Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ನಿರ್ವಹಣೆಯಲ್ಲಿ ಪ್ರಶಂಸೆಗೆ...

ಕೋವಿಡ್ ನಿರ್ವಹಣೆಯಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದ ಕೆ.ಕೆ.ಶೈಲಜಾರಿಗೆ ಕೇರಳ ಸಂಪುಟದಲ್ಲಿ ಸ್ಥಾನವಿಲ್ಲ

ಹಿಂದಿನ ಸಂಪುಟದಲ್ಲಿದ್ದ ಎಲ್ಲಾ ಮಂತ್ರಿಗಳನ್ನು ಕೈಬಿಟ್ಟು ಹೊಸಬರಿಗೆ ಮಣೆ

ವಾರ್ತಾಭಾರತಿವಾರ್ತಾಭಾರತಿ18 May 2021 8:45 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋವಿಡ್ ನಿರ್ವಹಣೆಯಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದ ಕೆ.ಕೆ.ಶೈಲಜಾರಿಗೆ ಕೇರಳ ಸಂಪುಟದಲ್ಲಿ ಸ್ಥಾನವಿಲ್ಲ

ತಿರುವನಂತಪುರಂ: ಕೇರಳದ ಆರೋಗ್ಯ ಸಚಿವೆಯಾಗಿ ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ವಿಚಾರದಲ್ಲಿ ಭಾರೀ ಪ್ರಶಂಸೆಗೆ ಪಾತ್ರರಾಗಿದ್ದ ಕೆ.ಕೆ.ಶೈಲಜಾ ಅವರನ್ನು ಎಡರಂಗ ಸರಕಾರದ ಹೊಸ ಸಂಪುಟದಿಂದ ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ndtv ವರದಿ ಮಾಡಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೊರತುಪಡಿಸಿ ಹಿಂದಿನ ಎಲ್‌ಡಿಎಫ್ ಸರಕಾರದಲ್ಲಿ ಸಚಿವರಾಗಿದ್ದ ಎಲ್ಲರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗಿದೆ.

"ಇದು ನಮ್ಮ ಪಕ್ಷದ ನಿರ್ಧಾರ. ನಮ್ಮ ಪಕ್ಷಕ್ಕೆ ಮಾತ್ರ ಹಾಗೆ ಮಾಡುವ ಧೈರ್ಯವಿದೆ.  ನಮಗೆ ಹೊಸ ಮುಖಗಳು ಬೇಕು ”ಎಂದು ಸಿಪಿಎಂ ಶಾಸಕ ಎ.ಎನ್.ಶಂಶೀರ್ ndtvಗೆ ತಿಳಿಸಿದರು.

ಎಂ.ವಿ.ಗೋವಿಂದನ್, ಕೆ ರಾಧಾಕೃಷ್ಣನ್, ಕೆ.ಎನ್. ಬಾಲಗೋಪಾಲ್, ಪಿ ರಾಜೀವ್, ವಿ.ಎನ್. ವಾಸವನ್, ಸಾಜಿ ಚೆರಿಯನ್, ವಿ ಶಿವಂಕುಟ್ಟಿ, ಮುಹಮ್ಮದ್ ರಿಯಾಸ್, ಡಾ.ಆರ್.ಬಿಂದು, ವೀಣಾ ಜಾರ್ಜ್ ಮತ್ತು ವಿ. ಅಬ್ದುಲ್ ರಹಮಾನ್ ಅವರು ಹೊಸ ಸಂಪುಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.

64ರ ವಯಸ್ಸಿನ ಮಾಜಿ ಸಚಿವೆ, "ಶೈಲಾಜಾ ಟೀಚರ್" ಎಂದೇ ಎಲ್ಲರಿಂದ ಕರೆಯಲ್ಪಡುತ್ತಿದ್ದರು. ಇತ್ತೀಚಿನ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಮತ್ತೊಮ್ಮೆ ಅಧಿಕಾರಕ್ಕೆ ಮರಳಿದ್ದ ಎಲ್ ಡಿ ಎಫ್ ಮೈತ್ರಿಕೂಟ ಇತಿಹಾಸವನ್ನು ನಿರ್ಮಿಸಿತ್ತು.

ಶೈಲಜಾ ಅವರು ಕಣ್ಣೂರು ಜಿಲ್ಲೆಯ ವಿಧಾನಸಭಾ  ಕ್ಷೇತ್ರದಿಂದ 60,000ಕ್ಕೂ ಅಧಿಕ ಮತಗಳಿಂದ ಜಯ ಗಳಿಸಿದ್ದರು.

ಕೇರಳದಲ್ಲಿ ಮೊದಲ ಅಲೆಯ ಕೋವಿಡ್ ಸೋಂಕನ್ನು ನಿಭಾಯಿಸಿದ್ದಕ್ಕಾಗಿ ಎಂ.ಎಸ್.ಶೈಲಜಾ ಅವರು "ರಾಕ್ ಸ್ಟಾರ್" ಆರೋಗ್ಯ ಮಂತ್ರಿಯಾಗಿ ಕಾಣಿಸಿಕೊಂಡಿದ್ದರು, ಮೊದಲ ಅಲೆಯಲ್ಲಿ ವೈರಸ್ ಹರಡುವುದನ್ನು ತಡೆಗಟ್ಟಲು ಆರಂಭಿಕ ಯಶಸ್ಸನ್ನು ಗಳಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X