Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಕಾರಾತ್ಮಕ ಚಿಂತನೆಯ ಪ್ರಸಾರದ ಹೆಸರಲ್ಲಿ...

ಸಕಾರಾತ್ಮಕ ಚಿಂತನೆಯ ಪ್ರಸಾರದ ಹೆಸರಲ್ಲಿ ಕೇಂದ್ರದಿಂದ ಜನತೆಗೆ ವಂಚನೆ: ರಾಹುಲ್ ಗಾಂಧಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ12 May 2021 10:27 PM IST
share
ಸಕಾರಾತ್ಮಕ ಚಿಂತನೆಯ ಪ್ರಸಾರದ ಹೆಸರಲ್ಲಿ ಕೇಂದ್ರದಿಂದ ಜನತೆಗೆ ವಂಚನೆ: ರಾಹುಲ್ ಗಾಂಧಿ ಟೀಕೆ

ಹೊಸದಿಲ್ಲಿ, ಮೇ 12: ಆಸ್ಪತ್ರೆಗಳಲ್ಲಿ ಹಾಸಿಗೆ, ಔಷಧ ಮತ್ತು  ಆಮ್ಲಜನಕ ಕೊರತೆಯಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬದವರು ಸಕಾರಾತ್ಮಕ ಚಿಂತನೆ ಬೆಳೆಸಿಕೊಂಡರೆ ಮನಸ್ಸು ನಿರಾಳವಾಗುತ್ತದೆ ಎಂದು ಕೇಂದ್ರ ಸರಕಾರ ಮಾಡುತ್ತಿರುವ ಪ್ರಚಾರ ಜನತೆಗೆ ಮಾಡಿರುವ ವಂಚನೆಯಾಗಿದೆ. ದೇಶದಲ್ಲಿ ಮತ್ತು ವಿದೇಶದಲ್ಲಿ ತನಗೆ  ಎದುರಾಗಿರುವ ಟೀಕೆಯನ್ನು ಮರೆಮಾಚಲು ಕೇಂದ್ರ ಸರಕಾರ  ಮರಳಿನಲ್ಲಿ ತಲೆ ಹುದುಗಿಸಿಕೊಂಡ ಪಕ್ಷಿಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ದೇಶದಲ್ಲಿ ಉಲ್ಬಣಗೊಂಡಿರುವ ಕೊರೋನ ಸೋಂಕಿನ ಎರಡನೇ ಅಲೆಯನ್ನು ನಿರ್ವಹಿಸಿರುವ ರೀತಿಗೆ ರಾಷ್ಟಮಟ್ಟದಲ್ಲಿ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಸರಕಾರದ ವಿರುದ್ಧ ವ್ಯಕ್ತವಾಗಿರುವ ಟೀಕಾಪ್ರಹಾರವನ್ನು ಎದುರಿಸಲು ಆಡಳಿತಾರೂಢ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರೆಸ್ಸೆಸ್ ರಚನಾತ್ಮಕ, ಸಕಾರಾತ್ಮಕ ಚಿಂತನೆ ಎಂಬ ಹೊಸ ಕಾರ್ಯತಂತ್ರ ರೂಪಿಸಿದೆ ಎಂಬ ವರದಿಗೆ ರಾಹುಲ್  ಪ್ರತಿಕ್ರಿಯಿಸುತ್ತಿದ್ದರು.

ವರದಿಗೆ ಪ್ರತಿಕ್ರಿಯಿಸಿರುವ ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್,  ಸಕಾರಾತ್ಮಕ ಚಿಂತನೆಯ ಪ್ರಸಾರದ  ನೆಪದಲ್ಲಿ ಸರಕಾರ ಸುಳ್ಳು ಸುದ್ಧಿ ಪ್ರಚಾರ ಮಾಡುತ್ತಿರುವುದು ಅತ್ಯಂತ ಅಸಹ್ಯಕರವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರದ ರಚನಾತ್ಮಕ ಕಾರ್ಯಗಳನ್ನು ಎತ್ತಿತೋರಿಸುವ ಮತ್ತು ಈ ಬಗ್ಗೆ ಪ್ರಚಾರ ನೀಡುವ ಕುರಿತು    ಜಂಟಿ ಕಾರ್ಯದರ್ಶಿ ಮಟ್ಟದ ಅಧಿಕಾರಿಗೂ ಸೇರಿದಂತೆ ಕೇಂದ್ರ ಸರಕಾರದ ಸಿಬಂದಿಗಳಿಗೆ  ಕಳೆದ ವಾರ ಕಾರ್ಯಾಗಾರವೊಂದನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಸುದ್ಧಿಸಂಸ್ಥೆ ವರದಿ ಮಾಡಿದೆ.

ಇದಕ್ಕೆ ಪೂರಕವಾಗಿ ಕೇಂದ್ರದ ಸಚಿವರು ಆಮ್ಲಜನಕ ಸಾಗಿಸುವ ವಾಹನಗಳ(ಆಕ್ಸಿಜನ್ ಎಕ್ಸ್ಪ್ರೆಸ್) ಚಲನವಲನ, ಕೋವಿಡ್-19 ನಿಯಂತ್ರಣಕ್ಕೆ ಸರಕಾರ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ನಿರಂತರವಾಗಿ ಟ್ವೀಟ್ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ನಡೆಸುವ ಮಾಸಿಕ `ಮನ್ ಕಿ ಬಾತ್' ಕಾರ್ಯಕ್ರಮದ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲೂ ರಚನಾತ್ಮಕ ಕಾರ್ಯ ಮತ್ತು ಸಕಾರಾತ್ಮಕ ಚಿಂತನೆಯ ಪ್ರಬಲ  ಸಂದೇಶವನ್ನು ಪ್ರಸಾರ ಮಾಡುವ ಅಗತ್ಯದ ಬಗ್ಗೆ ಉಲ್ಲೇಖಿಸಲಾಗಿದೆ.

ಈ ಕಾರ್ಯತಂತ್ರದ ಭಾಗವಾಗಿ, ಮಂಗಳವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಪಿಎಂ ಕೇರ್ಸ್ ಫಂಡ್ ನ ಅಡಿ ಖರೀದಿಸಿದ ವೆಂಟಿಲೇಟರ್ಗಳ ಹಂಚಿಕೆ, ಆಮ್ಲಜನಕ ಬಿಕ್ಕಟ್ಟು ಎದುರಿಸಲು ಕೇಂದ್ರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ್ದಾರೆ.

ಇದರ ಜೊತೆಗೆ , ಆರೆಸ್ಸೆಸ್ ʼಪೊಸಿಟಿವಿಟಿ ಅನ್ಲಿಮಿಟೆಡ್' ಎಂಬ ಆನ್ಲೈನ್ ಕಾರ್ಯಕ್ರಮ ರೂಪಿಸಿದೆ. ಇದರಲ್ಲಿ ಧಾರ್ಮಿಕ ಗುರುಗಳು, ಮಾರ್ಗದರ್ಶಕರು, ಪ್ರಮುಖ ಕೈಗಾರಿಕೋದ್ಯಮಿಗಳಿಂದ ಭಾಷಣ ಮತ್ತು ಉಪನ್ಯಾಸವಿರುತ್ತದೆ. ಆರೆಸ್ಸೆಸ್

ಮುಖ್ಯಸ್ಥ ಮೋಹನ್ ಭಾಗವತ್ ಅವರೂ ಉಪನ್ಯಾಸ ಮಾಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X