Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ : ಕಡಲಿನಬ್ಬರದಿಂದ 20ಕ್ಕೂ...

ಉಳ್ಳಾಲ : ಕಡಲಿನಬ್ಬರದಿಂದ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ16 May 2021 5:25 PM IST
share
ಉಳ್ಳಾಲ : ಕಡಲಿನಬ್ಬರದಿಂದ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಉಳ್ಳಾಲ :  ತೌಕ್ತೇ ಚಂಡಮಾರುತ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿದ ಗಾಳಿ ಮಳೆಗೆ ಪ್ರಕುಬ್ದ ಗೊಂಡಿದ್ದ ಕಡಲಿನಬ್ಬರದ ತೀವ್ರತೆ ರವಿವಾರ ಇಳಿಕೆ ಯಾಗಿದೆ. ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಯಾಗಿದ್ದು, ಪರಿಹಾರ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೈಕೋ, ಹಿಲರಿಯನಗರ, ಕೋಟೆ ಪುರ, ಧರ್ಮ ನಗರ ಮುಂತಾದ ಪ್ರದೇಶಗಳಲ್ಲಿ ತಡೆಗೋಡೆ ಇದ್ದರೂ ನೀರಿನ ಅಲೆ ತಡೆಗೋಡೆ ದಾಟಿ ಬಂದಿತ್ತು. ಈ ಪ್ರದೇಶದಲ್ಲಿ ಮಸೀದಿ, ಮನೆಗಳ ಗೋಡೆಗಳಿಗೆ ಸಮುದ್ರದ ಅಲೆ ಅಪ್ಪಳಿಸಿದೆ. ಅಪಾಯದಂಚಿನಲ್ಲಿರುವ ಮನೆ ಮಂದಿಯನ್ನು ನಿನ್ನೆ ತೆರವು ಗೊಳಿಸಲಾಗಿತ್ತು.

ರವಿವಾರ ಘಟನಾ ಸ್ಥಳಕ್ಕೆ ಶಾಸಕ ಖಾದರ್, ತಹಶೀಲ್ದಾರ್ ಗುರುಪ್ರಸಾದ್, ಉಳ್ಳಾಲ ನಗರ ಸಭೆ ಪೌರಾಯುಕ್ತ ರಾಯಪ್ಪ, ಅಧ್ಯಕ್ಷ ಚಿತ್ರ ಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ನಝೀರ್, ಮುಸ್ತಫಾ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಿಯಾದ, ಜಲಾವೃತ ಗೊಂಡ ಮನೆಗಳಿಗೆ ಶೀಘ್ರ ಪರಿಹಾರ ಒದಗಿಸುವಂತೆ ಈ ವೇಳೆ ಅಧಿಕಾರಿ ಗಳಿಗೆ ಶಾಸಕ ಖಾದರ್ ಸೂಚಿಸಿದ್ದಾರೆ.

ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ  ನಾಲ್ಕು ಮನೆಗಳು ಭಾಗಶಃ ಹಾನಿಯಾಗಿದೆ. ಹಿಂದೂ ರುದ್ರ ಭೂಮಿ ತಡೆಗೋಡೆ ಸಮುದ್ರ ಮಡಿಲು ಸೇರಿದ್ದು ಬಿಟ್ಟರೆ ದೊಡ್ಡ ಅನಾಹುತ ನಡೆಯಲಿಲ್ಲ. ಕುದ್ರುವಿನಲ್ಲಿ ಜಲಾವೃತ ಗೊಂಡ 50ಕ್ಕೂ ಅಧಿಕ ಮನೆಗಳಲ್ಲಿ ಅಗತ್ಯ ಸಾಮಗ್ರಿಗಳು, ದಾಖಲೆ ಪತ್ರಗಳು ನೀರು ಪಾಲಾಗಿ ಹಾನಿಯಾಗಿದೆ. ಶನಿವಾರ ತಡರಾತ್ರಿ ಸುರಿದ ಗಾಳಿ ಮಳೆಗೆ ಪೆರಂಬೈಲ್ ನಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ. ಪಿಲಾರ್ ನಲ್ಲಿ ಮರವೊಂದು ಧರೆಗುರುಳಿದ್ದು, ಅದನ್ನು ರಾತ್ರಿಯೇ ತೆರವು ಗೊಳಿಸಲಾಗಿದೆ. ತಲಪಾಡಿ ಯಲ್ಲಿ ಮನೆಯೊಂದರ ಕಾಂಪೌಂಡ್ ಜರಿದು ಬಿದ್ದಿದೆ.

ಉಚ್ಚಿಲ ಪೆಟ್ರೋಲ್ ಪಂಪ್ ಬಳಿ ನೀರು ತುಂಬಿದ್ದ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಚರಂಡಿ ವ್ಯವಸ್ಥೆ ಮಾಡಿ ಇತ್ಯರ್ಥ ಪಡಿಸಿದ್ದಾರೆ.

ಶನಿವಾರ ದಾರುಸಲಾಂ ಮದ್ರಸದಲ್ಲಿ ಆಶ್ರಯ ಪಡೆದಿದ್ದ ಜನರು ರವಿವಾರ ಅವರವರ ಮನೆಗೆ ತೆರಳಿದ್ದಾರೆ.ತಲಪಾಡಿ ಮದ್ರಸದಲ್ಲಿ ಆಶ್ರಯ ಪಡೆದಿದ್ದ ಜನರು ಕೂಡ ರವಿವಾರ ಮನೆಗೆ ತೆರಳಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಖಾದರ್, ತಹಶೀಲ್ದಾರ್ ಗುರುಪ್ರಸಾದ್ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್, ಉಪ ನಿರೀಕ್ಷಕ ಪ್ರದೀಪ್, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾನಿಯಾದ ಮನೆಗೆ ಹಾಗೂ ಅಗತ್ಯ ಸಾಮಗ್ರಿಗಳು ನಾಶವಾದ ಕುಟುಂಬಕ್ಕೆ ಪರಿಶೀಲನೆ ನಡೆಸಿದ ಬಳಿಕ ಪರಿಹಾರ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರವಿವಾರ ಕಡಲಿನಬ್ಬರದ ತೀವ್ರತೆ ಇಳಿಕೆ ಆಗಿದೆ. ಸೋಮೇಶ್ವರದಲ್ಲಿ ಮದ್ರಸದಲ್ಲಿ ಆಶ್ರಯ ಪಡೆದವರು ಮನೆಗೆ ತೆರಳಿದ್ದಾರೆ. ಈ ಬಾರಿ ತೌಕ್ತೇ ಚಂಡಮಾರುತದ ಪರಿಣಾಮವಾಗಿ ಹಾನಿಯಾದ ಮನೆಗೆ ಹಾಗೂ ಅಗತ್ಯ ಸಾಮಗ್ರಿಗಳು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲಾಗುವುದು. 

- ಗುರುಪ್ರಸಾದ್, ತಹಶೀಲ್ದಾರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X