ಪ್ರದೇಶದಲ್ಲಿದೆ. 70 ಎಕರೆಯಷ್ಟು ಪ್ರದೇಶವನ್ನು ಕ್ವಾರಂಟೈನ್‌ ವ್ಯವಸ್ಥೆಗೆಂದು ಸಿದ್ಧಪಡಿಸಲಾಗಿದೆ ಎಂದು ಕಳೆದ ವರ್ಷ theprint.in ವರದಿ ಮಾಡಿತ್ತು.

ಇನ್ನು ರಾಧಾಸೋಮಿ ಸತ್ಸಂಗ್‌ ಬಿಯಾಸ್‌ ಅನ್ನು ಸಣ್ಣ ರೂಪದಲ್ಲಿ RSSB (Radha Soami Satsang Beas) ಎಂದು ಕರೆಯಲಾಗುತ್ತಿದ್ದು, ಇದರಲ್ಲಿನ ʼಬಿʼಯನ್ನು ತೆರವುಗೊಳಿಸಿದ ಪೋಸ್ಟ್‌ ಕಾರ್ಡ್‌ ಈ ಅತಿದೊಡ್ಡ ಕಾರ್ಯವನ್ನು ಆರೆಸ್ಸೆಸ್‌ ಗೆ ವರ್ಗಾಯಿಸಿದ್ದು ಸದ್ಯ ಆಕ್ರೋಶ ಮತ್ತು ವ್ಯಂಗ್ಯ ಮಿಶ್ರಿತ ಪ್ರತಿಕ್ರಿಯೆಗೆ ಗುರಿಯಾಗಿದೆ.

Posted by Postcard ಕನ್ನಡ on Saturday, 8 May 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X