Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಲ್ಯಾಕ್ ಫಂಗಸ್ ಸೋಂಕು ಅಧಿಸೂಚಿತ ರೋಗ:...

ಬ್ಲ್ಯಾಕ್ ಫಂಗಸ್ ಸೋಂಕು ಅಧಿಸೂಚಿತ ರೋಗ: ಹರ್ಯಾಣ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ15 May 2021 11:26 PM IST
share

ಚಂಡೀಗಢ, ಮೇ 15: ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂಧ್ರ) ಸೋಂಕನ್ನು ಅಧಿಸೂಚಿತ ರೋಗ ಎಂದು ಹರ್ಯಾನ ಸರಕಾರ ಘೋಷಿಸಿದೆ. ಇದರೊಂದಿಗೆ ಪತ್ತೆಯಾದ ಪ್ರತೀ ಪ್ರಕರಣದ ಬಗ್ಗೆಯೂ ಸರಕಾರಿ ಅಧಿಕಾರಿ, ಪ್ರಾಧಿಕಾರಕ್ಕೆ ಮಾಹಿತಿ ನೀಡುವುದು ಅನಿವಾರ್ಯವಾಗಲಿದ್ದು ಈ ಮೂಲಕ ಫಂಗಸ್ನ ಪತ್ತೆ ಮತ್ತು ನಿರ್ವಹಣೆ ಕಾರ್ಯ ಸುಲಭವಾಗಲಿದೆ ಎಂದು ಮೂಲಗಳು ಹೇಳಿವೆ.

ರಾಜ್ಯದಲ್ಲಿ ಪತ್ತೆಯಾಗುವ ಬ್ಲ್ಯಾಕ್ ಫಂಗಸ್ ಬಗ್ಗೆ ವೈದ್ಯರು ಜಿಲ್ಲಾ ಮುಖ್ಯ ವೈದ್ಯಾಧಿಕಾರಿಗೆ ವರದಿ ಸಲ್ಲಿಸಬೇಕಾಗಿದೆ ಎಂದು ಹರ್ಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಶನಿವಾರ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಕೊರೋನ ಸೋಂಕಿನ ಚಿಕಿತ್ಸೆ ಒದಗಿಸುತ್ತಿರುವ ವೈದ್ಯರೊಂದಿಗೆ ಬ್ಲ್ಯಾಕ್ ಫಂಗಸ್ನ ಚಿಕಿತ್ಸೆಯ ಕುರಿತು ರೋಹ್ಟಕ್ನ ಪಂಡಿತ್ ಭಗವತ್ದಯಾಳ್ ಶರ್ಮ ಸ್ನಾತಕೋತ್ತರ ವೈದ್ಯವಿಜ್ಞಾನ ಸಂಸ್ಥೆಯ ಹಿರಿಯ ವೈದ್ಯರು ವೀಡಿಯೊ ಕಾನ್ಪರೆನ್ಸಿಂಗ್ ನಡೆಸಲಿದ್ದಾರೆ ಎಂದವರು ಹೇಳಿದ್ದಾರೆ.

ಅಧಿಸೂಚಿತ ರೋಗ ಎಂದು ಘೋಷಿತವಾದರೆ ಆ ಸೋಂಕಿನ ಕುರಿತ ಮಾಹಿತಿಯನ್ನು ಸಂಗ್ರಹಿಸಲು, ರೋಗದ ಬಗ್ಗೆ ನಿಗಾ ವಹಿಸಲು ಹಾಗೂ ಸೂಕ್ತ ಮುನ್ನೆಚ್ಚರಿಕೆ ನೀಡಲು ಅಧಿಕಾರಿಗಳಿಗೆ ಸಾಧ್ಯವಾಗುತ್ತದೆ. ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ ಅಥವಾ ಮ್ಯೂಕೋರ್ಮೈಕೋಸಿಸ್) ಎಂಬ ಅಪರೂಪದ ಆದರೆ ಅತ್ಯಂತ ಅಪಾಯಕಾರಿಯಾದ ಶಿಲೀಂಧ್ರ ಸೋಂಕು ರೋಗ ಕೊರೋನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಕೆಲವರಲ್ಲಿ ಕಾಣಿಸಿಕೊಳ್ಳುತ್ತಿದೆ. ತಲೆನೋವು, ಜ್ವರ, ಕಣ್ಣುಗಳ ಕೆಳಗೆ ನೋವು, ಮೂಗು ಕಟ್ಟಿರುವುದು ಅಥವಾ ಭಾಗಶಃ ದೃಷ್ಟಿ ಕಳೆದುಕೊಳ್ಳುವುದು ಈ ಸೋಂಕಿನ ಲಕ್ಷಣವಾಗಿದೆ. 

ಮೆದುಳು ಮತ್ತು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದರಿಂದ ಮಧುಮೇಹ ರೋಗಿಗಳು ಅಥವಾ ದೇಹದಲ್ಲಿ ಪ್ರತಿರೋಧಕ ಶಕ್ತಿ ಕಡಿಮೆ ಇರುವವರಿಗೆ ಇದರಿಂದ ಪ್ರಾಣಕ್ಕೆ ಅಪಾಯ ಬರಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ಐಸಿಎಂಆರ್) ಹೇಳಿದೆ. ದೇಶದಲ್ಲಿ ಈ ಸೋಂಕು ರೋಗದ ವ್ಯಾಪಕತೆಯ ಬಗ್ಗೆ ಸ್ಪಷ್ಟ ಅಂಕಿಅಂಶ ಲಭ್ಯವಾಗಿಲ್ಲ. ಆದರೂ, ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಈ ಸೋಂಕಿನ ಪ್ರಮಾಣ 70 ಪಟ್ಟು ಹೆಚ್ಚಾಗಿದೆ ಎಂದು ತಜ್ಞರು ಹೇಳಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಹರ್ಯಾನದಲ್ಲಿ ಬ್ಲ್ಯಾಕ್ ಫಂಗಸ್ನ 40ಕ್ಕೂ ಅಧಿಕ ಪ್ರಕರಣ ಪತ್ತೆಯಾಗಿದೆ ಎಂದು ಹರ್ಯಾನ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಸೆಲ್ಜ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X