Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸದ್ಯವೇ ಅರಬಿ ಸಮುದ್ರದಲ್ಲಿ ‘ತೌಕ್ತೇ’...

ಸದ್ಯವೇ ಅರಬಿ ಸಮುದ್ರದಲ್ಲಿ ‘ತೌಕ್ತೇ’ ಚಂಡಮಾರುತ ಏಳುವ ಸಾಧ್ಯತೆ‌

ವಾರ್ತಾಭಾರತಿವಾರ್ತಾಭಾರತಿ12 May 2021 3:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸದ್ಯವೇ ಅರಬಿ ಸಮುದ್ರದಲ್ಲಿ ‘ತೌಕ್ತೇ’ ಚಂಡಮಾರುತ ಏಳುವ ಸಾಧ್ಯತೆ‌

ಮುಂಬೈ,ಮೇ 12: ಪೂರ್ವ ಮಧ್ಯ ಅರಬಿ ಸಮುದ್ರದಲ್ಲಿ ಸದ್ಯವೇ ಚಂಡಮಾರುತವೊಂದು ರೂಪುಗೊಳ್ಳುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ತಿಳಿಸಿದೆ. ಚಂಡಮಾರುತವು ನಿಜಕ್ಕೂ ರೂಪುಗೊಂಡರೆ ಅದು ಈ ವರ್ಷದ ಮೊದಲ ಚಂಡಮಾರುತವಾಗಲಿದೆ ಮತ್ತು ಅದಕ್ಕೆ ಮಯನ್ಮಾರ್ ನೀಡಿರುವ ‘ತೌಕ್ತೇ’ ಹೆಸರನ್ನಿಡಲಾಗುವುದು.

ಮೇ 16ರ ವೇಳೆಗೆ ಚಂಡಮಾರುತವು ಭಾರತದ ಪಶ್ಚಿಮ ಕರಾವಳಿಯನ್ನು ಅಪ್ಪಳಿಸಬಹುದು ಮತ್ತು ವಾಸ್ತವದಲ್ಲಿ ಮೇ 15-16ರೊಳಗೆ ಲಕ್ಷದ್ವೀಪದ ತಗ್ಗು ಪ್ರದೇಶಗಳು ಮುಳುಗಡೆಯಾಗಬಹುದು ಎಂದು ಐಎಂಡಿ ಅಂದಾಜಿಸಿದೆ.
  
ಮೇ 14ರಂದು ಆಗ್ನೇಯ ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ ಮತ್ತು ಉತ್ತರ ಹಾಗೂ ಈಶಾನ್ಯದತ್ತ ಸಾಗಿ ಮೇ 15ರ ವೇಳೆಗೆ ಲಕ್ಷದ್ವೀಪ ಪ್ರದೇಶಕ್ಕೆ ಹೊಂದಿಕೊಂಡಿರುವ ಸಮುದ್ರವನ್ನು ತಲುಪಲಿದೆ. ಮೇ 16ರ ವೇಳೆಗೆ ಅದು ಪೂರ್ವ ಮಧ್ಯ ಅರಬಿ ಸಮುದ್ರದಲ್ಲಿ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. 

ಅಲ್ಲಿಂದ ಅದು ಇನ್ನಷ್ಟು ತೀವ್ರತೆಯೊಂದಿಗೆ ಉತ್ತರ-ಈಶಾನ್ಯದತ್ತ ಸಾಗುವ ಸಾಧ್ಯತೆಯಿದ್ದು,ಲಕ್ಷದ್ವೀಪದ ಜೊತೆಗೆ ಕೇರಳ,ಕರ್ನಾಟಕ,ಗೋವಾ ಮತ್ತು ಮಹಾರಾಷ್ಟ್ರಗಳ ತೀರಪ್ರದೇಶಗಳು ಚಂಡಮಾರುತದ ಪರಿಣಾಮಗಳನ್ನು ಎದುರಿಸುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ. ಚಂಡಮಾರುತವು ಕಛ್ ಮತ್ತು ದಕ್ಷಿಣ ಪಾಕಿಸ್ತಾನದತ್ತ ತನ್ನ ದಿಕ್ಕನ್ನು ಬದಲಿಸುವ ಸಾಧ್ಯತೆಯಿದೆ ಮತ್ತು ಅಂತಹ ಸಂದರ್ಭದಲ್ಲಿ ಅದು ಮೇ 17 ಅಥವಾ ಮೇ 18ರಂದು ಗುಜರಾತ್ ಕರಾವಳಿಗೆ ಅಪ್ಪಳಿಸಲಿದೆ ಎದು ವರದಿಗಳು ತಿಳಿಸಿವೆ.
ಒಂದೆರಡು ದಿನಗಳಲ್ಲಿ ಚಂಡಮಾರುತ ರೂಪುಗೊಳ್ಳುವ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದೂ ಐಎಂಡಿ ಹೇಳಿದೆ.‌

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X