Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್‌ ನಿಂದ ಮೃತಪಟ್ಟವರನ್ನು ನೆನೆದು...

ಕೋವಿಡ್‌ ನಿಂದ ಮೃತಪಟ್ಟವರನ್ನು ನೆನೆದು ಕಣ್ಣೀರಿಟ್ಟ ಪ್ರಧಾನಿ: ಜನರು ಪ್ರತಿಕ್ರಿಯಿಸಿದ್ದು ಹೀಗೆ

ವಾರ್ತಾಭಾರತಿವಾರ್ತಾಭಾರತಿ21 May 2021 2:39 PM IST
share
ಕೋವಿಡ್‌ ನಿಂದ ಮೃತಪಟ್ಟವರನ್ನು ನೆನೆದು ಕಣ್ಣೀರಿಟ್ಟ ಪ್ರಧಾನಿ: ಜನರು ಪ್ರತಿಕ್ರಿಯಿಸಿದ್ದು ಹೀಗೆ

ಹೊಸದಿಲ್ಲಿ: ಭಾರತದಾದ್ಯಂತ ಕೋವಿಡ್‌ ಪರಿಸ್ಥಿತಿಯು ತಾರಕಕ್ಕೇರಿದೆ. ಬಿಗಡಾಯಿಸಿರುವ ಈ ಪರಿಸ್ಥಿತಿಯು ಇದುವರೆಗೂ ಶಾಂತವಾಗಲ್ಲ. ಸರಕಾರ ತನ್ನ ವೈಫಲ್ಯವನ್ನು ಮರೆಮಾಚಲು ಸತತ ಪ್ರಯತ್ನ ನಡೆಸುತ್ತಿದ್ದರೂ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಕಾರದ ವೈಫಲ್ಯವು ಚರ್ಚೆಯಾಗುತ್ತಿದೆ. ಈ ನಡುವೆ ವಾರಣಾಸಿಯ ವೈದ್ಯರೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಕಣ್ಣೀರು ಹಾಕಿದ್ದು ಸಾಮಾಜಿಕ ತಾಣದಾದ್ಯಂತ ವ್ಯಾಪಕ ವ್ಯಂಗ್ಯಕ್ಕೆ ಗುರಿಯಾಗಿದೆ.

"ನನಗೆ ಶಾಲೆಯಲ್ಲಿ ಏನಾದರೂ ತೊಂದರೆಯಾದಾಗ ಅಥವಾ ನನಗೆ ಖಂಡಿತಾ ಶಿಕ್ಷಕಿಯಿಂದ ಬೆತ್ತದೇಟು ಸಿಗುತ್ತದೆಂದು ಮನವರಿಕೆಯಾದಾಗ ನಾನು ಕೂಡಾ ಇಂತಹದೇ ನಾಟಕವಾಡುತ್ತಿದ್ದೆ. ಆದರೆ ಅದು ವರ್ಕ್‌ ಆಗುತ್ತಿರಲಿಲ್ಲ. ಇಲ್ಲಿ ಒಬ್ಬರು ಅದೇ ರೀತಿ ಮಾಡುತ್ತಿದ್ದಾರೆ. ಆದರೆ ಇದು ಕೂಡಾ ವರ್ಕ್‌ ಆಗುವುದಿಲ್ಲ" ಎಂದು ವಿನಯ್‌ ಎಂಬ ಟ್ವಿಟರ್‌ ಬಳಕೆದಾರರು ಟ್ವೀಟ್‌ ಮಾಡಿದ್ದಾರೆ.

"ಚುನಾವಣಾ ರ್ಯಾಲಿಗೆ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದನ್ನು ಪ್ರಶಂಸಿಸಿದ ವ್ಯಕ್ತಿ, ವ್ಯಾಕ್ಸಿನ್‌ ಅಗತ್ಯವಿಲ್ಲದೇ ಕೋವಿಡ್‌ ಅನ್ನು ಸೋಲಿಸಿದ್ದೇ ಎಂದಿದ್ದ ವ್ಯಕ್ತಿ ಈಗ ಅಳುತ್ತಿದ್ದಾರೆ", ಓವರ್‌ ಆಕ್ಟಿಂಗ್‌ ಮಾಡಿದ್ದಕ್ಕೆ 50ರೂ. ಕಟ್‌ ಮಾಡಿ ಎಂದು ಇನ್ನೋರ್ವ ಬಳಕೆದಾರರು ಟ್ವೀಟ್‌ ಮೂಲಕ ವ್ಯಂಗ್ಯವಾಡಿದ್ದಾರೆ.

"ಈ ವಿಚಾರದಲ್ಲಿ ಯಾರೂ ಅಚ್ಚರಿಗೊಳಗಾಗುವುದಿಲ್ಲ. ಏಕೆಂದರೆ ಪರಿಸ್ಥಿತಿ ಸಂಪೂರ್ಣ ವಿಕೋಪಕ್ಕೆ ತಿರುಗಿದಾಗ ಹೀಗೆಯೇ ಸಂಭವಿಸುತ್ತದೆ ಎಂದು ಎಲ್ಲರಿಗೂ ತಿಳಿದಿದೆ" ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನಿತರ ಟ್ವೀಟ್‌ ಗಳು ಈ ಕೆಳಗಿನಂತಿವೆ.

When I used to get into trouble in school & I knew I was going to be trashed by the teacher, I used this #ToolKit called ‘getting emotional’ ‘choking’ & ‘tears’ but it didn’t work. Someone’s trying it here. Won’t work. https://t.co/AgVgdXcorV

— Vinay (@iamvinays) May 21, 2021

pic.twitter.com/3lU6XTcPa8

— Siddharth Setia (@ethicalsid) May 21, 2021

I know this is coming ..he was proud of large crowd in the rally..he said we defeated covid without vaccine..now crying https://t.co/2b0Sl181gf

— Sathish Sarvodaya (@SathiSarva) May 21, 2021

pic.twitter.com/2kXRq3lDnI

— Siddharth Setia (@ethicalsid) May 21, 2021

Crocodile tears prediction pic.twitter.com/KBgcRzxNhJ

— The Citizen (@urshoaib93) May 21, 2021

Dammmm it. He is the Prime Minister of the country. Not a random relative offering condolences. He can do much more and if he had done it perhaps we wouldn't have been here at the first place. Please stop with the lies.

— Surbhi M. Karwa (@surbhi_karwa) May 21, 2021

Now that's what I call an academy award winning performance. Smriti Irani must be so proud, beautiful fruits of her labour. Somebody should now create a mash-up video with the "jahan bhi dekhta hu log hi log dikhai de raha hai, itni bheed maine kabhi nahi dekha" clip.

— Sanjukta Basu (@sanjukta) May 21, 2021

No one is surprised.

Everyone knew that this was going to happen as soon as Covid graph fell!#DramebazModi

— ᴀᴀᴍɪʀ-ʙʜᴀɪ (@Aamir_Capri) May 21, 2021

Roya.. Aakhir .. if nothing worked.. he thinks his tears will push up his acceptance ratings. And you see it will work.. coz Indians are No. 1 in emotions after watching TV soaps like KKSBKBT..

— Muhammad Anwar (@mech_savvy) May 21, 2021
'

pic.twitter.com/pLXQVWpySs

— Mahua Moitra FC (@UnofficialMahua) May 21, 2021

Politicians knows politicians very well
Sanjay Singh - in few minutes modi will come live and he will cry on live camera
After few minutes
Narendrmodi came live and cried pic.twitter.com/2omVlQF2Be

— Facts check (@Facts_chek) May 21, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X