Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರ್ಕಳ ಹೆದ್ದಾರಿ ಅಗಲೀಕರಣ ಕಾಮಗಾರಿ:...

ಪರ್ಕಳ ಹೆದ್ದಾರಿ ಅಗಲೀಕರಣ ಕಾಮಗಾರಿ: ಭೂಮಿ, ಮನೆ ಕಳೆದುಕೊಂಡು ಶೆಡ್ಡಿನಲ್ಲಿ ಬದುಕುತ್ತಿರುವ ಅಣ್ಣ-ತಂಗಿಯರು!

ವಾರ್ತಾಭಾರತಿವಾರ್ತಾಭಾರತಿ9 May 2021 6:38 PM IST
share
ಪರ್ಕಳ ಹೆದ್ದಾರಿ ಅಗಲೀಕರಣ ಕಾಮಗಾರಿ: ಭೂಮಿ, ಮನೆ ಕಳೆದುಕೊಂಡು ಶೆಡ್ಡಿನಲ್ಲಿ ಬದುಕುತ್ತಿರುವ ಅಣ್ಣ-ತಂಗಿಯರು!

ಮಣಿಪಾಲ, ಮೇ 9: ಪರ್ಕಳ ರಾಷ್ಟ್ರೀಯ ಹೆದ್ದಾರಿ169ಎ ಅಗಲೀಕರಣ ಕಾಮಗಾರಿಯಿಂದ ಭೂಮಿ ಹಾಗೂ ಮನೆ ಕಳೆದುಕೊಂಡಿರುವ ಅಣ್ಣ ತಂಗಿಯರು ಇದೀಗ ಶೆಡ್‌ನಲ್ಲಿ ಬದುಕುವ ಪರಿಸ್ಥಿತಿ ಎದುರಾಗಿದೆ.

ಪರ್ಕಳದ ಶಂಕರ್(74) ಹಾಗೂ ಅವರ ಸಹೋದರಿಯರಾದ ಪ್ರಪುಲ್ಲ ಶೆಟ್ಟಿಗಾರ್(65), ಪ್ರಮೀಳಾ ಶೆಟ್ಟಿಗಾರ್(50) ತಮ್ಮ 14 ಸೆಂಟ್ಸ್ ಸ್ವಂತ ಜಾಗದಲ್ಲಿದ್ದ ಮನೆಯನ್ನು ಕಳೆದುಕೊಂಡು ಮನೆಯ ಹಿಂದಿರುವ ತಗಡು ಶೆಡ್‌ನಲ್ಲಿ ವಾಸಿಸುತ್ತಿದ್ದಾರೆ.

ನಮ್ಮ ಮನೆಯ ಹಿಂಬದಿ ಜಾಗ ಕುಟುಂಬದವರಿಗೆ ಸೇರಿರುವುದವರಿಂದ ಸುಮಾರು ಏಳು ಪಾಲು ಆಗಬೇಕಾಗಿದೆ. ಆದುದರಿಂದ ನಮಗೆ ಸದ್ಯಕ್ಕೆ ಈ ಶೆಡ್ಡೇ ಗತಿಯಾಗಿದೆ. ಅದಲ್ಲದೆ ಆಗಾಗ ಪ್ರತಿನಿತ್ಯ ಸುರಿವ ಅಕಾಲಿಕ ಮಳೆಯಿಂದ ಶೆಡ್‌ನಲ್ಲಿ ಕುಳಿತುಕೊಳ್ಳಲು ಆಗದೆ ನಾವು ಸಂಬಂಧಿಕರ ಮನೆಗೆ ಹೋಗುತ್ತಿದ್ದೇವೆ ಎನ್ನುತ್ತಾರೆ ಶಂಕರ್ ಶೆಟ್ಟಿಗಾರ್.

ಪ್ರಪುಲ್ಲ ಶೆಟ್ಟಿಗಾರ್ ಮನೆಯ ಎದುರಿರುವ ಪ್ರೆಸ್‌ನಲ್ಲಿ ಬುಕ್ ಬೈಂಡ್ ಮಾಡಿ ಜೀವನ ಸಾಗಿಸುತ್ತಿದ್ದು, ಇದೀಗ ರಸ್ತೆಯ ಎರಡೂ ಬದಿ ಅಗಲವಾಗಿರುವರಿಂದ ಪ್ರೆಸ್ ಸ್ಥಳಾಂತರಿಸಲಾಗಿದೆ. ಅತ್ತ ಪ್ರೆಸ್ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿ ಯಲ್ಲಿರುವ ಪ್ರಫುಲ್ಲ, ಇತ್ತ ರಸ್ತೆ ಕಾಮಗಾರಿಗಾಗಿ ಕಳೆದುಕೊಂಡ ಪರಿಹಾರದ ಹಣ ಬಿಡುಗಡೆಯಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇದೀಗ ಲಾಕ್‌ಡೌನ್‌ನಿಂದ ಈ ಕುಟುಂಬ ಬದುಕು ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳ ಬಳಿ ವಿಚಾರಿಸಿದಾಗ ರಸ್ತೆ ಕಾಮಗಾರಿಗೆ ತಡೆಯಾಜ್ಞೆ ಇದೆ ಎಂಬ ಸಬೂಬು ನೀಡುತ್ತಾರೆ. ಅತ್ತ ಕೆಲಸವೂ ಇಲ್ಲ, ಇತ್ತ ಜಿಲ್ಲಾಡಳಿತದಿಂದ ಪರಿಹಾರದ ಹಣವೂ ಬಿಡುಗಡೆಯಾಗಿಲ್ಲ. ನಮ್ಮ ಪರಿಸ್ಥಿತಿ ಯಾರ ಬಳಿ ಹೇಳಿದರೂ ಪ್ರಯೋಜನವಿಲ್ಲ. ನಮ್ಮಂತ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರು, ಕೆಲಸ ಕಳೆದು ಕೊಂಡವರು, ವಯಸ್ಸಾದವರು ಹೇಗೆ ಜೀವನ ಸಾಗಿಸಲಿ ಎಂದು ಪ್ರಪುಲ್ಲಾ ಶೆಟ್ಟಿಗಾರ್ ಕಣ್ಣೀರಿಡುತ್ತಿದ್ದಾರೆ.

ಮನೆ ಕಟ್ಟಲು ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅನುಮತಿ ಪಡೆಯಬೇಕಾಗಿರುತ್ತದೆ. ಅಷ್ಟೊಂದು ಹಣ ನಮ್ಮಲ್ಲಿಲ್ಲ. ನಮ್ಮ ಭೂಮಿ ಕಳಕೊಂಡ ಭಾಗದ ಹಣ ನಮಗೆ ನೀಡಿದರೆ, ನಾವು ಚಿಕ್ಕ ಮನೆಯಾದರೂ ಕಟ್ಟಿ ಕುಳಿತುಕೊಳ್ಳುತ್ತೇವೆ ಎಂದು ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X