Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘‘ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ,...

‘‘ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ, ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ’’

ಭಾಗವತ್ ಹೇಳಿಕೆ ಉಲ್ಲೇಖಿಸಿ ಸರಕಾರವನ್ನು ಕುಟುಕಿದ ರಾಜ್ಯ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ16 May 2021 1:00 PM IST
share
‘‘ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ, ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ’’

ಬೆಂಗಳೂರು, ಮೇ 16: ಕೋವಿಡ್ ಮೊದಲ ಅಲೆಯ ನಂತರ ಜನರು, ಸರಕಾರದಿಂದ ನಿರ್ಲಕ್ಷ್ಯ ಉಂಟಾಯಿತು ಎಂಬ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು, ಇದನ್ನು ಉಲ್ಲೇಖಿಸಿದ ರಾಜ್ಯ ಕಾಂಗ್ರೆಸ್ ‘ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ. ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ’ ಎಂದು ರಾಜ್ಯ ಸರಕಾರವನ್ನು ಕುಟುಕಿದೆ.

ಕೊರೋನ ಸಾಂಕ್ರಾಮಿ ರೋಗದ ಮೊದಲ ಅಲೆಯ ನಂತರ ರಾಷ್ಟ್ರದ ಎಲ್ಲಾ ವರ್ಗದವರು ತೋರಿಸಿರುವ ನಿರ್ಲಕ್ಷ್ಯವು ದೇಶಾದ್ಯಂತ ಈಗ ತಲೆದೋರಿರುವ ವೈದ್ಯಕೀಯ ಬಿಕ್ಕಟ್ಟಿಗೆ ಕಾರಣವಾಗಿದೆ. ಕೊರೋದ ಮೊದಲ ಅಲೆಯ ನಂತರ ನಾವೆಲ್ಲರೂ ನಿರ್ಲಕ್ಷ್ಯ ವಹಿಸಿದ್ದೇವೆ. ಜನರು, ಸರಕಾರಗಳು, ಆಡಳಿತ ನಿರ್ಲಕ್ಷ್ಯ ತೋರಿದವು ಎಂದು ಮೋಹನ್ ಭಾಗವತ್ ಹೇಳಿದ್ದರು.

ಇದನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಕಾಂಗ್ರೆಸ್, ''ನಿರ್ಲಕ್ಷ್ಯ ವಹಿಸಿದ್ದೀರಿ ಎಂದು ನಾವು ಹೇಳಿದರೆ 'ರಾಜಕೀಯ' ಎಂದಿರಿ, ರಾಹುಲ್ ಗಾಂಧಿ ಅವರ ಎಚ್ಚರಿಕೆಯನ್ನು ಕಡೆಗಣಿಸಿ ಟೀಕಿಸಿದಿರಿ, ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ. ಇನ್ನಾದರೂ 'ಇಮೇಜ್ ಬಿಲ್ಡಿಂಗ್' ಬಿಟ್ಟು ವಾಸ್ತವ ಅರಿತು ಕೆಲಸ ಮಾಡಿ, ದೇಶದ ಆರ್ಥಿಕ ಸಂಪನ್ಮೂಲ ಕಳೆದಾಗಿದೆ, ಮಾನವ ಸಂಪನ್ಮೂಲವನ್ನಾದರೂ ಕಾಪಾಡಿ'' ಎಂದು ಆಕ್ರೋಶ ವ್ಯಕ್ತಪಡಿಸಿದೆ.

'@BJP4Karnataka ನಿರ್ಲಕ್ಷ್ಯ ವಹಿಸಿದ್ದಿರಿ ಎಂದು ನಾವು ಹೇಳಿದರೆ 'ರಾಜಕೀಯ' ಎಂದಿರಿ, @RahulGandhi ಅವರ ಎಚ್ಚರಿಕೆಯನ್ನು ಕಡೆಗಣಿಸಿ ಟೀಕಿಸಿದಿರಿ, ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ!

ಇನ್ನಾದರೂ 'ಇಮೇಜ್ ಬಿಲ್ಡಿಂಗ್' ಬಿಟ್ಟು ವಾಸ್ತವ ಅರಿತು ಕೆಲಸ ಮಾಡಿ,

ದೇಶದ ಆರ್ಥಿಕ ಸಂಪನ್ಮೂಲ ಕಳೆದಾಗಿದೆ, ಮಾನವಸಂಪನ್ಮೂಲವನ್ನಾದರೂ ಕಾಪಾಡಿ. pic.twitter.com/aFEAa7RK9G

— Karnataka Congress (@INCKarnataka) May 16, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X