Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಅತ್ಯಾಚಾರ ಸಂತ್ರಸ್ಥೆಯನ್ನು...

ಉಪ್ಪಿನಂಗಡಿ: ಅತ್ಯಾಚಾರ ಸಂತ್ರಸ್ಥೆಯನ್ನು ಬಾಡಿಗೆ ಮನೆಯಿಂದ ಹೊರದಬ್ಬಲಾಯಿತೇ ?

ವಾರ್ತಾಭಾರತಿವಾರ್ತಾಭಾರತಿ18 May 2021 11:10 PM IST
share

ಉಪ್ಪಿನಂಗಡಿ: ಮಾನಸಿಕ  ಅಸ್ವಸ್ಥ ವಿವಾಹಿತ  ಮಹಿಳೆಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಸಂತ್ರಸ್ತೆ ವಾಸ್ತವ್ಯ ಹೊಂದಿದ್ದ  ಬಾಡಿಗೆ ಮನೆಯಿಂದ ಆಕೆಯನ್ನು ಹೊರದಬ್ಬಲಾಗಿರುವ ಬಗ್ಗೆ ಮಾಹಿತಿ ಪಡೆದ 34 ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ನ ಕಾವಲು ಸಮಿತಿ ಸಭೆಯು ಪ್ರಕರಣದ ಬಗ್ಗೆ ಸತ್ಯ ಶೋಧನೆ ನಡೆಸಲು ನಿರ್ಣಯಿಸಿದೆ.

ಮಾನಸಿಕ ಅಸ್ವಸ್ಥ ಮಹಿಳೆಯ ಗಂಡ ಕಳೆದ ಹತ್ತು ತಿಂಗಳಿಂದ ಗುಜರಾತಿನಲ್ಲಿದ್ದು, ಈಕೆ ತನ್ನ ವಯೋವೃದ್ದ ತಾಯಿಯೊಂದಿಗೆ 34 ನೇ ನೆಕ್ಕಿಲಾಡಿಯ ಪಾಥರ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿದ್ದರು. ಈ ಮಧ್ಯೆ ಗ್ರಾಮದ ಸುರೇಶ್ ಪ್ರಭು ಎಂಬಾತ  ಆಕೆಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಏಳು ತಿಂಗಳ ಗರ್ಭಿಣಿಯನ್ನಾಗಿಸಿದ ಬಗ್ಗೆ ಉಪ್ಪಿನಂಗಡಿಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿ ಅರೋಪಿಯನ್ನು ಬಂಧಿಸಲಾಗಿತ್ತು.

ಈ ಘಟನೆಯ ಬೆನ್ನಿಗೆಯೇ ಸಂತ್ರಸ್ತೆಯ ಸಾಮಾನು ಸರಂಜಾಮುಗಳನ್ನು ಮನೆಯ ಹೊರಗಿಟ್ಟು ಬೀಗ ಜಡಿಯಲಾಗಿದೆ ಎಂಬ ಮಾಹಿತಿಯು ಪಂಚಾಯತ್ ಆಡಳಿತಕ್ಕೆ ಬಂದಿದ್ದು, ಇದು ಕಳವಳಕಾರಿ ಘಟನೆಯಾಗಿದೆ. ಸ್ವಯಂ ಇಚ್ಚೆಯಿಂದ ಅವರು ನಿರ್ಗಮಿಸಿರುವುದೋ ಅಥವಾ ಬಲವಂತಿಕೆಯಿಂದ ಹೊರದಬ್ಬಲ್ಪಟ್ಟಿರುವುದೋ ತಿಳಿಯದಾಗಿದೆ. ವಿಚಾರಿಸಲು ಸಂತ್ರಸ್ತೆಯೂ ಗ್ರ್ರಾಮದಲ್ಲಿ ಈಗ ಇಲ್ಲದಿರುವುದರಿಂದ ಪ್ರಕರಣದ ಬಗ್ಗೆ ಸತ್ಯಾಂಶ ಶೋಧಿಸಲು ಪೊಲೀಸ್ ಇಲಾಖೆಯ ಸಹಕಾರ ಪಡೆದು ಕಾವಲು ಪಡೆ  ಮುಂದಾಗಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯು ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಶಿವಾಜಿನಗರ, ಉಪಾಧ್ಯಕ್ಷೆ ಸ್ವಪ್ನಾ ಜೀವನ್, ಮಹಿಳಾ ಮತ್ತು ಮಕ್ಕಳ  ಕಲ್ಯಾಣ ಇಲಾಖಾ  ವಲಯ ಮೇಲ್ವಿಚಾರಕಿ ಸುಜಾತ ಮೊದಲಾದವರು ಉಪಸ್ಥಿತರಿದ್ದರು.

ಅಧಿಕಾರಿಗಳು ಮೌನವಾಗಿದ್ದೇಕೆ! ?

ಅತ್ಯಾಚಾರ ಸಂತ್ರಸ್ಥೆ ಮಾನಸಿಕ ಅಸ್ವಸ್ಥೆಯಾದರೆ, ಆಕೆಯ ತಾಯಿ 70ರ ಹರೆಯದವರು. ಮಗಳು ಏಳು ತಿಂಗಳ ಗರ್ಭೀಣಿಯಾಗಿರುವ ವಿಷಯ ಮೇ 12ರಂದು ಅವರಿಗೆ ಗೊತ್ತಾಗಿತ್ತು. ಅಂದು ಆ ಮನೆಗೆ ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯ ವೈದ್ಯೆ, ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ, 34 ನೆಕ್ಕಿಲಾಡಿ ಗ್ರಾ.ಪಂ.ನ ಉಪಾಧ್ಯಕ್ಷೆ ಸಹಿತ ಕೆಲ ಸದಸ್ಯರು ಭೇಟಿ ನೀಡಿದ್ದರು.

ಅತ್ಯಾಚಾರ ಸಂತ್ರಸ್ಥೆಯೊಂದಿಗೆ ನಿಂತು ಪೋಟೋವನ್ನು ತೆಗೆಸಿಕೊಂಡಿದ್ದರು. ಆಗ ಸಂಶಯ ಬಂದು ಅವರನ್ನು ವೈದ್ಯಕೀಯ ತಪಾಸಣೆ ನಡೆಸಲು ತಿಳಿಸಿದ್ದರು. ಅದರಂತೆ ಮನೆಯವರು ಅವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಗಳು ಏಳು ತಿಂಗಳ ಗರ್ಭೀಣಿಯೆಂದು ತಿಳಿದಿತ್ತು. ಅಲ್ಲದೇ ಅವರ ಪತಿ ಇವರನ್ನು ಮುಖತಃ ಭೇಟಿ ಮಾಡದೇ 10 ತಿಂಗಳು ಕಳೆದಿತ್ತು. ಇದೆಲ್ಲಾ ತಿಳಿದ ಬಳಿಕವೂ ಅವರು ಇವರ ನೆರವಿಗೆ ಬಂದಿಲ್ಲ ಎಂಬ ಆರೋಪ ಕೇಳಿ ಬರುತ್ತಿದ್ದು, ಕೊನೆಗೇ ನೆಕ್ಕಿಲಾಡಿಯ ಸಾಮಾಜಿಕ ಕಾರ್ಯಕರ್ತರೋರ್ವರನ್ನು ಆ ವೃದ್ಧ ತಾಯಿ ಭೇಟಿಯಾಗಿ ಪರಿಸ್ಥಿತಿ ವಿವರಿಸಿದ್ದು, ಅವರ ಸಲಹೆ ಪ್ರಕಾರ ಮೇ 15ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ನಡುವೆ ಇವರ ಮನೆ ಭೇಟಿ ನೀಡಿದ್ದ ಅಧಿಕಾರಿ ಹಾಗೂ ಗ್ರಾ.ಪಂ. ಸದಸ್ಯರಿಗೆ ಈ ಬಗ್ಗೆ ಗೊತ್ತಿದ್ದರೂ ಅವರು ಮೌನವಾಗಿದ್ದೇಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X