Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೀಕೆಂಡ್ ಕರ್ಫ್ಯೂಗೆ ಮಂಗಳೂರು ಸಂಪೂರ್ಣ...

ವೀಕೆಂಡ್ ಕರ್ಫ್ಯೂಗೆ ಮಂಗಳೂರು ಸಂಪೂರ್ಣ ಸ್ತಬ್ಧ

ವಾರ್ತಾಭಾರತಿವಾರ್ತಾಭಾರತಿ9 May 2021 12:49 PM IST
share
ವೀಕೆಂಡ್ ಕರ್ಫ್ಯೂಗೆ ಮಂಗಳೂರು ಸಂಪೂರ್ಣ ಸ್ತಬ್ಧ

ಮಂಗಳೂರು, ಮೇ 9: ವೀಕೆಂಡ್ ಕರ್ಫ್ಯೂನ ಎರಡನೆ ದಿನವಾದ ರವಿವಾರ ಕೂಡಾ ಮಂಗಳೂರು ಬೆಳಗ್ಗಿನಿಂದಲೇ ಸ್ತಬ್ಧವಾಗಿದೆ. ಹಾಲು, ಹಾಪ್‌ಕಾಮ್ಸ್ ಸೇರಿದಂತೆ ನಗರದ ಕೆಲವು ಭಾಗಗಳಲ್ಲಿ ಕೆಲವೊಂದು ಅಂಗಡಿಗಳು ತೆರೆದಿದ್ದು, ಪಾಲಿಕೆ ಅಧಿಕಾರಿಗಳು ಅವರಿಗೆ ಎಚ್ಚರಿಕೆ ನೀಡಿ ಮುಚ್ಚಿಸಿದರು.

ಉರ್ವಾಸ್ಟೋರ್ ಮೀನು ಮಾರುಕಟ್ಟೆಯಲ್ಲಿಯೂ ಎದುರುಗಡೆ ಮುಚ್ಚಿದ್ದು, ಕೆಲಬೆರಳಣಿಕೆಯಲ್ಲಿ ವ್ಯಾಪಾರಸ್ಥರು ಒಳಗಡೆ ಬೆಳಗ್ಗೆ ಹೊತ್ತು ವ್ಯಾಪಾರಕ್ಕೆ ಮುಂದಾಗಿದ್ದು, ಪಾಲಿಕೆ ಅಧಿಕಾರಿಗಳು ಧ್ವನಿ ವರ್ದಕದ ಮೂಲಕ ಎಚ್ಚರಿಕೆ ನೀಡಿ ಮಾರಾಟವನ್ನು ಸ್ಥಗಿತಗೊಳಿಸಿದರು. ಅಲ್ಲೇ ಸಮೀಪದ ಹಾಪ್‌ಕಾಮ್ಸ್‌ ನಲ್ಲಿಯೂ ಜನಸಂದಣಿಯಿದ್ದು, ಅಧಿಕಾರಿಗಳು ಎಚ್ಚರಿಕೆ ನೀಡಿ ಇದೇ ರೀತಿ ಸುರಕ್ಷಿತ ಅಂತರವಿಲ್ಲದೆ ವ್ಯಾಪಾರ ನಡೆಸಿದರೆ ಅಂಗಡಿಯ ಅಳತೆಯ ಸ್ಕೇಲ್ ಅನ್ನೇ ಕೊಂಡೊಯ್ಯುವುದಲ್ಲದೆ, ಪರವಾನಿಗೆ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದರು.

ನಗರದ ಒಳ ಭಾಗಗಳಲ್ಲಿ ಕೆಲವೊಂದು ಅಂಗಡಿಗಳು ತೆರೆದು ಹಾಲು ಮೊದಲಾದ ಅಗತ್ಯ ವಸ್ತುಗಳು ಜನರಿಗೆ ಲಭ್ಯವಾಗುವಂತೆ ಮಾಡಿತ್ತಾದರೂ ಗ್ರಾಹಕರ ಸಂಖ್ಯೆ ಅತೀ ವಿರಳವಾಗಿತ್ತು. ಉಳಿದಂತೆ ನಗರದ ಹೃದಯ ಭಾಗ ಸೆಂಟ್ರಲ್ ಮಾರುಕಟ್ಟೆ ಸುತ್ತಮುತ್ತ ಸೇರಿದಂತೆ ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದವು. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ಫುಡ್ ಡೆಲಿವರಿ ವಾಹನಗಳು ಬೆರಳೆಣಿಕೆಯ ಸಂಖ್ಯೆಯಲ್ಲಿ ನಗರದ ರಸ್ತೆಗಳಲ್ಲಿ ಕಂಡು ಬಂತಾದರೂ ಬಹುತೇಕವಾಗಿ ನಗರ ವೀಕೆಂಡ್ ಕರ್ಫ್ಯೂಗೆ ಸ್ತಬ್ಧಗೊಂಡಿದೆ.

ಲಾಠಿಚಾರ್ಜ್ ?

ಈ ನಡುವೆ, ನಗರದ ಅಶೋಕನಗರ ಮತ್ತು ಉರ್ವಾ ಮಾರುಕಟ್ಟೆ ಬಳಿ ಬಹಳಷ್ಟು ಜನ ಗ್ರಾಹಕರು ಸೇರಿದ್ದರಿಂದ ಪೊಲೀಸರು ಲಾಠಿ ಬೀಸಿದ ಘಟನೆ ನಡೆದಿದೆ ಎಂದು ದೂರಲಾಗಿದೆ.

ವೀಕೆಂಡ್ ಕರ್ಫ್ಯೂನಲ್ಲಿಯೂ ಹಾಪ್‌ಕಾಮ್ಸ್ ಹಾಗೂ ಹಾಲಿನ ವ್ಯಾಪಾರಕ್ಕೆ ಬೆಳಗ್ಗೆ 9 ಗಂಟೆಯವರೆಗೆ ಅವಕಾಶವಿದೆ. ಈ ಸಂದರ್ಭ ನಗರದ ಅಶೋಕನಗರ ಹಾಗೂ ಉರ್ವಾ ಮಾರುಕಟ್ಟೆಯ ಹಾಪ್‌ಕಾಮ್ಸ್‌ಗೆ ಖರೀದಿಗೆ ಆಗಮಿಸಿದ್ದ ಹಿರಿಯ ನಾಗರಿಕರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆನ್ನಲಾಗಿದೆ. ತನ್ನ ಸಂಬಂಧಿಕರೊಬ್ಬರು ಕೂಡಾ ಆ ಹಾಪ್‌ಕಾಮ್ಸ್‌ನಲ್ಲಿ ಖರೀದಿಗೆ ಹೋಗಿದ್ದ ಸಂದರ್ಭ ಲಾಠಿ ಏಟಿನಿಂದ ಸ್ವಲ್ಪದರಲ್ಲೇ ಪಾರಾಗಿರುವುದಾಗಿ ಹಿರಿಯ ಪತ್ರಕರ್ತರೊಬ್ಬರು ಮಾಹಿತಿ ನೀಡಿದ್ದಾರೆ. ಅದಲ್ಲದೆ ಹಾಪ್‌ಕಾಮ್ಸನವರು ತನ್ನ ಸಂಬಂಧಿ ಖರೀದಿಸಿದ ಒಂದು ಕೆಜಿ ಸಪೋಟ ಹಾಗೂ ದಾಳಿಂಬೆಗೆ ರಶೀದಿಯನ್ನೂ ನೀಡದೆ ದುಬಾರಿ ದರವನ್ನು ಕೂಡಾ ಹಾಪ್‌ಕಾಮ್ಸ್ ಪಡೆದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X