Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಲಸು ಬೈಗಳು ಬಳಸಬೇಡಿ: ವರ್ತಕರ ಮನವಿ

ಹೊಲಸು ಬೈಗಳು ಬಳಸಬೇಡಿ: ವರ್ತಕರ ಮನವಿ

ವಾರ್ತಾಭಾರತಿವಾರ್ತಾಭಾರತಿ16 May 2021 10:45 PM IST
share

ಉಪ್ಪಿನಂಗಡಿ: ದಯವಿಟ್ಟು 'ಲೋಪರ್, ಏಕವಚನ' ಪದ ಬಳಸಬೇಡಿ,  ಹೊಲಸು ಪದಗಳ ಬೈಗಳು ಕೇಳುವುದಕ್ಕಿಂತ ವ್ಯಾಪಾರ ಮಾಡದಿರುವುದೇ ಉತ್ತಮ ಎಂದೆನಿಸುತ್ತಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ನಿಗದಿ ಸಮಯದೊಳಗೆ ಎಲ್ಲಾ ಗ್ರ್ರಾಹಕರಿಗೆ ಸೇವೆ ಸಲ್ಲಿಸಲಾಗದಿರುವುದಕ್ಕೆ ಮಾರಾಟಗಾರ ಅಪರಾಧಿಯಾಗುತ್ತಾನೆ ಎನ್ನುವುದಾದರೆ ಲಾಕ್ ಡೌನ್ ಪ್ರಕ್ರಿಯೆ ಮುಗಿಯುವ ವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೂ ಅವಕಾಶ ನೀಡಬೇಡಿ ಎಂಬ ಅಭಿಪ್ರಾಯ ಉಪ್ಪಿನಂಗಡಿ ವಲಯದ ದಿನಸಿ ವ್ಯಾಪಾರಿಗಳಿಂದ ವ್ಯಕ್ತವಾಗಿದೆ. 

ಕೊರೋನ ವಿಶ್ವವನ್ನು ಕಾಡಿದ ಸಮಸ್ಯೆ. ಅದನ್ನು ನಿವಾರಿಸಲು ಸರಕಾರ ತಂದಿರುವ ಎಲ್ಲಾ ಕಾನೂನುಗಳನ್ನು ನಾವು ಗೌರವಿಸಲೇ ಬೇಕು. ಪಾಲಿಸಲೇ ಬೇಕು. ಅಂತೆಯೇ 8 ಗಂಟೆಗೆ ಬಂದ ಗ್ರಾಹಕ ಆತನ ಚೀಟಿ ಸರತಿ ಸಾಲಿನಲ್ಲಿ  8.50 ಕ್ಕೆ ನಮ್ಮ ಕೈ ತಲುಪಿದರೆ ಆತನಿಗೆ ಅಗತ್ಯ ವಸ್ತುಗಳನ್ನು ಕೊಡದೆ ಹಿಂದಕ್ಕೆ ಕಳುಹಿಸಿವುದು ಸರಿಯೆನಿಸುವುದೇ ? ಮಾನವೀಯ ನೆಲೆಯಲ್ಲಿ ಆತನಿಗೆ ಸೇವೆ ನೀಡಲು  ಪ್ರಯತ್ನಿಸಿದಾಗ " ಹೇ ಲೋಪರ್ ಬಾಗಿಲು ಹಾಕೋ' ಎಂಬ ಪದ ಕೇಳಿಸಿಕೊಂಡರೆ ಈ ವ್ಯಾಪಾರ ನಮಗೆ ಬೇಕಾ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ ಎಂದು ವ್ಯಾಪಾರಿಯೊಬ್ಬರು ವರ್ತಕ ಸಂಘದ ಪದಾಧಿಕಾರಿಗಳಲ್ಲಿ  ನೊಂದು ನುಡಿದಿದ್ದಾರೆ.

ಉಪ್ಪಿನಂಗಡಿಯಲ್ಲಿ ಪ್ರೊಬೆಷನರಿ ನೆಲೆಯಲ್ಲಿ ಕರ್ತವ್ಯದಲ್ಲಿರುವ ಯುವ ಎಸೈಯೊಬ್ಬರು ದ.ಕ ಜಿಲ್ಲೆಯ ಜನತೆಗೆ ಹಿತವೆನಿಸದ  ಪದಗಳನ್ನೇ ಹೆಚ್ಚಾಗಿ ಬಳಸುತ್ತಿರುವ ಬಗ್ಗೆ ವರ್ತಕ ಸಮುದಾಯದಿಂದ ಬಹಳಷ್ಟು ಅಸಮಾಧಾನ- ಆಕ್ರೋಶಗಳು ಕೇಳಿ ಬರುತ್ತಿದೆ. ಬಹಳಷ್ಟು ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯ ಈ ಅಹಿತ ನಡೆ ಅಗತ್ಯ ವಸ್ತುಗಳಿಗಾಗಿ ಬರುವ ಗ್ರಾಹಕರ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಅಂಗಡಿ ಮಾಲಕರು ಗ್ರಾಹಕರ ವಿರುದ್ಧ ರೇಗುವಂತಹ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಮಾಜದಲ್ಲಿ ಸಭ್ಯರು - ಅಸಭ್ಯರು ಯಾರೆನ್ನುವುದನ್ನು ಅರ್ಥೈಸಿಕೊಂಡು ಪೊಲೀಸರು ತಮ್ಮಲ್ಲಿನ ಭಾಷಾ ಪ್ರಹಾರವನ್ನು ಬಳಸುವಂತೆ ಗಮನಹರಿಸಬೇಕಾಗಿದೆ. ಇಲ್ಲವಾದರೆ ಕೊರೋನ ಭೀತಿಯ ನಡುವೆಯೂ  ಜನರಿಗೆ ಅವಶ್ಯ ವಸ್ತುಗಳ ಸೇವೆ ಒದಗಿಸುತ್ತಿರುವ ವ್ಯಾಪಾರಿಗಳು ತಮ್ಮ ಕರ್ತವ್ಯದಿಂದ ವಿಮುಖವಾದರೆ ಇನ್ನಷ್ಟು ಗೊಂದಲಗಳು ನಿರ್ಮಾಣವಾಗಲಿದೆ.

ಇಲ್ಲಿ ಕೆಲವು ಹಂಚಿನ ಛಾವಣಿಯ, ಹಳೆಯ ಕಟ್ಟಡದಲ್ಲಿರುವ ಅಂಗಡಿಗಳಿದ್ದು, ಈ ಮಧ್ಯೆ ಕಳೆದ ಕೆಲ ದಿನಗಳಿಂದ ಲಾಕ್ ಡೌನ್ ಕಾರಣಕ್ಕೆ ಬಾಗಿಲನ್ನೇ ತೆರೆಯದ  ಹಲವು ಅಂಗಡಿಗಳಲ್ಲಿನ ವಸ್ತುಗಳು ಇಲಿ  ಹೆಗ್ಗಣಗಳಂತಹ ಪ್ರಾಣಿಗಳಿಂದ ಹಾನಿಗೀಡಾಗುವ ಭೀತಿ ಇದ್ದರೆ,  ಇನ್ನೊಂದೆಡೆ ಸತತವಾಗಿ ಸುರಿಯುವ ಮಳೆಯಿಂದಾಗಿ  ನೀರು ಸೋರಿಕೆಯಾಗಿ  ವಸ್ತುಗಳ ಹಾನಿಗೀಡಾಗುವ  ಸಾಧ್ಯತೆ ಇದೆ. ಈ ಕಾರಣಕ್ಕೆ ಸಮಸ್ಯೆಯ ಸಾಧ್ಯತೆ ಇರುವ ಅಂಗಡಿಗಳ ಮಾಲಕರಿಗೆ ತಮ್ಮತಮ್ಮ  ಅಂಗಡಿಯೊಳಗಿನ ಸ್ಥಿತಿಗತಿಯನ್ನು ಪರಿಶೀಲಿಸಲು ಮತ್ತು  ಅಗತ್ಯ  ದುರಸ್ತಿ ಕಾರ್ಯವನ್ನು ಮಾಡಲು ಲಾಕ್ ಡೌನ್ ಅವಧಿಯಲ್ಲಿ ಅವಕಾಶ ನೀಡಬೇಕೆಂದು ವರ್ತಕ ಸಂಘದ ನಿಕಟಪೂರ್ವಾಧ್ಯಕ್ಷ ಹಾರೂನ್ ರಶೀದ್ ಅಗ್ನಾಡಿ ಪುತ್ತೂರು ಶಾಸಕ ಸಂಜೀವ ಮಟಂದೂರು ಅವರಲ್ಲಿ ವಿನಂತಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X