Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅತಿ ದೊಡ್ಡ ಇಂಧನ ಪೈಪ್ಲೈನ್ ವ್ಯವಸ್ಥೆಯ...

ಅತಿ ದೊಡ್ಡ ಇಂಧನ ಪೈಪ್ಲೈನ್ ವ್ಯವಸ್ಥೆಯ ಮೇಲೆ ಸೈಬರ್ ದಾಳಿ: ಅಮೆರಿಕದಲ್ಲಿ ಪ್ರಾದೇಶಿಕ ತುರ್ತು ಪರಿಸ್ಥಿತಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ10 May 2021 10:21 PM IST
share
ಅತಿ ದೊಡ್ಡ ಇಂಧನ ಪೈಪ್ಲೈನ್ ವ್ಯವಸ್ಥೆಯ ಮೇಲೆ ಸೈಬರ್ ದಾಳಿ: ಅಮೆರಿಕದಲ್ಲಿ ಪ್ರಾದೇಶಿಕ ತುರ್ತು ಪರಿಸ್ಥಿತಿ ಘೋಷಣೆ

ವಾಶಿಂಗ್ಟನ್, ಮೇ 10: ಅಮೆರಿಕದ ಅತಿ ದೊಡ್ಡ ಇಂಧನ ಪೈಪ್ಲೈನ್ ವ್ಯವಸ್ಥೆಯು ಸೈಬರ್ ದಾಳಿಗೆ ಒಳಗಾಗಿ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ, ಅಮೆರಿಕ ಸರಕಾರ ರವಿವಾರ ಪ್ರಾದೇಶಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಸೈಬರ್ ದಾಳಿ ನಡೆದಿರುವುದನ್ನು ಎರಡು ದಿನಗಳ ಹಿಂದೆ ಪತ್ತೆಹಚ್ಚಲಾಗಿತ್ತು.
ಕೊಲೋನಿಯಲ್ ಪೈಪ್ಲೈನ್ ಕಂಪೆನಿಯು ಟೆಕ್ಸಾಸ್ ಕೊಲ್ಲಿ ಕರಾವಳಿಯಿಂದ ಪೆಟ್ರೋಲ್ ಮತ್ತು ವಿಮಾನ ಇಂಧನವನ್ನು 5,500 ಮೈಲಿ (8,850 ಕಿಲೋಮೀಟರ್) ಪೈಪ್ಲೈನ್ ಮೂಲಕ ಜನಭರಿತ ಪೂರ್ವ ಕರಾವಳಿಗೆ ಸಾಗಿಸುತ್ತದೆ. ಸುಮಾರು 5 ಕೋಟಿ ಬಳಕೆದಾರರು ಇದರ ಪ್ರಯೋಜನ ಪಡೆಯುತ್ತಾರೆ.

ರ್ಯಾನ್ಸಮ್ವೇರ್ ಎಂಬ ದಾಳಿ ಸಾಫ್ಟ್ವೇರ್ ಮೂಲಕ ತನ್ನ ಕಂಪ್ಯೂಟರ್ ವ್ಯವಸ್ಥೆಯ ಮೇಲೆ ದಾಳಿ ನಡೆಸಲಾಗಿದೆ ಎಂದು ಕಂಪೆನಿ ಹೇಳಿದೆ. ದಾಳಿಯಿಂದಾಗಿ ಕಂಪೆನಿಯ ಕಂಪ್ಯೂಟರ್ ವ್ಯವಸ್ಥೆಯು ಸಾಂಕೇತಿಕ ಭಾಷೆಗೆ ಪರಿವರ್ತನೆಗೊಂಡಿದ್ದು, ಅದನ್ನು ಮೂಲ ಸ್ಥಿತಿಗೆ ತರಲು ಸೈಬರ್ ದಾಳಿಕೋರರಿಗೆ ಹಣ ಪಾವತಿಸಬೇಕಾಗುತ್ತದೆ.

ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್, ವಿಮಾನ ಇಂಧನ ಮತ್ತು ಇತರ ಪರಿಷ್ಕೃತ ಪೆಟ್ರೋಲಿಯಂ ಉತ್ಪನ್ನಗಳ ತುರ್ತು ಸಾಗಣೆಗೆ ಪರ್ಯಾಯ ವಿಧಾನಗಳನ್ನು ರೂಪಿಸಲಾಗುತ್ತದೆ ಹಾಗೂ ಅಗತ್ಯವಿರುವ ಪರಿಹಾರವನ್ನು ನೀಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಹೇಳಿಕೆಯೊಂದರಲ್ಲಿ ತಿಳಿಸಿದೆ.

ತುರ್ತು ಪರಿಸ್ಥಿತಿ ಘೋಷಣೆಯು ಇಂಧನವನ್ನು ರಸ್ತೆ ಮೂಲಕ ಬಾಧಿತ ರಾಜ್ಯಗಳಿಗೆ ಕಳುಹಿಸಲು ಅವಕಾಶ ನೀಡುತ್ತದೆ. ಇಂಧನ ಪೈಪ್ಲೈನ್ ವ್ಯವಸ್ಥೆ ಮುರಿದುಬಿದ್ದಿರುವುದರಿಂದ ಅಲಬಾಮ, ಅರ್ಕಾನ್ಸಸ್, ಡಿಸ್ಟ್ರಿಕ್ಟ್ ಆಫ್ ಕೊಲಂಬಿಯ, ಡೆಲವೇರ್, ಫ್ರೋರಿಡ, ಜಾರ್ಜಿಯ, ಕೆಂಟಕಿ, ಲೂಸಿಯಾನ, ಮೇರಿಲ್ಯಾಂಡ್, ಮಿಸಿಸಿಪ್ಪಿ, ನ್ಯೂಜರ್ಸಿ, ನ್ಯೂಯಾರ್ಕ್, ನಾರ್ತ್ ಕ್ಯಾರಲೈನ, ಪೆನ್ಸಿಲ್ವೇನಿಯ, ಸೌತ್ ಕ್ಯಾರಲೈನ, ಟೆನೆಸೀ, ಟೆಕ್ಸಾಸ್ ಮತ್ತು ವರ್ಜೀನಿಯ ರಾಜ್ಯಗಳ ಇಂಧನ ಪೂರೈಕೆ ಸ್ಥಗಿತಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X