Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಹೋರಾಟಗಾರ ಗೌತಮ್ ನವಲಖಾ ಅವರ...

ಸಾಮಾಜಿಕ ಹೋರಾಟಗಾರ ಗೌತಮ್ ನವಲಖಾ ಅವರ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಭೀಮಾ ಕೋರೆಗಾಂವ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ12 May 2021 12:29 PM IST
share
ಸಾಮಾಜಿಕ ಹೋರಾಟಗಾರ ಗೌತಮ್ ನವಲಖಾ ಅವರ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

 ಹೊಸದಿಲ್ಲಿ,ಎ.25: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ.
     
ಕಳೆದ ವರ್ಷದ ಎಪ್ರಿಲ್ 14ರಂದು ನ್ಯಾಯಾಲಯಕ್ಕೆ ಶರಣಾದ ಬಳಿಕ ನವ್ಲಾಖಾ ಅವರನ್ನು ಜೈಲಿನಲ್ಲಿರಿಸಲಾಗಿದೆ. ಆದರೆ ಭೀಮಾಕೋರೆಗಾಂವ್ ಹಿಂಸಾಚಾರದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ನಿಗದಿತ 90 ದಿನಗಳ ಅವಧಿಯಲ್ಲಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಲು ವಿಫಲವಾಗಿದ್ದರಿಂದ ತನಗೆ ಸ್ಥಿರಸ್ಥಿತಿಯ(ಡಿಫಾಲ್ಟ್) ಜಾಮೀನು ಬಿಡುಗಡೆ ನೀಡಬೇಕೆಂದು ಕೋರಿ ನವ್ಲಾಖಾ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
 
 ಆದರೆ ವಿಚಾರಣಾ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಆ ಬಳಿಕ ನವ್ಲಾಖಾ ಬಾಂಬೆ ಹೈಕೋರ್ಟ್ ಮೆಟ್ಟಲೇರಿದ್ದರು. ಆದರೆ ಅವರ ಅರ್ಜಿಯನ್ನು ತಳ್ಳಿಹಾಕಿದ ಬಾಂಬೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪ ನಡೆಸುವುದಕ್ಕೆ ಯಾವುದೇ ಕಾರಣವಿಲ್ಲವೆಂದು ಸ್ಪಷ್ಟಪಡಿಸಿತ್ತು. ಆನಂತರ ನವ್ಲಾಖಾ ಅವರು ಸುಪ್ರೀಂಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. 

2018ರ ಆಗಸ್ಟ್ 29 ಹಾಗೂ ಅಕ್ಟೋಬರ್ 1ರ ಮಧ್ಯೆ ನವ್ಲಾಖಾ ಅವರನ್ನು ಗೃಹಬಂಧನದಲ್ಲಿರಿಸಿರುವುದನ್ನು ಅಕ್ರಮವೆಂಬುದಾಗಿ ದಿಲ್ಲಿ ಹೈಕೋರ್ಟ್ ಅಭಿಪ್ರಾಯಿಸಿರುವುದರಿಂದ, ಗೃಹಬಂಧನದ ಕಾಲಾವಧಿಯನ್ನು ನವ್ಲಾಖಾ ಅವರ ಬಂಧನದ ಕಾಲಾವಧಿಯಲ್ಲಿ ಸೇರ್ಪಡೆಗೊಳಿಸಲು ಸಾಧ್ಯವಿಲ್ಲವೆಂದು ಎನ್ಐಎ ಪರ ವಕೀಲರು ಸುಪ್ರೀಂಕೋರ್ಟ್ ಮುಂದೆ ವಾದಿಸಿದ್ದರು. ಆದರೆ ತನ್ನ 34 ದಿನಗಳ ಬಂಧನದ ಅವಧಿಯಲ್ಲಿ ದೋಷಾರೋಪಪಟ್ಟಿ ಸಲ್ಲಿಕೆಯಾದ ಕಾಲಾವಧಿಯನ್ನು ಕೂಡಾ ಸೇರ್ಪಡೆಗೊಳಿಸಬೇಕೆಂದು ನವ್ಲಾಖಾ ಕೋರಿದ್ದರು.
  
2018ರಲ್ಲಿ ನಡೆದ ಭೀಮಾಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಗೌತಮ್ ನವ್ಲಾಖಾ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ದೋಷಾರೋಪ ದಾಖಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X