Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸೋಲಿನ ಕುರಿತು ಪೋಸ್ಟ್‌...

ಬಿಜೆಪಿ ಸೋಲಿನ ಕುರಿತು ಪೋಸ್ಟ್‌ ಮಾಡಿದ್ದಕ್ಕೆ ಕೇರಳದ ಪ್ರಸಿದ್ಧ ಕವಿಯ ಖಾತೆಯನ್ನು ಬ್ಲಾಕ್‌ ಮಾಡಿದ ಫೇಸ್‌ ಬುಕ್

ʼಇದು ತೀವ್ರ ದಬ್ಬಾಳಿಕೆʼ ಎಂದ ಸಚ್ಚಿದಾನಂದನ್‌

ವಾರ್ತಾಭಾರತಿವಾರ್ತಾಭಾರತಿ9 May 2021 5:42 PM IST
share
ಬಿಜೆಪಿ ಸೋಲಿನ ಕುರಿತು ಪೋಸ್ಟ್‌ ಮಾಡಿದ್ದಕ್ಕೆ ಕೇರಳದ ಪ್ರಸಿದ್ಧ ಕವಿಯ ಖಾತೆಯನ್ನು ಬ್ಲಾಕ್‌ ಮಾಡಿದ ಫೇಸ್‌ ಬುಕ್

ತಿರುವನಂತಪುರಂ: ರಾಜ್ಯದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಸೋಲಿನ ವಿಡಿಯೋವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಕೇರಳ ಮೂಲದ ಪ್ರಸಿದ್ಧ ಕವಿ ಸಸಚ್ಚಿದಾನಂದನ್‌ ರನ್ನು 24 ಗಂಟೆಗಳ ಕಾಲ ಫೇಸ್‌ಬುಕ್‌ನಿಂದ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

ವಾಟ್ಸಾಪ್‌ ಫಾರ್ವಾಡ್‌ ಆಗಿ ಬಂದ ವ್ಯಂಗ್ಯ ವೀಡಿಯೋವೊಂದನ್ನು ಅವರು ಫೇಸ್‌ ಬುಕ್‌ ನಲ್ಲಿ ಹಂಚಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ನಿರ್ಬಂಧಿಸಲಾಗಿದೆ. ಈ ಘಟನೆಯ ಹಿಂದೆ ನಮ್ಮ ಯಾವುದೇ ಕೈವಾಡವಿಲ್ಲ ಎಂದು ಕೇರಳ ಬಿಜೆಪಿ ಹೇಳಿಕೆ ನೀಡಿದೆ.

"ಕೇರಳದಲ್ಲಿ ಬಿಜೆಪಿ ಸೋಲಿನ ಕುರಿತಾದಂತೆ ನಾನು ವ್ಯಂಗ್ಯ ವೀಡಿಯೋವೊಂದನ್ನು ಪೋಸ್ಟ್‌ ಮಾಡಿದ್ದ ಕಾರಣ ನನ್ನನ್ನು ನಿರ್ಬಂಧಿಸಲಾಗಿತ್ತು. ಸೋಲಿನ ಬಳಿಕ ತನ್ನ ಸೈನಿಕರನ್ನುದ್ದೇಶಿಸಿ ಮಾತನಾಡುತ್ತಿರುವ ಹಿಟ್ಲರ್‌ ನ ಕ್ಲಿಪ್‌ ಗೆ ಮಲಯಾಳಂ ಆಡಿಯೋ ಸೇರಿಸಿ ಕೇರಳದ ಹಿರಿಯ ಬಿಜೆಪಿ ನಾಯಕರನ್ನುದ್ದೇಶಿಸಿ ಅಮಿತ್‌ ಶಾ ಮಾತನಾಡುತ್ತಿರುವಂತೆ ವ್ಯಂಗ್ಯ ಮಾಡಲಾಗಿತ್ತು. ಈ ವೀಡಿಯೋ ನಿಂದನಾತ್ಮಕವಾಗಿರಲಿಲ್ಲ. ಕೇವಲ ವ್ಯಂಗ್ಯವಾಗಿತ್ತು" ಎಂದು ಸಚ್ಚಿದಾನಂದನ್‌ ಹೇಳಿಕೆ ನೀಡಿದ್ದಾರೆ.

"ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೆಂದು ನಾನು ಹಾಕಿದ್ದ ಪೋಸ್ಟ್‌ ಗೆ ಎಪ್ರಿಲ್‌ ೨೧ರಂದು ನನಗೆ ಫೇಸ್‌ ಬುಕ್‌ ನಿಂದ ಎಚ್ಚರಿಕೆ ಬಂದಿತ್ತು. ಭಾರತವು ಫೇಸ್ಬುಕ್‌ ನ ಅತಿದೊಡಟ್ಡ ಗ್ರಾಹಕನಾಗಿದೆ. ಬಿಜೆಪಿಗೆ ಅತಿದೊಡ್ಡ ಐಟಿ ಸೆಲ್‌ ಇದೆ. ಅವರು ನಮ್ಮನ್ನು ಗಮನಿಸುತ್ತಿರಬೇಕು ಮತ್ತು ಕೆಲವರು ಅವರ ಮೇಲೆ ಪ್ರಭಾವ ಬೀರುತ್ತಿರಬೇಕು. ಇದು ಖಂಡಿತಾ ವಾಕ್‌ ಸ್ವಾತಂತ್ರ್ಯದ ನಿಗ್ರಹವಾಗಿದೆ ಮತ್ತು ಇದು ತೀವ್ರ ದಬ್ಬಾಳಿಕೆಯಾಗಿದೆ ಎಂದು ಅವರು ಹೇಳಿದ್ದಾಗಿ Ndtv.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X