Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: ಬಳಕೆಯಾಗದೆ ಬಿದ್ದಿರುವ...

ಮಧ್ಯಪ್ರದೇಶ: ಬಳಕೆಯಾಗದೆ ಬಿದ್ದಿರುವ ಪಿಎಂ ಕೇರ್ಸ್ ನಿಂದ ಖರೀದಿಸಿರುವ ವೆಂಟಿಲೇಟರ್‌ಗಳು !

ವಾರ್ತಾಭಾರತಿವಾರ್ತಾಭಾರತಿ11 May 2021 11:21 PM IST
share
ಮಧ್ಯಪ್ರದೇಶ: ಬಳಕೆಯಾಗದೆ ಬಿದ್ದಿರುವ ಪಿಎಂ ಕೇರ್ಸ್ ನಿಂದ ಖರೀದಿಸಿರುವ ವೆಂಟಿಲೇಟರ್‌ಗಳು !

ಭೋಪಾಲ್: ಗಗನಕ್ಕೇರುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ಜೀವ ಉಳಿಸುವ ವೈದ್ಯಕೀಯ ಉಪಕರಣವಾಗಿರುವ,  ಪಿಎಂ ಕೇರ್ಸ್ ನಿಧಿಯಡಿಯಲ್ಲಿ ಖರೀದಿಸಿದ್ದ ವೆಂಟಿಲೇಟರ್‌ಗಳು  ದೋಷಪೂರಿತವಾಗಿ ಕಂಡುಬಂದಿದೆ ಎಂದು ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ದ ಕೆಲವು ಆಸ್ಪತ್ರೆಗಳು ದೂರು ನೀಡಿವೆ.

ಭೋಪಾಲ್ ನಲ್ಲಿರುವ ಅತ್ಯಂತ ದೊಡ್ಡ ಆಸ್ಪತ್ರೆ  ಹಮೀಡಿಯಾ ಆಸ್ಪತ್ರೆ ಯಲ್ಲಿ  ಕಳೆದ ವಾರ ರೋಗಿಯೊಬ್ಬ ಮೃತಪಟ್ಟಿದ್ದ. ವೆಂಟಿಲೇಟರ್‌ನ ಸ್ಥಗಿತವು ಸಾವಿಗೆ ಕಾರಣವಾಗಿದೆ ಎಂಬ ರೋಗಿಯ ಕುಟುಂಬದ ಆರೋಪವನ್ನು ಆಸ್ಪತ್ರೆ ಆರಂಭದಲ್ಲಿ ನಿರಾಕರಿಸಿದ್ದರೆ, ಅಧಿಕಾರಿಗಳು ವೆಂಟಿಲೇಟರ್‌ಗಳ ಬಗ್ಗೆ ಆಸ್ಪತ್ರೆಯ ಆಡಳಿತಕ್ಕೆ ಪತ್ರ ಬರೆದಿದ್ದಾರೆ ಎಂದು NDTV ಕಂಡುಹಿಡಿದಿದೆ.

ಪಿಎಂ ಕೇರ್ಸ್ ಅಡಿಯಲ್ಲಿ ಖರೀದಿಸಿದ ವೆಂಟಿಲೇಟರ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಧೀಕ್ಷಕರಿಗೆ ತಿಳಿಸುವ ವೈದ್ಯರ ಪತ್ರವೂ  NDTV ಬಳಿ ಇದೆ.

ಯಂತ್ರಗಳು ಅಗತ್ಯವಾದ ಒತ್ತಡವನ್ನು ಉಂಟುಮಾಡುತ್ತಿಲ್ಲ ಮತ್ತು ಕೆಲವೊಮ್ಮೆ ಅವು ಇದ್ದಕ್ಕಿದ್ದಂತೆ ಆಫ್ ಆಗುತ್ತವೆ, ಇದು ರೋಗಿಗಳಿಗೆ ತುಂಬಾ ಅಪಾಯಕಾರಿ ಎಂದು ವೈದ್ಯರು ಹೇಳಿದ್ದಾರೆ. ಗಂಭೀರ ಸ್ವರೂಪದಲ್ಲಿರುವ ರೋಗಿಗಳನ್ನು ನಿರ್ವಹಿಸುವುದು ಮತ್ತು ಈ ಯಂತ್ರಗಳಿಂದ ಅವರ ಜೀವವನ್ನು ಉಳಿಸುವುದು ಕಷ್ಟ. ಆದ್ದರಿಂದ ಅವರನ್ನು ಬದಲಾಯಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ನಿಧಿಯಡಿ ರಾಜ್ಯದ ಇತರ ಭಾಗಗಳಲ್ಲಿನ ವೆಂಟಿಲೇಟರ್‌ಗಳನ್ನುಸರಕಾರಿ  ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗುತ್ತಿದೆ. ಇದರಲ್ಲೂ ಸಹ ತೊಂದರೆ ಗಳಿವೆ. ಕೆಲವು ಆಸ್ಪತ್ರೆಗಳಲ್ಲಿ, ಅವುಗಳನ್ನು ನಿರ್ವಹಿಸಲು ಪರಿಣಿತ ವೈದ್ಯಕೀಯ ಸಿಬ್ಬಂದಿ ಇಲ್ಲದ ಕಾರಣ ಅವುಗಳನ್ನು ಬಳಸದೆ ಮೂಲೆಗೆ ಎಸೆಯಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X