Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲಿಗಢ ಮುಸ್ಲಿಂ ವಿವಿ: ಕೋವಿಡ್ ನಿಂದ 44...

ಅಲಿಗಢ ಮುಸ್ಲಿಂ ವಿವಿ: ಕೋವಿಡ್ ನಿಂದ 44 ಸಿಬ್ಬಂದಿ ಮೃತ್ಯು, ಜೆನೋಮ್ ಸೀಕ್ವೆನ್ಸಿಂಗ್‌ಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ11 May 2021 10:30 PM IST
share

ಅಲಿಗಡ (ಉ.ಪ್ರ), ಮೇ 11: ಇತ್ತೀಚಿನ ದಿನಗಳಲ್ಲಿ 19 ಬೋಧಕರು ಮತ್ತು 25 ಶಿಕ್ಷಕೇತರ ಸಿಬ್ಬಂದಿಗಳು ಸೇರಿದಂತೆ ಅಲಿಗಡ ಮುಸ್ಲಿಂ ವಿವಿ (ಅಮು)ಯ 44 ಉದ್ಯೋಗಿಗಳು ಕೋವಿಡ್-19ರಿಂದ ಸಾವನ್ನಪ್ಪಿದ್ದು, ಇನ್ನಷ್ಟು ಪ್ರಕರಣಗಳು ಮತ್ತು ಸಾವುಗಳು ಉಂಟಾಗುವ ಕಳವಳವನ್ನು ಹೆಚ್ಚಿಸಿದೆ.

ಮಾರಣಾಂತಿಕ ಪ್ರಭೇದದಿಂದಾಗಿ ಈ ಸಾವುಗಳು ಸಂಭವಿಸಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಗೆ ಬರೆದಿರುವ ಪತ್ರದಲ್ಲಿ ತಿಳಿಸಿರುವ ಅಮು ಕುಲಪತಿ ತಾರಿಕ್ ಮನ್ಸೂರ್ ಅವರು,ಈ ಪ್ರಭೇದದ ಜೆನೋಮ್ ಸೀಕ್ವೆನ್ಸಿಂಗ್ ಅಥವಾ ಆನುವಂಶಿಕ ಕ್ರಮಾನುಗತಿ(ವಿಶ್ಲೇಷಣೆ)ಯನ್ನು ನಡೆಸುವಂತೆ ಕೋರಿಕೊಂಡಿದ್ದಾರೆ.

ಇದು ಅಮು ಮತ್ತು ಇತರ ಹಲವಾರು ನೆರೆಯ ಬಡಾವಣೆಗಳಿರುವ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಿರ್ದಿಷ್ಟ ವೈರಸ್ ಪ್ರಭೇದವೊಂದು ಹರಿದಾಡುತ್ತಿದೆ ಎಂಬ ಶಂಕೆಯನ್ನು ಮೂಡಿಸಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ನಿರ್ದಿಷ್ಟ ಪ್ರಭೇದ/ಪ್ರಭೇದಗಳನ್ನು ಗುರುತಿಸಲು ಜೆನೋಮ್ ಸೀಕ್ವೆನ್ಸಿಂಗ್ ಗಾಗಿ ಸ್ಯಾಂಪಲ್ಗಳನ್ನು ಸಿಎಸ್ಐಆರ್ನ ಇನ್ಸ್ಟಿಟ್ಯೂಟ್ ಆಫ್ ಜೆನೊಮಿಕ್ಸ್ ಆ್ಯಂಡ್ ಇಂಟಿಗ್ರೇಟಿವ್ ಬಯಾಲಜಿಗೆ ಕಳುಹಿಸಲಾಗಿದೆ.

ವಿವಿಯ ದಫನ  ಭೂಮಿಯು ಈಗ ಭರ್ತಿಯಾಗಿದೆ. ಇದೊಂದು ಘೋರ ದುರಂತವಾಗಿದೆ. ಓರ್ವ ಡೀನ್ ಮತ್ತು ಚೇರಮನ್ ಸೇರಿದಂತೆ ಹಲವಾರು ಖ್ಯಾತ ವೈದ್ಯರು ಮತ್ತು ಹಿರಿಯ ಬೋಧಕರು ಕೊರೋನದಿಂದ ಸಾವನ್ನಪ್ಪಿದ್ದಾರೆ. ಆರೋಗ್ಯವಂತರಾಗಿದ್ದ ಯುವಜನರೂ ಮೃತಪಟ್ಟಿದ್ದಾರೆ ಎಂದು ರಾಜಕೀಯ ವಿಜ್ಞಾನ ವಿಭಾಗದ ಪ್ರೊಫೆಸರ್ ಡಾ.ಅರ್ಷಿ ಖಾನ್ ಹೇಳಿದರು.

ಮೊದಲ ಕೊರೋನ ಅಲೆಯು ಅಪ್ಪಳಿಸಿದ ಸಂದರ್ಭದಲ್ಲಿ ವಿವಿಯು ಸ್ಥಳೀಯ ಸಮುದಾಯಕ್ಕೆ ನೆರವಾಗುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿತ್ತು. ಆದರೆ ಈ ಸಲ ಪರಿಸ್ಥಿತಿ ತುಂಬ ಕೆಟ್ಟದ್ದಾಗಿದೆ. ಸಾವಿನ ದರ ಅತಿಯಾಗಿದೆ ಮತ್ತು ಇದು ಭಾರೀ ಕಳವಳಕ್ಕೆ ಕಾರಣವಾಗಿದೆ ಎಂದು ಅಮು ವಕ್ತಾರ ಶಫಿ ಕಿದ್ವಾಯಿ ತಿಳಿಸಿದರು.

ವಿವಿಯಲ್ಲಿ ಸುಮಾರು 30,000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು,ಈ ಪೈಕಿ ಸುಮಾರು 16,000 ವಿದ್ಯಾರ್ಥಿಗಳು 19 ಹಾಸ್ಟೆಲ್ಗಳಲ್ಲಿ ವಾಸವಾಗಿದ್ದಾರೆ. ಈ ಹಿಂದೆ ವಿವಿಯನ್ನು ಮುಚ್ಚಿದ್ದಾಗಲೂ ಕೆಲವು ವಿದ್ಯಾರ್ಥಿಗಳು ಹಾಸ್ಟೆಲ್ಗಳಲ್ಲಿಯೇ ಉಳಿದಿದ್ದರು,ಆದರೆ ಈಗ ಹಾಸ್ಟೆಲ್ಗಳು ಖಾಲಿಯಾಗುತ್ತಿವೆ. ಪಿಎಚ್ಡಿ ಅಧ್ಯಯನ ನಡೆಸುತ್ತಿರುವ 50ರಿಂದ 60 ವಿದ್ಯಾರ್ಥಿಗಳು ಈಗ ಅನಿವಾರ್ಯವಾಗಿ ಇಲ್ಲಿ ಉಳಿದುಕೊಂಡಿದ್ದಾರೆ ಎಂದು ಸಂಶೋಧನಾ ವಿದ್ಯಾರ್ಥಿ ಸಲ್ಮಾನ್ ಕಮರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X