Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೊನಾ ಬಾಧಿತರ ಮನೆಗೆ ಭೇಟಿ ನೀಡುವಂತೆ...

ಕೊರೊನಾ ಬಾಧಿತರ ಮನೆಗೆ ಭೇಟಿ ನೀಡುವಂತೆ ವಿಲೇಜ್‌ ಟಾಸ್ಕ್‌ ಫೋರ್ಸ್‌ಗೆ ಶಾಸಕ ಸುನಿಲ್‌ ಮನವಿ

ವಾರ್ತಾಭಾರತಿವಾರ್ತಾಭಾರತಿ18 May 2021 10:58 PM IST
share
ಕೊರೊನಾ ಬಾಧಿತರ ಮನೆಗೆ ಭೇಟಿ ನೀಡುವಂತೆ ವಿಲೇಜ್‌ ಟಾಸ್ಕ್‌ ಫೋರ್ಸ್‌ಗೆ ಶಾಸಕ ಸುನಿಲ್‌ ಮನವಿ

ಕಾರ್ಕಳ : ಕೊರೊನಾ ಸೋಂಕಿತರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯದ ಕುರಿತು ವಿಚಾರಿಸಿ, ಸೂಕ್ತ ಸಲಹೆ ನೀಡುವಂತೆ ವಿಲೇಜ್‌ ಟಾಸ್ಕ್‌ ಫೋರ್ಸ್‌ಗೆ ಶಾಸಕ ಸುನಿಲ್‌ ಕುಮಾರ್‌ ಮನವಿ ಮಾಡಿಕೊಂಡಿದ್ದಾರೆ.

ಮಂಗಳವಾರ ತಾಲೂಕು ಪಂಚಾಯತ್‌ನಲ್ಲಿ ಪಿಡಿಒಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ಪಾಸಿಟಿವ್‌ ಕಂಡು ಬಂದವರ ಮನೆಗೆ ಭೇಟಿ ನೀಡಿ ಅವರಿಗೆ ಆತ್ಮಸೈರ್ಯ ನೀಡುವ ಕಾರ್ಯವಾಗಬೇಕು. ಕೆಲವೊಂದು ಮನೆಗಳಲ್ಲಿ ಹೋಂ ಐಸೋಲೇಶನ್‌ಗೆ ಸರಿಯಾದ ವ್ಯವಸ್ಥೆ ಇರುವುದಿಲ್ಲ. ಅಂತಹ ಮನೆಯವರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಶಿಫ್ಟ್‌ ಮಾಡಬೇಕು. ಒಂದೆರಡು ದಿನದಲ್ಲಿ ಗ್ರಾಮ ಪಂಚಾಯತ್‌ ವತಿಯಿಂದ ಕೊರೊನಾ ಬಾಧಿತರ ಕುಟುಂಬಕ್ಕೆ ಪಲ್ಸ್‌ ಆಕ್ಸಿಮೀಟರ್‌ ನೀಡುವ ಕಾರ್ಯವಾಗಬೇಕು ಎಂದು ಶಾಸಕರು ತಿಳಿಸಿದರು. ಆಕ್ಸಿಮೀಟರ್‌ ನೀಡುವಾಗ ಅವರಿಂದ ರೇವಣಿ ಎಂಬಂತೆ 250 ರೂ. ಸಂಗ್ರಹಿಸಿ, ಆಕ್ಸಿಮೀಟರ್‌ ವಾಪಸ್‌ ಪಡೆಯುವಾಗ ಆ ಹಣ ಮರಳಿಸುವಂತೆ ಪಿಡಿಒಗಳಿಗೆ ತಿಳಿಸಿದರು.

ಚಿಕಿತ್ಸೆ ಸಂಪೂರ್ಣ ಉಚಿತ

ಆಕ್ಸಿಜನ್‌ ಸ್ಯಾಚುರೇಷನ್‌ 94 ಗಿಂತ ಕಡಿಮೆಯಾದ ತಕ್ಷಣ ಆಸ್ಪತ್ರೆಗೆ ದಾಖಲಾದಲ್ಲಿ ಸಮಸ್ಯೆಯಾಗುವುದಿಲ್ಲ. ಸರಕಾರಿ ಆಸ್ಪತ್ರೆ ಮತ್ತು ಸರಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಆದಲ್ಲಿ ಸೋಂಕಿತರ ಬಿಲ್‌ ಸಂಪೂರ್ಣ ಉಚಿತವಾಗಿರಲಿದೆ. ಸೋಂಕಿತರು ನೇರವಾಗಿ ಖಾಸಗಿ ಆಸ್ಪತ್ರೆ ಹೋಗಿ ದಾಖಲಾದಲ್ಲಿ ಬಿಲ್‌ ಪಾವತಿ ಮಾಡಬೇಕಾಗುವುದು ಎಂದು ಶಾಸಕರು ತಿಳಿಸಿದರು. 

ಕಾರ್ಕಳದಲ್ಲಿ ಬೆಡ್‌, ಆಕ್ಸಿಜನ್‌ ಕೊರತೆಯಿಲ್ಲ 

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಸಕಲ ಪ್ರಯತ್ನ ಮಾಡುತ್ತಿದೆ. ವೈದ್ಯಕೀಯ ವ್ಯವಸ್ಥೆ ಸದೃಢಗೊಳಿಸುವಲ್ಲಿ ಸರಕಾರದೊಂದಿಗೆ ಸಂಘ-ಸಂಸ್ಥೆಗಳು, ದಾನಿಗಳು ನೆರವಾಗುತ್ತಿದ್ದಾರೆ. ಸೇವಾ ಮನೋಭಾವಕ್ಕೆ ಇದೊಂದು ಜೀವಂತ ಉದಾಹರಣೆ. ಕಾರ್ಕಳದಲ್ಲಿ ಬೆಡ್‌ಗಾಗಲೀ ಅಥವಾ ಆಕ್ಸಿಜನ್‌ಗಾಗಲಿ ಕೊರತೆಯಿಲ್ಲ. ಈ ಕುರಿತು ಯಾವ ಗೊಂದಲವೂ ಬೇಡವೆಂದು ಶಾಸಕರು ಸ್ಪಷ್ಪಪಡಿಸಿದರು. ನಿವೃತ್ತಿ ಪಡೆದಿರುವ ಸರಕಾರಿ ನರ್ಸ್‌ಗಳು ಸೇವೆಗೆ ಹಾಜರಾಗುವಂತೆ ಇದೇ ಸಂದರ್ಭ ಮನವಿ ಮಾಡಿಕೊಂಡ ಶಾಸಕರು, ಸೇವೆ ಸಲ್ಲಿಸಿದಲ್ಲಿ ಅವರಿಗೆ ಗೌರವ ಧನ ನೀಡಲಾಗುವುದು ಎಂದರು. 

ಶೇ. 32 ಪಾಸಿಟಿವಿಟಿ

ನಿಟ್ಟೆ ಸಮುದಾಯ ಆಸ್ಪತ್ರೆಯನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಮಾರ್ಪಾಡಿಸಲಾಗಿದೆ. ಇದು ಜಿಲ್ಲೆಯಲ್ಲೇ ಮೊದಲು ಎಂದು ತಿಳಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಕಾರ್ಕಳದಲ್ಲಿ ಶೇ. 37ರಷ್ಟಿದ್ದ ಪಾಸಿಟಿವಿಟಿ ಇದೀಗ ಶೇ. 32ಕ್ಕೆ ಇಳಿದಿದೆ. ಕಾರ್ಕಳದಲ್ಲಿ 47, 869 ಮಂದಿಗೆ ಲಸಿಕೆ ನೀಡಲಾಗಿದೆ ಎಂದರು. ಕಾರ್ಕಳ ತಹಶೀಲ್ದಾರ್‌ ಪುರಂದರ ಹೆಗ್ಡೆ, ಹೆಬ್ರಿ ತಹಶೀಲ್ದಾರ್‌ ಪುರಂದರ್‌, ಹೆಬ್ರಿ ಇಒ ಶ್ರೀನಿವಾಸ್‌ ಬಿ.ವಿ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಕಳ ಇಒ ಶಶಿಧರ್‌ ಜಿ.ಎಸ್.‌ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X