Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಮುಳುಗಿದ ಟಗ್‌ನೌಕೆ ;...

ಮಂಗಳೂರು : ಮುಳುಗಿದ ಟಗ್‌ನೌಕೆ ; ನಾಪತ್ತೆಯಾದ ನಾಲ್ವರಿಗಾಗಿ ಮುಂದುವರಿದ ಶೋಧ

ವಾರ್ತಾಭಾರತಿವಾರ್ತಾಭಾರತಿ16 May 2021 11:21 AM IST
share
ಮಂಗಳೂರು : ಮುಳುಗಿದ ಟಗ್‌ನೌಕೆ ; ನಾಪತ್ತೆಯಾದ ನಾಲ್ವರಿಗಾಗಿ ಮುಂದುವರಿದ ಶೋಧ

ಮಂಗಳೂರು, ಮೇ 16:  ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಅರಬಿ ಸಮುದ್ರದಲ್ಲಿ ಮುಳುಗಡೆಯಾದ ಟಗ್ ನೌಕೆಯಲ್ಲಿದ್ದು ನಾಪತ್ತೆಯಾಗಿದ್ದ ನಾಲ್ವರಿಗಾಗಿ ರವಿವಾರವೂ ಶೋಧಕಾರ್ಯ ಮುಂದುವರಿದಿದೆ‌. ಈ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರೆ, ಮೂವರನ್ನು ರಕ್ಷಿಸಲಾಗಿದೆ. ಎಂಆರ್‌ಪಿಎಲ್‌ಗೆ ಸಂಬಂಧಿಸಿದ ತೇಲು ಜೆಟ್ಟಿ (ಸಿಂಗಲ್ ಪಾಯಿಂಟ್ ಮೂರಿಂಗ್-ಎಸ್‌ಪಿಎಂ) ನಿರ್ವಹಣೆ ಮಾಡುವವರ ಟಗ್‌ನೌಕೆಯಲ್ಲಿ ಒಟ್ಟು 8 ಮಂದಿ ಸಿಬ್ಬಂದಿಗಳಿದ್ದರು.

ಎಂಆರ್‌ಪಿಎಲ್‌ಗೆ ಸೇರಿದ್ದ ಈ ನೌಕೆಯ ಮೂಲಕ ಮಂಗಳೂರಿನ ನವಮಂಗಳೂರು ಬಂದರ್‌ನಿಂದ ಸುಮಾರು 17 ನಾಟಿಕಲ್ ಮೈಲ್ ದೂರದಲ್ಲಿ ಅರಬಿ ಸಮುದ್ರದಲ್ಲಿರುವ ಎಸ್‌ಪಿಎಂ ಮೂಲಕ ಬೃಹತ್ ತೈಲ ಹಡಗುಗಳಿಂದ ತೈಲವನ್ನು ಸ್ವೀಕರಿಸಲಾಗುತ್ತದೆ. ಇದಕ್ಕೆ ಬೇಕಾದ ನಿರ್ವಹಣಾ ಕೆಲಸಗಳಿಗೆ ಟಗ್ ಮೂಲಕ ಹೊರಗುತ್ತಿಗೆಯ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಅದರಂತೆ ಈ ಕೆಲಸ ಮಾಡಲು 8 ಮಂದಿಯ ತಂಡ ‘ಟಗ್ ಅಲಯನ್ಸ್’ ಎಂಬ ನೌಕೆಯಲ್ಲಿ ಶುಕ್ರವಾರ ಎಸ್‌ಪಿಎಂಗೆ ತೆರಳಿತ್ತು. ರಾತ್ರಿ ಸುಮಾರು 7ರ ವೇಳೆಗೆ ವಿದೇಶದಿಂದ ಬಂದ ತೈಲವನ್ನು ಟ್ಯಾಂಕರ್‌ನಿಂದ ಅನ್‌ಲೋಡಿಂಗ್ ಮಾಡಲಾಗಿದ್ದು, ಬಳಿಕ ರಾತ್ರಿಯೇ ಮರಳಬೇಕಿತ್ತು. ಆದರೆ ಈ ತಂಡವು ಶನಿವಾರ ಬೆಳಗ್ಗೆ ಎಸ್‌ಪಿಎಂನಿಂದ ಹೊರಟಿದ್ದು, ಬೆಳಗ್ಗೆ 9.45ರ ವರೆಗೂ ನವಮಂಗಳೂರು ಬಂದರ್‌ನೊಂದಿಗೆ ಸಂಪರ್ಕದಲ್ಲಿತ್ತು. ಆದರೆ ಈ ಟಗ್‌ನೌಕೆಯು ಬಳಿಕ ಸಂಪರ್ಕ ಕಡಿದುಕೊಂಡಿತ್ತು. ಸಂಜೆ ವೇಳೆಗೆ ಟಗ್‌ನ ಅವಶೇಷಗಳು ಪಡುಬಿದ್ರಿ ಬಳಿ ಪತ್ತೆಯಾಗಿತ್ತು. ಅಲ್ಲೇ ಒಬ್ಬ ಸಿಬ್ಬಂದಿಯ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಬಳಿಕ ನಡೆಸಲಾದ ಕಾರ್ಯಾಚರಣೆಯಲ್ಲಿ ಉಡುಪಿ ಸಮೀಪದ ಮಟ್ಟು ಕೊಪ್ಪ ಎಂಬಲ್ಲಿ ಮೂವರನ್ನು ಸುರಕ್ಷಿತವಾಗಿ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಇನ್ನುಳಿದ ಮೂವರು ಲೈಫ್ ಜಾಕೆಟ್ ಧರಿಸಿದ್ದರಿಂದ ದಡ ಸೇರಿ ಪಾರಾಗಿದ್ದಾರೆ. ಈ ಎಲ್ಲಾ ಕೆಲಸಗಾರರು ‘ಅಂಡರ್ ವಾಟರ್ ಸರ್ವಿಸಸ್’ ಎಂಬ ಸಂಸ್ಥೆಗೆ ಸೇರಿದ ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X