Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನದಿಂದ ಮೃತಪಟ್ಟ ಗರ್ಭಿಣಿ ವೈದ್ಯೆಯ...

ಕೊರೋನದಿಂದ ಮೃತಪಟ್ಟ ಗರ್ಭಿಣಿ ವೈದ್ಯೆಯ ಅಂತಿಮ ವೀಡಿಯೊ ಸಂದೇಶ ಶೇರ್ ಮಾಡಿದ ಪತಿ

"ದಯವಿಟ್ಟು ಕೊರೋನದ ಕುರಿತು ನಿರ್ಲಕ್ಷ್ಯ ಮಾಡಬೇಡಿ"

ವಾರ್ತಾಭಾರತಿವಾರ್ತಾಭಾರತಿ12 May 2021 11:39 PM IST
share
ಕೊರೋನದಿಂದ ಮೃತಪಟ್ಟ ಗರ್ಭಿಣಿ ವೈದ್ಯೆಯ ಅಂತಿಮ ವೀಡಿಯೊ ಸಂದೇಶ ಶೇರ್ ಮಾಡಿದ ಪತಿ

ಹೊಸದಿಲ್ಲಿ, ಮೇ 12: ಕೊರೋನ ಸೋಂಕಿಗೆ ಒಳಗಾಗಿದ್ದ ದಿಲ್ಲಿಯ ದಂತವೈದ್ಯೆ ಮೃತಪಟ್ಟಿದ್ದು ಅಂತಿಮ ದಿನಗಳಲ್ಲಿ ಇವರು ತನ್ನ ಕುಟುಂಬದ ಸದಸ್ಯರಿಗೆ ಮತ್ತು ಸ್ನೇಹಿತರಿಗೆ ವೀಡಿಯೊ ಮೂಲಕ ಮಾಡಿಕೊಂಡ ಸಂದೇಶವನ್ನು ಅವರ ಪತಿ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿಕೊಂಡಿದ್ದು ವೈರಲ್ ಆಗಿದೆ. ಮಾರಣಾಂತಿಕ ಸೋಂಕುರೋಗ ಕೊರೋನದ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದು ವೈದ್ಯೆ ಸಲಹೆ ನೀಡಿದ್ದಾರೆ.

7 ತಿಂಗಳ ಗರ್ಭಿಣಿಯಾಗಿದ್ದ ದಿಲ್ಲಿ ಮೂಲದ  ದಂತವೈದ್ಯೆ ಡಾ. ಡಿಂಪಲ್ ಅರೋರಾ ಚಾವ್ಲ ಎಪ್ರಿಲ್ನಲ್ಲಿ ಕೊರೋನ ಸೋಂಕಿಗೆ ಒಳಗಾಗಿದ್ದರು. ಆಸ್ಪತ್ರೆಗೆ ದಾಖಲಾದ 2 ವಾರದ ಬಳಿಕ ಗರ್ಭದಲ್ಲಿದ್ದ ಶಿಶು ಮೃತಪಟ್ಟಿದೆ. ಮರುದಿನ ಡಿಂಪಲ್ ಕೂಡಾ ಕೊನೆಯುಸಿರೆಳೆದಿದ್ದಾರೆ. ಕೊನೆಯುಸಿರೆಳೆಯುವ ಮೊದಲು ಇವರು ತನ್ನ ಮನೆಯವರಿಗೆ ಮತ್ತು ಸ್ನೇಹಿತರಿಗೆ ವೀಡಿಯೊ ಮೂಲಕ ಸಂದೇಶ ರವಾನಿಸಿದ್ದಾರೆ.

ಅತ್ಯಂಕ ಕಷ್ಟದಿಂದ ಈ ವೀಡಿಯೊ ಮಾಡುತ್ತಿದ್ದೇನೆ. ದಯವಿಟ್ಟು ಕೊರೋನದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ದಯವಿಟ್ಟು ಮಾಸ್ಕ್ ಧರಿಸಿ. ಮನೆಯಲ್ಲಿರುವಾಗ, ಮನೆಯಿಂದ ಹೊರಗೆ ಹೋಗುವಾಗ, ಇತರರೊಂದಿಗೆ ಬೆರೆಯುವಾಗ, ನಿಮ್ಮ ಮತ್ತು ನಿಮ್ಮ ಆಪ್ತರ ಸುರಕ್ಷೆಗಾಗಿ ಮಾಸ್ಕ್ ಧಾರಣೆ ಅತ್ಯಗತ್ಯ ಎಂದು 2 ನಿಮಿಷ 20 ಸೆಕೆಂಡ್ನ ಈ ವೀಡಿಯೋದಲ್ಲಿ ವಿನಂತಿ ಮಾಡಿದ್ದಾರೆ.

ಈ ವೀಡಿಯೊವನ್ನು ಪತಿ ರವೀಶ್ ಚಾವ್ಲ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪತ್ನಿಯ ಅಂತಿಮ ಆಶಯವನ್ನು ಗೌರವಿಸುವ ಸಲುವಾಗಿ ವೀಡಿಯೊವನ್ನು ಶೇರ್ ಮಾಡಿಕೊಂಡಿರುವುದಾಗಿ ಚಾವ್ಲ ಹೇಳಿದ್ದಾರೆ. ಪತ್ನಿಯ ಅಂತಿಮ ದಿನಗಳ ಬಗ್ಗೆ ಉಲ್ಲೇಖಿಸಿರುವ ಚಾವ್ಲ, ಸೋಂಕು ದೃಢಪಟ್ಟ 10 ದಿನದ ಬಳಿಕ ಅವರ ದೇಹದಲ್ಲಿ ಆಮ್ಲಜನಕದ ಮಟ್ಟ ಕ್ಷೀಣಿಸುತ್ತಾ ಬಂದಿತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ರೆಮ್ಡೆಸಿವಿರ್ ಲಸಿಕೆಯ ಜೊತೆಗೆ ಎರಡು ಬಾರಿ ಪ್ಲಾಸ್ಮಾ ಚಿಕಿತ್ಸೆ ಒದಗಿಸಲಾಗಿದೆ. ಆದರೆ ಬಳಿಕ ಅವರ ಆರೋಗ್ಯಸ್ಥಿತಿ ಬಿಗಡಾಯಿಸಿತು ಎಂದು ರವೀಶ್ ಚಾವ್ಲ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ನಡೆಸಿದ್ದು ಮಗು ಗರ್ಭದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ  ಎಂದು ಚಾವ್ಲ ಹೇಳಿದ್ದಾರೆ. ದೇಶದಲ್ಲಿ ಗರ್ಭಿಣಿಯರು ಹಾಗೂ ಹೆರಿಗೆಯಾದ ಮಹಿಳೆಯರಿಗೆ ಇದುವರೆಗೆ ಲಸಿಕೆ ನೀಡುತ್ತಿಲ್ಲ.

I lost my pregnant wife and our unborn child to covid

She breathed her last on 26/4/21 and our unborn child a day earlier. She got covid positive on 11/4 and even during her suffering she had made the above video on 17/4 warning others not to take this covid lightly. #CovidIndia pic.twitter.com/Syg6yddMTD

— Ravish Chawla (@ravish_chawla) May 9, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X