Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಡನ್ ಮೇಯರ್ ಆಗಿ ಸಾದಿಕ್ ಖಾನ್ ಮರು...

ಲಂಡನ್ ಮೇಯರ್ ಆಗಿ ಸಾದಿಕ್ ಖಾನ್ ಮರು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ9 May 2021 9:49 AM IST
share
ಲಂಡನ್ ಮೇಯರ್ ಆಗಿ ಸಾದಿಕ್ ಖಾನ್ ಮರು ಆಯ್ಕೆ

ಲಂಡನ್, ಮೇ 9: ಲಂಡನ್ ಮೇಯರ್ ಸಾದಿಕ್ ಖಾನ್ ಶನಿವಾರ ಎರಡನೇ ಐದು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ. 50 ವರ್ಷದ ಮಾನವಹಕ್ಕುಗಳ ವಕೀಲ ಹಾಗೂ ಬ್ರಿಟನ್ನ ಪ್ರಧಾನ ಪ್ರತಿಪಕ್ಷ ಲೇಬರ್ ಪಾರ್ಟಿಯ ನಾಯಕ ತನ್ನ ಎದುರಾಳಿ ಕನ್ಸರ್ವೇಟಿವ್ ಪಕ್ಷದ ಶಾನ್ ಬೇಲಿಯನ್ನು ಸೋಲಿಸಿದ್ದಾರೆ.
‌
ಪಾಕಿಸ್ತಾನದಿಂದ ವಲಸೆ ಬಂದಿರುವ ಬಸ್ ಚಾಲಕನ ಪುತ್ರನಾಗಿರುವ ಸಾದಿಕ್ ಖಾನ್ 2016ರಲ್ಲಿ ಮೊದಲ ಬಾರಿಗೆ ಲಂಡನ್ ಮೇಯರ್ ಆಗಿ ಆಯ್ಕೆಯಾದರು. ಪಾಶ್ಚಾತ್ಯ ದೇಶವೊಂದರ ರಾಜಧಾನಿಯ ಮೇಯರ್ ಆದ ಮೊದಲ ಮುಸ್ಲಿಮ್ ಅವರಾದರು.
ಲಂಡನ್ನ ಸರಕಾರಿ ಗೃಹ ಮಂಡಳಿಯ ಮನೆಯೊಂದರಲ್ಲಿ ವಾಸಿಸುತ್ತಿದ್ದ ಅವರು ಲಂಡನ್ ಮೇಯರ್ ಹಂತಕ್ಕೆ ಬೆಳೆದ ಕತೆ ಜಗತ್ತಿನ ಗಮನ ಸೆಳೆದಿದೆ.

ಅವರು ಬ್ರೆಕ್ಸಿಟ್ ಮತ್ತು ಕನ್ಸರ್ವೇಟಿವ್ ಪಕ್ಷದ ಪ್ರಧಾನಿಗಳ ಟೀಕಾಕಾರರಾಗಿದ್ದರು. ಸಾದಿಕ್ ಖಾನ್ ಮತ್ತು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ವೈರತ್ವ ಜಗತ್ಪ್ರಸಿದ್ಧವಾಗಿತ್ತು.

ಟ್ರಂಪ್ ವಿರುದ್ಧದ ಪ್ರಸಿದ್ಧ ಜಂಗಿ ಕುಸ್ತಿಯಲ್ಲಿ ಗೆದ್ದ ಸಾದಿಕ್!

ಕೆಲವು ಮುಸ್ಲಿಮ್ ದೇಶಗಳ ಪ್ರವಾಸಿಗರು ಅಮೆರಿಕಕ್ಕೆ ಬರುವುದನ್ನು ನಿಷೇಧಿಸಿರುವುದಕ್ಕಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರನ್ನು ಸಾದಿಕ್ ಖಾನ್ ಟೀಕಿಸಿದ್ದರು. ಇದು ಮುಂದೆ ಅವರ ನಡುವಿನ ಅಸಾಧಾರಣ ಮಾತಿನ ಚಕಮಕಿಗೆ ಕಾರಣವಾಯಿತು.

ಇದಕ್ಕೆ ತಿರುಗೇಟು ನೀಡಿದ ಟ್ರಂಪ್, ಸಾದಿಕ್ ಖಾನ್ ಭಯೋತ್ಪಾದನೆಯ ವಿಷಯದಲ್ಲಿ ಕೆಟ್ಟ ನಿರ್ವಹಣೆ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು. ಅದೂ ಅಲ್ಲದೆ, ಸಾದಿಕ್ ಖಾನ್ ಸಂಪೂರ್ಣ ಸೋತ ವ್ಯಕ್ತಿ (ಸ್ಟೋನ್ ಕೋಲ್ಡ್ ಲೂಸರ್) ಹಾಗೂ ರಾಷ್ಟ್ರೀಯ ಅವಮಾನ ಎಂಬುದಾಗಿ ಬಣ್ಣಿಸಿದ್ದರು.

ಟ್ರಂಪ್ 2018ರಲ್ಲಿ ಬ್ರಿಟನ್ಗೆ ಭೇಟಿ ನೀಡುವುದನ್ನು ವಿರೋಧಿಸಿ ಸಂಸತ್ ಚೌಕದಲ್ಲಿ ಪ್ರತಿಭಟನೆ ನಡೆದಿತ್ತು. ಆಗ ಮಗುವಿನಂತೆ ಬಟ್ಟೆ ಹಾಕಿದ ಟ್ರಂಪ್ ಆಕೃತಿಯ ಬಲೂನನ್ನು ಪ್ರತಿಭಟನಾ ಸ್ಥಳದಲ್ಲಿ ಹಾರಿಸಲು ಸಾದಿಕ್ ಖಾನ್ ಅವಕಾಶ ನೀಡಿದ್ದರು.
ಅವರು ನನ್ನನ್ನು ಒಮ್ಮೆ ಸಂಪೂರ್ಣ ಸೋತ ವ್ಯಕ್ತಿ ಎಂಬುದಾಗಿ ಕರೆದಿದ್ದಾರೆ. ನಮ್ಮಿಬ್ಬರಲ್ಲಿ ಯಾರಾದರೂ ಒಬ್ಬರು ಮಾತ್ರ ಸೋಲಲು ಸಾಧ್ಯ. ಆದರೆ ಅದು ನಾನಲ್ಲ ಎಂದು ಗುರುವಾರದ ಮೇಯರ್ ಚುನಾವಣೆಗೆ ಮುನ್ನ ಎಎಫ್ಪಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಾದಿಕ್ ಖಾನ್ ಹೇಳಿದ್ದರು.

ಈಗ ಸಾದಿಕ್ ಖಾನ್ ಗೆದ್ದಿದ್ದಾರೆ, ಟ್ರಂಪ್ ಕಳೆದ ವರ್ಷದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಪೂರ್ಣವಾಗಿ ಸೋತಿದ್ದಾರೆ!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X