Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೈತ್‌ನಿಂದ ಮತ್ತೆ ಭಾರತಕ್ಕೆ ಆಕ್ಸಿಜನ್...

ಕುವೈತ್‌ನಿಂದ ಮತ್ತೆ ಭಾರತಕ್ಕೆ ಆಕ್ಸಿಜನ್ ಪೂರೈಕೆ : ನವಮಂಗಳೂರು ಬಂದರು ತಲುಪಿದ ನೌಕಾಪಡೆ ಹಡಗು

ವಾರ್ತಾಭಾರತಿವಾರ್ತಾಭಾರತಿ11 May 2021 6:35 PM IST
share
ಕುವೈತ್‌ನಿಂದ ಮತ್ತೆ ಭಾರತಕ್ಕೆ ಆಕ್ಸಿಜನ್ ಪೂರೈಕೆ : ನವಮಂಗಳೂರು ಬಂದರು ತಲುಪಿದ ನೌಕಾಪಡೆ ಹಡಗು

ಮಂಗಳೂರು, ಮೇ 11: ಕುವೈತ್ ಸರಕಾರವು ಮತ್ತೆ ಭಾರತಕ್ಕೆ ಆಕ್ಸಿಜನ್ ಪೂರೈಕೆ ಮಾಡಿದ್ದು, ಮಂಗಳವಾರ ನವ ಮಂಗಳೂರು ಬಂದರು ತಲುಪಿದೆ.

ಕುವೈತ್ ಸರಕಾರದಿಂದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮೂಲಕ ಕೋವಿಡ್ ವಿರುದ್ಧ ಹೋರಾಟದಲ್ಲಿ ಭಾರತಕ್ಕೆ ನೀಡುತ್ತಿರುವ ಎರಡನೇ ಹಂತದ ಕೊಡುಗೆ ಇದಾಗಿದೆ. ಐಎನ್‌ಎಸ್ ಕೊಚ್ಚಿ ಹಾಗೂ ಐಎನ್‌ಎಸ್ ತಬರ್ ಎಂಬ ಎರಡು ಯುದ್ಧ ನೌಕೆಗಳು ಕುವೈತ್‌ನಿಂದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಜೊತೆ ಬಂದಿದ್ದು, ನವಮಂಗಳೂರು ಬಂದರು ಮಂಡಳಿಯು ಅವುಗಳನ್ನು ಸ್ವೀಕರಿಸಿತು.

ಐಎನ್‌ಎಸ್ ಕೊಚ್ಚಿಯಲ್ಲಿ ತಲಾ 20 ಮೆಟ್ರಿಕ್ ಟನ್ ಆಕ್ಸಿಜನ್‌ನ ಮೂರು ಐಸೋ ಟ್ಯಾಂಕ್, 40ರಷ್ಟು ಆಕ್ಸಿಜನ್ ತಲಾ 1 ಟನ್‌ನ ಸಿಲಿಂಡರ್‌ಗಳು ಮತ್ತು 10 ಲೀಟರ್ ಹೈಫ್ಲೋ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳಿದ್ದವು. ಐಎನ್‌ಎಸ್ ತಬರ್‌ನಲ್ಲಿ ತಲಾ 20 ಮೆಟ್ರಿಕ್ ಟನ್ ಆಕ್ಸಿಜನ್‌ನ 2 ಐಸೋ ಟ್ಯಾಂಕ್, 30ರಷ್ಟು ಆಕ್ಸಿಜನ್ ತಲಾ1 ಟನ್‌ನ ಸಿಲಿಂಡರ್‌ಗಳಿದ್ದವು.

ಸಮುದ್ರ ಸೇತು-2ನೇ ಕಾರ್ಯಾಚರಣೆ ಭಾಗವಾಗಿ ಭಾರತೀಯ ನೌಕಾಪಡೆ ಹಡಗುಗಳು ವಿದೇಶಗಳಿಂದ ಆಕ್ಸಿಜನ್ ಮತ್ತಿತರ ವೈದ್ಯಕೀಯ ನೆರವನ್ನು ಹೇರಿಕೊಂಡು ಬರುತ್ತಿವೆ. ಮಂಗಳೂರಿಗೆ ಒಟ್ಟು 4 ಹಡಗುಗಳು ಆಕ್ಸಿಜನ್ ಸಹಿತ ಬಂದಿವೆ. ಈ ಸಂದರ್ಭ ಎನ್‌ಎಂಪಿಟಿ ಅಧ್ಯಕ್ಷ ಡಾ.ಎ.ವಿ.ರಮಣ, ಉಪಾಧ್ಯಕ್ಷ ಕೆ.ಜಿ.ನಾಥ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X