Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಸಿಕೆ ಪಡೆಯುವ ವಯೋವರ್ಗದ ವಿಸ್ತರಣೆಯೇ...

ಲಸಿಕೆ ಪಡೆಯುವ ವಯೋವರ್ಗದ ವಿಸ್ತರಣೆಯೇ ಲಸಿಕೆಯ ಕೊರತೆಗೆ ಕಾರಣ: ಕೋವಿಡ್ ಕಾರ್ಯಪಡೆಯ ಅಧ್ಯಕ್ಷರ ಅನಿಸಿಕೆ

ವಾರ್ತಾಭಾರತಿವಾರ್ತಾಭಾರತಿ15 May 2021 11:26 PM IST
share

ಹೊಸದಿಲ್ಲಿ, ಮೇ 15: ದೇಶದಲ್ಲಿ ಕೊರೋನ ಸೋಂಕಿನಿಂದ ಸಂಭವಿಸುವ ಮರಣದ ಪ್ರಮಾಣವನ್ನು ಕಡಿಮೆಗೊಳಿಸುವ ಮೂಲ ಉದ್ದೇಶದಿಂದ ಲಸಿಕೆ ಪಡೆಯುವವರ ವಯೋವರ್ಗವನ್ನು ಕೇಂದ್ರ ಸರಕಾರ ನಿಗದಿಗೊಳಿಸಿದೆ. ಆದರೆ ಈಗ ಈ ಮಾನದಂಡದ ವಿಸ್ತರಣೆ ಲಸಿಕೆಯ ಕೊರತೆ ಸಮಸ್ಯೆಗೆ ಕಾರಣವಾಗಿದೆ ಎಂದು ಕೇಂದ್ರ ಸರಕಾರದ ಕೋವಿಡ್-19 ಕಾರ್ಯಪಡೆಯ ಮುಖ್ಯಸ್ಥ ಡಾ. ಎನ್.ಕೆ. ಅರೋರಾ ಹೇಳಿದ್ದಾರೆ.

ಲಸಿಕೆ ಲಭ್ಯವಿಲ್ಲದಿದ್ದರೂ 18ರಿಂದ 45 ವರ್ಷದವರಿಗೆ ಲಸಿಕೆ ಹಾಕುವ ಘೋಷಣೆ ಮಾಡಲಾಗಿದೆ. ಆದರೆ ಈ ಹಿಂದೆ ನಿರ್ಧರಿಸಿದ್ದ 45 ವರ್ಷ ಮೇಲ್ಪಟ್ಟ ವಯೋಮಾನದ ವರ್ಗಕ್ಕೆ ನಿಗದಿಯಾಗಿರುವ ಲಸಿಕೆ ಇನ್ನೂ ಸಾಕಷ್ಟು ಪ್ರಮಾಣದಲ್ಲಿದೆ. ಆದ್ದರಿಂದ ಲಸಿಕೆ ಪಡೆಯುವ ವಯೋವರ್ಗದ ವಿಸ್ತರಣೆಯನ್ನು ಇನ್ನೂ ಕೆಲ ಕಾಲ ಮುಂದೂಡಬೇಕಿತ್ತು ಎಂದು ಡಾ. ಅರೋರಾ ಹೇಳಿರುವುದಾಗಿ ‘ಎನ್ಡಿ ಟಿವಿ’ ವರದಿ ಮಾಡಿದೆ.

ಕಳೆದ ಸೆಪ್ಟಂಬರ್-ಅಕ್ಟೋಬರ್ನಲ್ಲಿ ಆದ್ಯತೆಯ ಮೇರೆಗೆ ವರ್ಗೀಕರಣ ಪ್ರಕ್ರಿಯೆ ನಡೆದಿತ್ತು. ಲಸಿಕೆಯ ಲಭ್ಯತೆ ಮತ್ತು ಸೋಂಕಿಗೆ ಸುಲಭದಲ್ಲಿ ತುತ್ತಾಗುವ ಸಾಧ್ಯತೆಯಿರುವ ವಯೋವರ್ಗಕ್ಕೆ ಮೊದಲ ಆದ್ಯತೆ ನೀಡಲಾಗಿತ್ತು. ಆದ್ದರಿಂದ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೀರಿದವರನ್ನು ಆಯ್ಕೆ ಮಾಡಲಾಗಿತ್ತು. ಈಗಲೂ ಈ ವಯೋವರ್ಗದವರಿಗೆ ಮೀಸಲಾಗಿರುವ ಸುಮಾರು 55 ಕೋಟಿ ಡೋಸ್ ಲಸಿಕೆ ಉಳಿದಿದೆ ಮತ್ತು ಜುಲೈ ತಿಂಗಳಿನವರೆಗೆ ಇದು ಸಾಕಾಗಬಹುದು’ ಎಂದವರು ಹೇಳಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ಈಗ ವಿದೇಶದಲ್ಲೂ ಲಸಿಕೆ ಲಭ್ಯವಿಲ್ಲ. ಸರಕಾರ ಟೆಂಡರ್ ಪ್ರಕಟಿಸಿದರೆ ವಿದೇಶದ ಸಂಸ್ಥೆಗಳಿಂದ ಲಸಿಕೆ ಪೂರೈಕೆಯಾಗುತ್ತದೆ ಎಂದು ಹಲವರು ಭಾವಿಸಿದ್ದಾರೆ. ಆದರೆ ಜಾಗತಿಕವಾಗಿ ಲಸಿಕೆಯ ಪೂರೈಕೆ ಕಷ್ಟಸಾಧ್ಯ. ಯಾಕೆಂದರೆ ಕೆಲವು ಶ್ರೀಮಂತ ದೇಶಗಳು ಈಗಾಗಲೇ ಲಸಿಕೆಗೆ ಬೇಡಿಕೆ ಸಲ್ಲಿಸಿವೆ ಎಂದವರು ಹೇಳಿದ್ದಾರೆ. ಈ ವರ್ಷದ ಆಗಸ್ಟ್ನಿಂದ ಡಿಸೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ಗೂ ಅಧಿಕ ಲಸಿಕೆ ಲಭ್ಯವಿರುವ ನಿರೀಕ್ಷೆಯಿದೆ ಎಂದು ಕೇಂದ್ರ ಸರಕಾರ ಇತ್ತೀಚೆಗೆ ಹೇಳಿತ್ತು. ಭಾರತ ವಿಶ್ವದ ಅತ್ಯಧಿಕ ಲಸಿಕೆ ಉತ್ಪಾದಿಸುವ ದೇಶಗಳಲ್ಲಿ ಒಂದಾಗಿದ್ದರೂ ಮಾರ್ಚ್ನಲ್ಲಿ ಉಲ್ಬಣಗೊಂಡಿರುವ ಸೋಂಕಿನ ಎರಡನೇ ಅಲೆಯಿಂದಾಗಿ ಲಸಿಕೀಕರಣ ಅಭಿಯಾನ ಮಂದಗತಿಯಲ್ಲಿ ಸಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X