Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಮ್ಮ ಸಲಹೆ ಕಸದಬುಟ್ಟಿಗೆ ಎಸೆಯಲಾಗಿದೆ, ...

"ನಮ್ಮ ಸಲಹೆ ಕಸದಬುಟ್ಟಿಗೆ ಎಸೆಯಲಾಗಿದೆ, ನಿದ್ದೆಯಿಂದ ಎದ್ದು ಕೋವಿಡ್‌ ಸಾಂಕ್ರಾಮಿಕ ತಡೆಗಟ್ಟಲು ಪ್ರಯತ್ನಿಸಿ"

ಕೇಂದ್ರ ಸರಕಾರಕ್ಕೆ ಭಾರತೀಯ ವೈದ್ಯಕೀಯ ಸಂಘದಿಂದ ಪತ್ರ

ವಾರ್ತಾಭಾರತಿವಾರ್ತಾಭಾರತಿ9 May 2021 3:58 PM IST
share
ನಮ್ಮ ಸಲಹೆ ಕಸದಬುಟ್ಟಿಗೆ ಎಸೆಯಲಾಗಿದೆ,  ನಿದ್ದೆಯಿಂದ ಎದ್ದು ಕೋವಿಡ್‌ ಸಾಂಕ್ರಾಮಿಕ ತಡೆಗಟ್ಟಲು ಪ್ರಯತ್ನಿಸಿ

ಹೊಸದಿಲ್ಲಿ: ದೇಶದಾದ್ಯಂತ ಹೆಚ್ಚುತ್ತಿರುವ ಕೋವಿಡ್‌ ಸಾಂಕ್ರಾಮಿಕದ ಕುರಿತಾದಂತೆ ಭಾರತೀಯ ವೈದ್ಯಕೀಯ ಸಂಘವು (ಐಎಂಎ) ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದು, "ನಿದ್ರೆಯಿಂದ ಎಚ್ಚರಗೊಳ್ಳಬೇಕು" ಮತ್ತು ಕೋವಿಡ್ ಬಿಕ್ಕಟ್ಟಿನಿಂದ ಉಂಟಾಗುವ ಸವಾಲುಗಳನ್ನು ತಗ್ಗಿಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದೆ.

ಪತ್ರದಲ್ಲಿ, ಅಸೋಸಿಯೇಷನ್, ತನ್ನ ಸದಸ್ಯರು ಮತ್ತು ಇತರ ಸಹೋದ್ಯೋಗಿಗಳ ಸಲಹೆಗಳನ್ನು "ಕಸದ ಬುಟ್ಟಿಗೆ  ಹಾಕಲಾಗಿದೆ" ಮತ್ತು ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿ ನೈಜ ವಾಸ್ತವತೆಗಳನ್ನು ಅರ್ಥಮಾಡಿಕೊಳ್ಳದೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಆರೋಪಿಸಿದೆ.

ಪೂರ್ವ ಯೋಜಿತವಾಗಿ, ಮೊದಲೇ ಜನರಿಗೆ ತಿಳುವಳಿಕೆ ನೀಡಿ ಲಾಕ್‌ ಡೌನ್‌ ಹೇರುವ ಕುರಿತಾದಂತೆ ಕಳೆದ 20 ದಿನಗಳಿಂದ ಸಂಸ್ಥೆಯು ಒತ್ತಾಯಿಸುತ್ತಿದೆ. ವಿವಿಧ ರಾಜ್ಯಗಳು 10-15 ದಿನಗಳ ಪ್ರತ್ಯೇಕ ಲಾಕ್‌ ಡೌನ್‌ ಹೇರುವ ಕುರಿತು ವೈದ್ಯಕೀಯ ಸಂಘವು ವಿರೋಧವನ್ನೂ ವ್ಯಕ್ತಪಡಿಸಿದೆ. ಸಮರ್ಪಕ ಲಾಕ್‌ ಡೌನ್‌ ಹೇರುವಿಕೆಯಿದ್ದರೆ ವೈದ್ಯಕೀಯ ಆಡಳಿತಗಳಿಗೂ ಸಿಬ್ಬಂದಿಗೂ ಪರಿಸ್ಥೀತಿಯನ್ನು ನಿಭಾಯಿಸಲು ಸಮರ್ಪಕ ಸಮಯ ದೊರಕುತ್ತಿತ್ತು ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಾರ್ವತ್ರಿಕ ಲಸಿಕೆ ಅಭಿಯಾನವನ್ನು ಸರಕಾರವು ಏಕೆ ತಡವಾಗಿ ಕೈಗೊಂಡಿದೆ? ಎಲ್ಲರಿಗೂ ಏಕೆ ಸರಿಯಾಗಿ ಲಸಿಕೆ ಲಭ್ಯವಾಗಲಿಲ್ಲ? ಎಂದು ಸಹ ವೈದ್ಯಕೀಯ ಸಂಘವು ತನ್ನ ಪತ್ರದಲ್ಲಿ ಪ್ರಶ್ನಿಸಿದೆ. ಲಸಿಕೆಗಳ ದರಗಳಲ್ಲೂ ವಿಭಿನ್ನತೆಯಿರುವ ಕುರಿತು ಪ್ರಶ್ನಿಸಿದೆ. ಆಮ್ಲಜನಕ ಕೊರತೆ, ವೈದ್ಯರು ವೈರಸ್‌ ಗೆ ಹೇಗೆ ಬಲಿಯಾಗುತ್ತಿದ್ದಾರೆ ಎನ್ನುವುದರ ಕುರಿತು ಸಂಶೋಧನೆಯನ್ನು ಹೆಚ್ಚಿಸುವ ಅಗತ್ಯತೆಯ ಕುರಿತು ಪತ್ರವು ಬೆಟ್ಟು ಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಬಜೆಟ್‌ ಅನ್ನು ಜಿಡಿಪಿಯ ಶೇಕಡಾ ೮ಕ್ಕೆ ಹೆಚ್ಚಿಸುವಂತೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X