Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಜಪ್ರಭುತ್ವ ರದ್ದತಿಗೆ ಬ್ರಿಟಿಶ್...

ರಾಜಪ್ರಭುತ್ವ ರದ್ದತಿಗೆ ಬ್ರಿಟಿಶ್ ಯುವಜನರ ಒಲವು

ವಾರ್ತಾಭಾರತಿವಾರ್ತಾಭಾರತಿ21 May 2021 11:05 PM IST
share

   ಲಂಡನ್,ಮೇ 21: ಅರಸೊತ್ತಿಗೆಯನ್ನು ಉಳಿಸಿಕೊಳ್ಳಲು ಬ್ರಿಟನ್ನ ಯುವಜನತೆ ಇಚ್ಛಿಸುತ್ತಿಲ್ಲ ಹಾಗೂ ದೇಶಕ್ಕೆ ಚುನಾಯಿತ ವರಿಷ್ಠನಿರಬೇಕೆಂದು ಅವರು ಬಯಸು ತ್ತಿದ್ದಾರೆಂದು ಶುಕ್ರವಾರ ಪ್ರಕಟವಾದ ಜನಾಭಿಪ್ರಾಯ ಸಮೀಕ್ಷೆಯೊಂದು ತಿಳಿಸಿದೆ. ಬ್ರಿಟನ್ ನಲ್ಲಿ ರಾಜಪ್ರಭುತ್ವ ಕೊನೆಯಾಗಬೇಕೆಂದು ಬಯಸುವವರ ಸಂಖ್ಯೆ ಕಳೆದ ಎರಡು ವರ್ಷಗಳಲ್ಲಿ ಬಹಳಷ್ಟು ಹೆಚ್ಚಾಗಿದೆಯೆಂದು ಅದು ಹೇಳಿದೆ.

  
ಯು ಗೌ ಸಂಸ್ಥೆ ನಡೆಸಿದ ಈ ಸಮೀಕ್ಷೆಯಲ್ಲಿ ಪಾಲ್ಗೊಂಡ 18ರಂದ 24 ವರ್ಷದೊಳಗಿನ ಶೇ.41 ಮಂದಿ ಬ್ರಿಟಿಶ್ ಯುವಜನರು ದೇಶಕ್ಕೆ ಚುನಾಯಿತನಾದ ವರಿಷ್ಠನಿರಬೇಕೆಂದು ಬಯಸಿದ್ದಾರೆ. ಶೇ.31 ಮಂದಿ ಯುವಜನರು ಮಾತ್ರ ರಾಜಪ್ರಭುತ್ವ ಮುಂದುವರಿಯಲು ಒಲವು ವ್ಯಕ್ತಪಡಿಸಿದ್ದಾರೆ.
ಆದಾಗ್ಯೂ ಎಲ್ಲಾ ವಯಸ್ಕರನ್ನು ಒಳಗೊಂಡ ಒಟ್ಟು ಜನಾಭಿಪ್ರಾಯ ಸಮೀಕ್ಷೆಯನ್ನು ತೆಗೆದುಕೊಂಡಲ್ಲಿ ಶೇ.61 ಮಂದಿ ಈಗಲೂ ಅರಸೊತ್ತಿಗೆಯ ಪರವಾಗಿದ್ದಾರೆ. ಶೇ.25ರಷ್ಟು ಮಂದಿ ಮಾತ್ರ ರಾಜಪ್ರಭುತ್ವದ ಬದಲಿಗೆ ಬ್ರಿಟನ್ನಲ್ಲಿ ಚುನಾಯಿತ ವರಿಷ್ಠನನ್ನು ಬಯಸಿದ್ದಾರೆ.

 4870 ವಯಸ್ಕರು ಪಾಲ್ಗೊಂಡಿದ್ದ ಈ ಸಮೀಕ್ಷೆಯಲ್ಲಿ 25ರಿಂದ 49 ವರ್ಷದೊಳಗಿನ ಶೇ.53 ಮಂದಿ ರಾಜಪ್ರಭುತ್ವವನ್ನು ಬೆಂಬಲಿಸಿದ್ದು, ಇದು 2019ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ದೊರೆತ ಅಂಕಗಳಿಗಿಂತ ಶೇ.5ರಷ್ಟು ಕಡಿಮೆಯಾಗಿದೆ. ಅದೇ ರೀತಿ ದೇಶಕ್ಕೆ ಚುನಾಯಿತ ವರಿಷ್ಠ ಬೆಂಬಲಿಸುವರ ಸಂಖ್ಯೆಯಲ್ಲಿ ಶೇ.4 ರಷ್ಟು ಹೆಚ್ಚಳವಾಗಿದೆ.

 ಎರಡು ವರ್ಷಗಳ ಹಿಂದೆ ಈ ಬಗ್ಗೆ ನಡೆಸಲಾದ ಸಮೀಕ್ಷೆಯಲ್ಲಿ ಹೆಚ್ಚಿನ ಯುವನರು ರಾಜಪ್ರಭುತ್ವಕ್ಕೆ ಒಲವು ವ್ಯಕ್ತಪಡಿಸಿದ್ದರು. ಆದರೆ ಈ ಸಲದ ಸಮೀಕ್ಷೆಯಲ್ಲಿ ಅದು ತಿರುವುಮುರುವಾಗಿದೆ. 2019ರಲ್ಲಿ ನಡೆದ ಸಮೀಕ್ಷೆಯಲ್ಲಿ ಶೇ.46ರಷ್ಟು ಮಂದಿ ಯುವಜನರು ರಾಜಪ್ರಭುತ್ವವಿರಬೇಕೆಂದು ಬಯಸಿದ್ದರೆ, ಶೇ.26 ಮಂದಿ ಅರಸೊತ್ತಿಗೆ ರದ್ದತಿಗೆ ಒಲವು ವ್ಯಕ್ತಪಡಿಸಿದ್ದರು.
ರಾಜಪ್ರಭುತ್ವದ ಬಗ್ಗೆ ಈ ಹಿಂದೆ ನಡೆಸಲಾದ ಸಮೀಕ್ಷೆಯೊಂದರಲ್ಲಿ ಅರಸೊತ್ತಿಗೆಯನ್ನು ತ್ಯಜಿಸಿದ ರಾಜಕುಮಾರ ಹ್ಯಾರಿ ಹಾಗೂ ಮೆಗಾನ್ ದಂಪತಿಗೆ ಯುವಜನತೆ ಬೆಂಬಲ ವ್ಯಕ್ತಪಡಿಸಿದ್ದರೆ, ಹಳೆಯ ತಲೆಮಾರಿನವರು ಅವರ ಬಗ್ಗೆ ನಕಾರಾತ್ಮಕ ಭಾವನೆಗಳನ್ನು ಹೊಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X