Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತಿನ ಗೋಶಾಲೆಯಲ್ಲೊಂದು ಕೋವಿಡ್...

ಗುಜರಾತಿನ ಗೋಶಾಲೆಯಲ್ಲೊಂದು ಕೋವಿಡ್ ಕೇಂದ್ರ: ಗೋಮೂತ್ರ, ಹಾಲಿನಿಂದ ತಯಾರಾದ ಔಷಧಿಗಳ ಬಳಕೆ

ವಾರ್ತಾಭಾರತಿವಾರ್ತಾಭಾರತಿ9 May 2021 3:05 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗುಜರಾತಿನ ಗೋಶಾಲೆಯಲ್ಲೊಂದು ಕೋವಿಡ್ ಕೇಂದ್ರ: ಗೋಮೂತ್ರ, ಹಾಲಿನಿಂದ ತಯಾರಾದ ಔಷಧಿಗಳ ಬಳಕೆ

ಅಹ್ಮದಾಬಾದ್,ಮೇ 9: ದೇಶವನ್ನು ಸಂಕಷ್ಟಕ್ಕೆ ತಳ್ಳಿರುವ ಕೋವಿಡ್ ಎರಡನೇ ಅಲೆಯ ನಡುವೆ ಉತ್ತರ ಗುಜರಾತಿನ ಬನಾಸಕಾಂತಾ ಜಿಲ್ಲೆಯ ದೀಸಾ ತಾಲೂಕಿನ ತೆತೋಡಾ ಗ್ರಾಮದಲ್ಲಿಯ ಗೋಶಾಲೆಯಲ್ಲಿ ಕೊರೋನವೈರಸ್ ರೋಗಿಗಳಿಗಾಗಿ ಚಿಕಿತ್ಸಾ ಕೇಂದ್ರವನ್ನು ಆರಂಭಿಸಲಾಗಿದೆ.

ಸೌಮ್ಯ ಲಕ್ಷಣಗಳಿರುವ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜಾರಾಮ ಗೋಶಾಲಾ ಆಶ್ರಮದಲ್ಲಿ ಮೇ 5ರಿಂದ ಆರಂಭಗೊಂಡಿರುವ ‘ವೇದಲಕ್ಷಣ ಪಂಚಗವ್ಯ ಆಯುರ್ವೇದ ಕೋವಿಡ್ ಐಸೊಲೇಷನ್ ಸೆಂಟರ್’ನಲ್ಲಿ ಸದ್ಯ ಗ್ರಾಮದ ಏಳು ರೋಗಿಗಳಿಗೆ ಆಕಳ ಹಾಲು,ತುಪ್ಪ ಮತ್ತು ಗೋಮೂತ್ರದಿಂದ ತಯಾರಿಸಲಾದ ಎಂಟು ಆಯುರ್ವೇದ ಔಷಧಿಗಳನ್ನು ಬಳಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೇಂದ್ರದಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ಆಯುರ್ವೇದ ಔಷಧಿಗಳ ಕುರಿತು ವಿವರಿಸಿದ ಗೋಧಾಮ ಮಹಾತೀರ್ಥ ಪಥಮೇಡಾದ ಬನಾಸಕಾಂತಾ ಘಟಕದ ಟ್ರಸ್ಟಿ ಮೋಹನ ಜಾಧವ ಅವರು,ಪಂಚಗವ್ಯ ಆಯುರ್ವೇದ ಚಿಕಿತ್ಸೆಯ ಜೊತೆಗೆ ದೇಶಿ ಹಸುಗಳ ಮೂತ್ರ ಮತ್ತು ಇತರ ಮೂಲಿಕೆಗಳಿಂದ ತಯಾರಾದ ಗೋ ತೀರ್ಥ ಮತ್ತು ಕೆಮ್ಮಿಗಾಗಿ ಗೋಮೂತ್ರ ಆಧಾರಿತ ಔಷಧಿಗಳನ್ನು ಬಳಸಲಾಗುತ್ತಿದೆ. 

ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಕಳ ಹಾಲಿನಿಂದ ತಯಾರಾದ ಚ್ಯವನಪ್ರಾಶ ಅನ್ನೂ ರೋಗಿಗಳಿಗೆ ನೀಡಲಾಗುತ್ತಿದೆ. ಕೇಂದ್ರದಲ್ಲಿ ಚಿಕಿತ್ಸೆ ಉಚಿತವಾಗಿದ್ದು,ಇಬ್ಬರು ಆಯುರ್ವೇದ ವೈದ್ಯರು ಇದ್ದಾರೆ. ಅಲ್ಲದೆ ಇಬ್ಬರು ಎಂಬಿಬಿಎಸ್ ವೈದ್ಯರು ಕೂಡ ಇದ್ದು ರೋಗಿಗಳಿಗೆ ಅಗತ್ಯವಿದ್ದರೆ ಅಲೋಪತಿ ಔಷಧಿಗಳನ್ನು ನೀಡುತ್ತಾರೆ ಎಂದು ತಿಳಿಸಿದರು.

ಕೋವಿಡ್-19 ಲಕ್ಷಣಗಳಿರುವ ಗ್ರಾಮಸ್ಥರ ಐಸೊಲೇಷನ್ ಮತ್ತು ಚಿಕಿತ್ಸೆಗಾಗಿ ಗ್ರಾಮಗಳಲ್ಲಿ ಕೋವಿಡ್ ಕೇರ್ ಸೆಂಟರ್ಗಳನ್ನು ಸ್ಥಾಪಿಸಲು ಗುಜರಾತ ಸರಕಾರವು ಅನುಮತಿಯನ್ನು ನೀಡಿರುವ ಹಿನ್ನೆಲೆಯಲ್ಲಿ ಈ ಚಿಕಿತ್ಸಾ ಕೇಂದ್ರವನ್ನು ಆರಂಭಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X