Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೋರ್ಡನ್‍ನ ಹಳೆಯ ವೀಡಿಯೋವನ್ನು ಬಳಸಿ...

ಜೋರ್ಡನ್‍ನ ಹಳೆಯ ವೀಡಿಯೋವನ್ನು ಬಳಸಿ ಫೆಲೆಸ್ತೀನ್‍ನಲ್ಲಿ ಸಾವುನೋವು ಸಂಭವಿಸಿಲ್ಲ ಎಂದು ಬಿಂಬಿಸುವ ಯತ್ನ

ವಾರ್ತಾಭಾರತಿವಾರ್ತಾಭಾರತಿ12 May 2021 6:01 PM IST
share
ಜೋರ್ಡನ್‍ನ ಹಳೆಯ ವೀಡಿಯೋವನ್ನು ಬಳಸಿ ಫೆಲೆಸ್ತೀನ್‍ನಲ್ಲಿ ಸಾವುನೋವು ಸಂಭವಿಸಿಲ್ಲ ಎಂದು ಬಿಂಬಿಸುವ ಯತ್ನ

ಹೊಸದಿಲ್ಲಿ: ಫೆಲೆಸ್ತೀನ್ ಹಾಗೂ ಇಸ್ರೇಲ್ ನಡುವೆ  ಕಳೆದ ಕೆಲ ದಿನಗಳಿಂದ ಉದ್ಭವಿಸಿರುವ ಸಂಘರ್ಷಮಯ ವಾತಾವರಣ ಹಾಗೂ ಎರಡೂ ದೇಶಗಳು ಪರಸ್ಪರ ಸರಣಿ ವಾಯು ದಾಳಿಗಳಲ್ಲಿ ತೊಡಗಿರುವ ಪರಿಣಾಮ  ಹಲವಾರು ಫೆಲೆಸ್ತೀನೀಯರು ಬಲಿಯಾಗಿ ನೂರಾರು ಮಂದಿ ಗಾಯಗೊಂಡಿರುವ ಹೊರತಾಗಿಯೂ ಫೆಲೆಸ್ತೀನ್ ಕಡೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ತಪ್ಪಾಗಿ ಬಿಂಬಿಸುವ ಯತ್ನವಾಗಿ  ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ವೀಡಿಯೋದಲ್ಲಿ ಕೆಲ ಜನರ ಒಂದು ಗುಂಪು ಮೃತದೇಹವೊಂದನ್ನು ಹೊತ್ತು ಶವಯಾತ್ರೆಯಲ್ಲಿ ಸಾಗುತ್ತಿರುವಂತೆಯೇ  ಸತ್ತಿದ್ದಾನೆಂದು ತಿಳಿಯಲಾದ ವ್ಯಕ್ತಿ ಜೀವಂತವಾಗಿರುವುದು ತಿಳಿದು ಬರುತ್ತದೆ.

"ಇಂದು ಗಾಝಾದಲ್ಲಿ ಫೆಲೆಸ್ತೀನೀಯರು  ಅಂತ್ಯಕ್ರಿಯೆಯೊಂದರಲ್ಲಿರುವಂತೆ ತೋರ್ಪಡಿಸಿಕೊಂಡು ಅದರ ಛಾಯಾಚಿತ್ರವನ್ನೂ ತೆಗೆದು ಎಲ್ಲರೂ ಅವರ ಮೇಲೆ ಕರುಣೆ ತೋರುವಂತೆ ಮಾಡಿದ್ದರು. ಆದರೆ ನಂತರ ಒಂದು ಸೈರನ್ ಸದ್ದಾಯಿತು" ಎಂದು ವೀಡಿಯೋ ಜತೆಗೆ ಮೋರ್ ಎಲ್ಹರರ್ ಎಂಬವರು ಪೋಸ್ಟ್ ಮಾಡಿದ್ದಾರೆ.

ಇನ್‍ಸ್ಟಾಗ್ರಾಂ ಬಳಕೆದಾರರೊಬ್ಬರು ಕೂಡ ಅದನ್ನು ಪೋಸ್ಟ್ ಮಾಡಿ  "ಇದು ಸಮಸ್ಯೆಯ ಒಂದು ಭಾಗ. ಅಂತರಾಷ್ಟ್ರೀಯ ಮಟ್ಟದಲ್ಲಿ ಅನುಕಂಪ ಗಿಟ್ಟಿಸಲು ಫೆಲೆಸ್ತೀನೀ ಅರಬ್  ಯತ್ನ ಮುಂದುವರಿದಿದೆ. ಹಲವಾರು ಅಂತರಾಷ್ಟ್ರೀಯ ಮಾಧ್ಯಮ ಸಂಘಟನೆಗಳು ಹಾಗೂ ಸಾಮಾಜಿಕ ಜಾಲತಾಣಿಗರು ಈ ಬಲೆಗೆ ಬೀಳುತ್ತಿದ್ದಾರೆ" ಎಂದು ಬರೆದಿದ್ದಾರೆ.

ಈ ನಿರ್ದಿಷ್ಟ ವೀಡಿಯೋವನ್ನು ಇಸ್ರೇಲ್‍ನ ಹಲವು ಪ್ರಮುಖರು ಕೂಡ ಪೋಸ್ಟ್ ಮಾಡಿದ್ದಾರೆ.

ಆದರೆ ಇದೊಂದು ಹಳೆಯ ವೀಡಿಯೋ ಆಗಿದ್ದು ಮಾರ್ಚ್ 24, 2020ರಂದು ಟ್ವಿಟ್ಟರಿಗರೊಬ್ಬರು ಅದನ್ನು ಪೋಸ್ಟ್ ಮಾಡಿದ್ದರಲ್ಲದೆ ಜೋರ್ಡನ್ ಯುವಕರು  ಕೋವಿಡ್ ಲಾಕ್ ಡೌನ್ ಸಂದರ್ಭ ಮನೆಯಿಂದ ಹೊರಗೆ ಬರಲು ಈ ಅಣಕು ಶವಯಾತ್ರೆ ಆಯೋಜಿಸಿದ್ದರು. ಆದರೆ ಸೈರನ್ ಸದ್ದು ಕೇಳುತ್ತಿದ್ದಂತೆಯೇ ಅವರು ಓಡುವುದು ವೀಡಿಯೋದಲ್ಲಿ ಕಾಣಿಸುತ್ತದೆ ಎಂದು  ಬರೆದಿದ್ದಾರೆ.

ಫೆಲೆಸ್ತೀನ್‌ ನಲ್ಲಿ ಯಾವುದೇ ಸಾವುನೋವು ಸಂಭವಿಸುತ್ತಿಲ್ಲ ಎಂಬ ರೀತಿಯಲ್ಲಿ ಬಿಂಬಿಸಲು ಸಾಮಾಜಿಕ ತಾಣದಾದ್ಯಂತ ವ್ಯಾಪಕ ಪ್ರಯತ್ನ ನಡೆಯುತ್ತಿದೆ. ಈ ನಡುವೆ ತೇಜಸ್ವಿ ಸೂರ್ಯ, ಸಿಟಿ ರವಿ ಸೇರಿದಂತೆ ಬಿಜೆಪಿ ಮುಖಂಡರು ಇಸ್ರೇಲ್‌ ಪರ ಪೋಸ್ಟ್‌ ಗಳನ್ನು ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಕೃಪೆ: altnews.in

Today in Gaza, the Palestinians pretended to be at a funeral and photographed it so that they would feel sorry for them. But then an alarm sounded ... oops #israel #IsraelUnderFire #IsraelUnderAttack pic.twitter.com/JOUmyaaOni

— Mor Elharar (@Morelharar1) May 11, 2021

طرائف #كورونا.. شبان أردنيون ابتدعوا حيلة للخروج من المنزل فأقاموا جنازة وهمية لصديقهم.. وهذا ما حدث معهم فور سماعهم صافرات إنذار #حظر_التجول #حظر_كامل #الأردن #الاردن_كورونا #غرائب #StayAtHome #StayAtHomeSaveLives #حول_العالم #فيروس_كورونا_المستجدّ pic.twitter.com/zgynhTOZHS

— 24.ae | منوعات (@24Entertain) March 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X