Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮ್ಲಜಕ ಉತ್ಪಾದನೆಗೆ ಬಳಸುವ 35 ಟನ್...

ಆಮ್ಲಜಕ ಉತ್ಪಾದನೆಗೆ ಬಳಸುವ 35 ಟನ್ ಝಿಯೋಲೈಟ್ ರೋಮ್ ನಿಂದ ಬೆಂಗಳೂರಿಗೆ ಸಾಗಿಸಿದ ಏರ್ ಇಂಡಿಯಾ

ವಾರ್ತಾಭಾರತಿವಾರ್ತಾಭಾರತಿ15 May 2021 11:50 PM IST
share

ಹೊಸದಿಲ್ಲಿ, ಮೇ 15: ಆಮ್ಲಜನಕ ಉತ್ಪಾದನೆಗೆ ಬಳಸಲಾಗುವ 35 ಟನ್ಗಳಷ್ಟು ಝಿಯೋಲೈಟ್ ಖನಿಜವನ್ನು ಶನಿವಾರ ಎರಡು ವಿಮಾನಗಳಲ್ಲಿ ರೋಮ್ ನಿಂದ ಬೆಂಗಳೂರಿಗೆ ತರಲಾಯಿತು ಎಂದು ಏರ್ ಇಂಡಿಯಾ ಹೇಳಿದೆ. ಭಾರತ ಕೊರೋನ ಸೋಂಕಿನ ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿದೆ. ಇದರಿಂದಾಗಿ ಹಲವು ರಾಜ್ಯಗಳ ಆಸ್ಪತ್ರೆಗಳು ಆರೋಗ್ಯ ಕಾರ್ಯಕರ್ತರು, ಲಸಿಕೆಗಳು, ಆಮ್ಲಜನಕ ಹಾಗೂ ಔಷಧಗಳ ಕೊರತೆ ಎದುರಿಸುತ್ತಿವೆ.

‘‘ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಝಿಯೋಲೈಟ್ ಸಕು ಸಾಗಾಟವನ್ನು ನಿರ್ವಹಿಸಲಿದೆ’’ ಎಂದು ಏರ್ ಇಂಡಿಯಾದ ಹೇಳಿಕೆ ತಿಳಿಸಿದೆ. ಇದಲ್ಲದೆ, ಮಂದಿನ ವಾರಗಳಲ್ಲಿ ಡಿಆರ್ಡಿಒಗಾಗಿ ಏರ್ ಇಂಡಿಯಾ ಜಗತ್ತಿನಾದ್ಯಂತದ ವಿವಿಧ ಸ್ಥಳಗಳಿಂದ ಝಿಯೋಲೈಟ್ ಖನಿಜವನ್ನು ಭಾರತಕ್ಕೆ ತರಲಿದೆ. ‘‘ಝಿಯೋಲೈಟ್ ಖನಿಜದ ಸಾಗಾಟಕ್ಕೆ ಮೇ 15ರಿಂದ 18ರ ನಡುವೆ ರೋಮ್ನಿಂದ ಬೆಂಗಳೂರಿಗೆ 7 ಚಾರ್ಟರ್ ವಿಮಾನಗಳನ್ನು ನಿಯೋಜಿಸಲಾಗಿದೆ. 

ಇದರ ಬಳಿಕ ಮೇ 19ರಿಂದ 22ರ ವರೆಗೆ ಕೊರಿಯಾದಿಂದ ಬೆಂಗಳೂರಿಗೆ 8 ಚಾರ್ಟರ್ ವಿಮಾನಗಳು ಝಿಯೋಲೈಟ್ ಖನಿಜವನ್ನು ತರಲಿದೆ’’ ಎಂದು ಅದು ತಿಳಿಸಿದೆ. ಅನಂತರ ನಾವು ಅಮೆರಿಕದಿಂದ ಇಡಬ್ಲುಆರ್ (ನೇವಾರ್ಕ್ ಲಿಬರ್ಟಿ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣ)ನಿಂದ ಅಸ್ತಿತ್ವದಲ್ಲಿರುವ ನಮ್ಮ ವಿಮಾನ ಹಾರಾಟ ವೇಳಾಪಟ್ಟಿಯಂತೆ ಮೇ 20ರಿಂದ 25ರ ವರೆಗೆ ಝಿಯೋಲೈಟ್ ಖನಿಜವನ್ನು ತರಲಿದ್ದೇವೆ. ಬಳಿಕದ ವಾರಗಳಲ್ಲಿ ಬ್ರುಶೆಲ್ಸ್, ಟೋಕಿಯೊ, ಮತ್ತೆ ಅಮೇರಿಕದಿಂದ ಝಿಯೋಲೈಟ್ ಖನಿಜವನ್ನು ವಿಮಾನದ ಮೂಲಕ ಭಾರತಕ್ಕೆ ತರಲಿದ್ದೇವೆ ಎಂದು ಏರ್ ಇಂಡಿಯಾ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X