Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 17 ಉದ್ಯೋಗಿಗಳು ವಾರ್ ರೂಮ್ ಗೆ ಮರು...

17 ಉದ್ಯೋಗಿಗಳು ವಾರ್ ರೂಮ್ ಗೆ ಮರು ನೇಮಕ: ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ತೇಜಸ್ವಿ ಸೂರ್ಯ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ10 May 2021 10:24 PM IST
share
17 ಉದ್ಯೋಗಿಗಳು ವಾರ್ ರೂಮ್ ಗೆ ಮರು ನೇಮಕ: ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ತೇಜಸ್ವಿ ಸೂರ್ಯ

ಬೆಂಗಳೂರು,  ಮೇ 10: "ನೀವು ಓದಿ ಹೇಳಿದ್ದ 17 ಉದ್ಯೋಗಿಗಳನ್ನು ಮತ್ತೆ ವಾರ್ ರೂಮ್ ಗೆ ಮರು ನೇಮಕ ಮಾಡಲಾಗಿದೆ. ಏನು ಹೇಳುತ್ತೀರಿ ?" ಎಂಬ ಪತ್ರಕರ್ತರ ಪ್ರಶ್ನೆಗೆ ಸಂಸದ ತೇಜಸ್ವಿ ಸೂರ್ಯ ಕಕ್ಕಾಬಿಕ್ಕಿಯಾದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.

ಸೋಮವಾರ ಸಂಸದರ ಕಚೇರಿಯಲ್ಲಿ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭ ಪತ್ರಕರ್ತರು ಕೇಳಿದ ಪ್ರಶ್ನೆಗಳಿಕೆ ಉತ್ತರಿಸಲು ಸಂಸದರು ತಡಕಾಡಿದರು. ನೀವು ಓದಿ ಹೇಳಿದ್ದ 17 ಉದ್ಯೋಗಿಗಳನ್ನು ಮತ್ತೆ ವಾರ್ ರೂಮ್ ಗೆ ಮರು ನೇಮಕ ಮಾಡಲಾಗಿದೆ. ಅವರನ್ನು ಬಿಬಿಎಂಪಿ ಕೆಲಸದಿಂದ ತೆಗೆದು ಹಾಕಲು ಕಾರಣವೇನು ಎಂದು ಕೇಳಿದರು. ಇದಕ್ಕೆ ''ಇದು ಹಸೆರುಗಳ ಪಟ್ಟಿ. ಇದು...ಅದನ್ನು ನನಗೆ ನೀಡಲಾಗಿತ್ತು. ಅವರನ್ನು ಯಾಕೆ, ಹೇಗೆ ನೇಮಿಸಿದರು ಮತ್ತು ನೇಮಕಾತಿಯ ಪ್ರಕ್ರಿಯೆಗಳ ಬಗ್ಗೆ ನಾನು ಅಲ್ಲಿ ಪ್ರಶ್ನಿಸಿದ್ದೇನೆ. ಇದರ ಬಗ್ಗೆ ವಿಡಿಯೋಗಳಿವೆ. ನೀವು ಅದನ್ನು ನೋಡಬಹುದು ಎಂದು ಉತ್ತರಿಸಿದರು.

ಬಳಿಕ ಪತ್ರಕರ್ತರು ಆ ಪಟ್ಟಿಯನ್ನು ತಯಾರಿಸಿದ್ದು ಏಕೆ ಎಂದು ಪ್ರಶ್ನಿಸಿದಾಗ, ಅದನ್ನು ತಯಾರಿಸಿದವರಲ್ಲೇ ಕೇಳಬೇಕು ಎಂದು ತೇಜಸ್ವಿ ಸೂರ್ಯ ಉತ್ತರಿಸಿದರು. ಬಳಿಕ ಪತ್ರಕರ್ತರು 'ಮದರಸ' ಪದ ಬಳಸಿದ್ದ ಬಗ್ಗೆ ಪ್ರಶ್ನಿಸಿದಾಗ 'ನಾನು ಯಾವ ಪದಗಳನ್ನು ಬಳಕೆ ಮಾಡಿದ್ದೇನೋ, ಅದರ ಬಗ್ಗೆ ಮಾತನಾಡಿ. ನನ್ನ ಉದ್ದೇಶ ಸ್ಪಷ್ಟವಿದೆ ಎಂದು ತಿಳಿಸಿದರು.

ಇಬ್ಬರು ಶಾಸಕರನ್ನು ನೀವು ಕರೆದುಕೊಂಡು ಹೋಗಿದ್ದೀರಿ. ಅವರು ಇದಕ್ಕೆ ಜವಾಬ್ದಾರರು ಎಂದು ನಿಮ್ಮ ಶಾಸಕರು ಹೇಳುತ್ತಾರೆ. ಅಲ್ಲಿ ಆಗಿದ್ದು ಸರಿ ಅಲ್ಲ ಎಂಬುದು ಸ್ಪಷ್ಟ. ಇದಕ್ಕೆ ನೀವು ಏನು ಹೇಳುತ್ತೀರಿ ಎಂದು ಪ್ರಶ್ನಿಸಿದಾಗ 'ನಿಮ್ಮ ಅಜೆಂಡಾ ಬೇರೆ ಇರಬಹುದು. ನನ್ನ ಅಜೆಂಡಾ ಸತ್ಯವನ್ನು ಹೇಳುವುದು. ಅದನ್ನು ಮಾಡಿದ್ದೇನೆ ಎಂದು ಉತ್ತರಿಸಿದರು 

ಸುದ್ದಿಗೋಷ್ಠಿಯಲ್ಲಿ ಎದುರಾದ ಪತ್ರಕರ್ತರ ಪ್ರಶ್ನೆಗಳಿಗೆ ಮುಜುಗರಕ್ಕೊಳಗಾದ ಸಂಸದ ತೇಜಸ್ವಿ ಸೂರ್ಯ, ನಾನು ಅಕ್ರಮ ಬಯಲಿಗೆಳೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೊಟ್ಟ ಪಟ್ಟಿ ಓದಿದ್ದೇನೆ, ಮದರಸಾ ಎಂಬ ಪದವನ್ನು ಶಾಸಕರು ಬಳಸಿದ್ದಾರೆ, ಅಂದು ನಾನು ಏನು ಮಾತನಾಡಿದ್ದೇನೋ ಅದಕ್ಕಷ್ಟೇ ಬದ್ಧ ಎಂದರು. ಆದರೆ ಪತ್ರಕರ್ತರ ಪ್ರಶ್ನೆಗಳು ಮುಂದುವರೆದಂತೆ ಸಂಸದರು ಕಸಿವಿಸಿಗೊಂಡದ್ದು ಎದ್ದು ಕಾಣುತ್ತಿತ್ತು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಸುದ್ದಿ ಮಾಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X