Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಎನ್ಎಸ್ ರಜಪೂತ್ ಹಡಗನ್ನು ಸೇವೆಯಿಂದ...

ಐಎನ್ಎಸ್ ರಜಪೂತ್ ಹಡಗನ್ನು ಸೇವೆಯಿಂದ ಹಿಂಪಡೆಯಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ20 May 2021 11:48 PM IST
share

ಹೊಸದಿಲ್ಲಿ, ಮೇ 20: ನೌಕಾಪಡೆಯ ಪ್ರಥಮ ಘಾತಕ (ಡಿಸ್ಟ್ರಾಯರ್) ಯುದ್ಧನೌಕೆ ಐಎನ್ಎಸ್ ರಜಪೂತ್ 41 ವರ್ಷದ ಸುದೀರ್ಘ ಸೇವೆಯ ಬಳಿಕ ಮೇ 21ರಂದು ಸೇವೆಯಿಂದ ಹಿಂದಕ್ಕೆ ಸರಿಯಲಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ. ಡಿಸ್ಟ್ರಾಯರ್ ನೌಕೆ ಎಂದರೆ ಯುದ್ಧದ ಸಮಯದಲ್ಲಿ ದೊಡ್ಡ ಹಡಗುಗಳಿಗೆ ಬೆಂಗಾವಲಾಗಿ ಅಥವಾ ಯುದ್ಧದ ಸಂದರ್ಭದಲ್ಲಿ ಹಡಗುಗಳಿಗೆ ರಕ್ಷಣೆ ಒದಗಿಸಲು ಬಳಸಬಹುದಾದ , ವೇಗವಾಗಿ ಚಲಿಸಬಲ್ಲ ನೌಕೆ. ಈ ಹಿಂದಿನ ಯುಎಸ್ಎಸ್ಆರ್ ಒಕ್ಕೂಟದ ಸಂದರ್ಭ ಉಕ್ರೇನ್ನಲ್ಲಿ ನಿರ್ಮಿಸಲ್ಪಟ್ಟಿರುವ ಈ ನೌಕೆ 1980ರ ಮೇ 4ರಂದು ಭಾರತದ ನೌಕಾಪಡೆಗೆ ನಿಯೋಜನೆಗೊಂಡಿತ್ತು. ‌

ಕಳೆದ 41 ವರ್ಷಗಳಲ್ಲಿ ನೌಕಾಸೇನೆಗೆ ಅಮೂಲ್ಯ ಸೇವೆ ಸಲ್ಲಿಸಿದೆ. ನೌಕಾಪಡೆಯ ಪೂರ್ವ ಮತ್ತು ಪಶ್ಚಿಮ ನೆಲೆಯಲ್ಲಿ ಈ ನೌಕೆ ಸೇವೆ ಸಲ್ಲಿಸಿದೆ. ಅಲ್ಲದೆ ಭಾರತದ ಸೇನಾ ತುಕಡಿಯೊಂದಿಗೆ ಸಂಯೋಜನೆಗೊಂಡಿರುವ ದೇಶದ ಪ್ರಥಮ ನೌಕೆ ಇದಾಗಿದೆ(ರಜಪೂತ್ ರೆಜಿಮೆಂಟ್).

ಶ್ರೀಲಂಕಾದಲ್ಲಿ ಕಾರ್ಯನಿರ್ವಹಿಸಿದ್ದ ಭಾರತೀಯ ಶಾಂತಿಪಾಲನಾ ಪಡೆ(ಐಪಿಕೆಎಫ್)ಗೆ ನೆರವಾಗುವ ಆಪರೇಷನ್ ಅಮನ್, ಶ್ರೀಲಂಕಾದ ಕಡಲತೀರದಲ್ಲಿ ಗಸ್ತು ತಿರುಗುವ ಆಪರೇಷನ್ ಪವನ್, ಮಾಲ್ದೀವ್ಸ್ನಲ್ಲಿ ಒತ್ತೆಯಾಳುಗಳ ರಕ್ಷಣೆಗೆ ಮಡೆದ ಆಪರೇಷನ್ ಕ್ಯಾಕ್ಟಸ್, ಲಕ್ಷದ್ವೀಪದಲ್ಲಿ ನಡೆದ ಆಪರೇಷನ್ ಕ್ರೋಸ್ನೆಸ್ಟ್ ಮುಂತಾದ ಕಾರ್ಯಾಚರಣೆಗಳಲ್ಲಿ ಐಎನ್ಎಸ್ ರಜಪೂತ್ ನಿರ್ಣಾಯಕ ಪಾತ್ರ ನಿರ್ವಹಿಸಿದೆ. ಜೊತೆಗೆ ಹಲವಾರು ದ್ವಿರಾಷ್ಟ್ರೀಯ ಮತ್ತು ಬಹುರಾಷ್ಟ್ರೀಯ ಸಮರಾಭ್ಯಾಸಗಳಲ್ಲಿ ಪಾಲ್ಗೊಂಡಿದೆ.

ವಿಶಾಖಪಟ್ಟಣಂ ನೌಕಾನೆಲೆಯಲ್ಲಿ ನಡೆಯುವ ವಿಧ್ಯುಕ್ತ ಕಾರ್ಯಕ್ರಮದಲ್ಲಿ ಐಎನ್ಎಸ್ ರಜಪೂತ್ ನೌಕೆಯನ್ನು ಸೇವೆಯಿಂದ ಹಿಂದಕ್ಕೆ ಪಡೆಯಲಾಗುವುದು. ನೌಕಾಪಡೆಯ ಧ್ವಜ ಮತ್ತು ಯುದ್ಧನೌಕೆಯ ಮೇಲೆ ಹಾರುವ ಬಾವುಟವನ್ನು ಕೆಳಗಿಳಿಸುವ ಮೂಲಕ ನೌಕಾಪಡೆಯನ್ನು ಸೇವೆಯಿಂದ ಹಿಂಪಡೆಯುವ ಕಾರ್ಯವನ್ನು ವಿಧ್ಯುಕ್ತವಾಗಿ ನಡೆಸಲಾಗುವುದು ಎಂದು ರಕ್ಷಣಾ ಇಲಾಖೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X