Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ; ಕೋವಿಡ್ ಕೇರ್ ಸೆಂಟರ್...

ಬೆಳ್ತಂಗಡಿ; ಕೋವಿಡ್ ಕೇರ್ ಸೆಂಟರ್ ತೆರೆಯಲು ಮದರಸಗಳ ಕಟ್ಟಡ ಬಿಟ್ಟುಕೊಡಲು ಸಿದ್ಧ

ಬೆಳ್ತಂಗಡಿ ಸುನ್ನೀ ಮಸ್ಜಿದ್ ಮತ್ತು ಮದರಸಗಳ ಫೆಡರೇಶನ್ ವತಿಯಿಂದ ಮಾಹಿತಿ ಪತ್ರ

ವಾರ್ತಾಭಾರತಿವಾರ್ತಾಭಾರತಿ15 May 2021 1:59 PM IST
share
ಬೆಳ್ತಂಗಡಿ; ಕೋವಿಡ್ ಕೇರ್ ಸೆಂಟರ್ ತೆರೆಯಲು ಮದರಸಗಳ ಕಟ್ಟಡ ಬಿಟ್ಟುಕೊಡಲು ಸಿದ್ಧ

ಬೆಳ್ತಂಗಡಿ; ತಾಲೂಕಿನಲ್ಲಿ 110 ಜುಮ್ಮಾ ಮಸ್ಜಿದ್ ಗಳು ಮತ್ತು 150 ಮದರಸಗಳು ಕಾರ್ಯಾಚರಿಸುತ್ತಿದ್ದು, ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹೊರ ಜಿಲ್ಲೆಗಳಿಂದ ಅಥವಾ ಹೊರ ರಾಜ್ಯಗಳಿಂದ ತಾಲೂಕಿಗೆ ಆಗಮಿಸುವಂತಹಾ ಆಯಾ ಪ್ರದೇಶದ ಜುಮ್ಮಾ ಮಸ್ಜಿದ್ ಗೊಳಪಟ್ಟ ಸೋಂಕಿತರನ್ನು  ಕ್ವಾರಂಟೈನ್ ವ್ಯವಸ್ಥೆಗೊಳಿಸಲು ತಾಲೂಕಿನ‌ ಆಯ್ದ ಮದರಸ ಕೇಂದ್ರಗಳನ್ನು ಕೋವಿಡ್ ಕೇರ್ ಸೆಂಟರ್ ತೆರೆಯುವ ಉದ್ದೇಶದಿಂದ  ಬಿಟ್ಟುಕೊಡಲು ಸಿದ್ಧ ಎಂದು ಬೆಳ್ತಂಗಡಿ ತಾಲೂಕು ಸುನ್ನೀ ಮಸ್ಜಿದ್ ಮತ್ತು ಮದರಸಗಳ ಫೆಡರೇಶನ್ ವತಿಯಿಂದ ಶುಕ್ರವಾರ ತಹಶಿಲ್ದಾರರ ಮೂಲಕ ಆಡಳಿತಕ್ಕೆ ಮಾಹಿತಿ ಪತ್ರ‌ ನೀಡಲಾಯಿತು.

ತಾಲೂಕಿನ ಒಟ್ಟು 12 ಮದರಸ ಸಭಾಂಗಣ, ಒಂದು ಶಾದಿ ಮಹಲ್, ಮೂರು ಶಿಕ್ಷಣ ಸಂಸ್ಥೆಗಳಲ್ಲಿ ಯಾವುದನ್ನು ಬೇಕಾದರೂ ಸರಕಾರ ಆದ್ಯತೆಯ ನೆಲೆಯಲ್ಲಿ ವ್ಯವಸ್ಥೆ ರೂಪಿಸಲು ಬಳಸಿಕೊಳ್ಳಬಹುದು ಎಂದು‌ ಪತ್ರದ‌ ಮೂಲಕ ತಿಳಿಯಪಡಿಸಲಾಯಿತು.

ಮದರಸ ಕಟ್ಟಡಗಳಾದ‌ ಬೆಳ್ತಂಗಡಿ ಖಿಲ್ರ್ ಜುಮಾ ಮಸ್ಜಿದ್‌,  ಕಾಜೂರು, ಉಜಿರೆ ಹಳೆಪೇಟೆ, ಕಕ್ಕಿಂಜೆ,‌ ಪೆರೊಡಿತ್ತಾಯಕಟ್ಟೆ, ವೇಣೂರು, ಮಡಂತ್ಯಾರು, ಸರಳಿಕಟ್ಟೆ, ಕರಾಯ, ಬಂಗೇರಕಟ್ಟೆ, ಕುಂಡದಬೆಟ್ಟು ಮತ್ತು ಕೊಕ್ಕಡ ಇಲ್ಲಿನ‌ ಮದರಸ ಕಟ್ಟಡಗಳು, ಗೇರುಕಟ್ಟೆ ಮನ್ಶರ್ ವಿದ್ಯಾ ಸಂಸ್ಥೆ, ತೆಕ್ಕಾರು ಗ್ರಾಮದ ಮೂಡಡ್ಕ ಅಲ್ ಮದೀನತುಲ್ ಮುನವ್ವರ ಶಿಕ್ಷಣ ಸಂಸ್ಥೆ ಮತ್ತು ಅನುಗ್ರಹ ಎಜುಕೇಶನ್ ಟ್ರಸ್ಟ್ ಬೆಳ್ತಂಗಡಿ ಬಸ್ ನಿಲ್ದಾಣ ಮುಂಭಾಗದ ಕಾಲೇಜು ಕಟ್ಟಡ ಹಾಗೂ ಗುರುವಾಯನಕೆರೆ ಮಸ್ಜಿದ್ ನ ಶಾದಿ‌ ಮಹಲ್ ಕಟ್ಟಡದಲ್ಲಿ ಅನುವು ಮಾಡಿಕೊಡುವುದಾಗಿ ತಿಳಿಯಪಡಿಸಲಾಗಿದೆ.

ಜಿಲ್ಲಾಧಿಕಾರಿಯವರಿಗೆ ಹಾಗೂ ಮುಖ್ಯಮಂತ್ರಿಗಳಿಗೂ ಸದ್ರಿ ಪತ್ರವನ್ನು ಈಮೈಲ್ ಮೂಲಕ ಕಳುಹಿಸಿಕೊಡಲಾಯಿತು. ತಹಶಿಲ್ದಾರರ ಭೇಟಿ ವೇಳೆ ನವಾಝ್ ಶರೀಫ್‌ ಕಟ್ಟೆ, ಹಾಜಿ ಬಿ. ಎಂ ಹಮೀದ್ ‌ಉಜಿರೆ, ಅಬ್ಬೋನು ಮದ್ದಡ್ಕ, ರಝಾಕ್ ಕನ್ನಡಿಕಟ್ಟೆ, ಎಂ. ಜಿ ತಲ್ಹತ್ ಸವಣಾಲು ಮತ್ತು ಸಾಲಿ ಮದ್ದಡ್ಕ ಇವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X