Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವವಿದ್ಯಾಲಯದ ಪಠ್ಯಪುಸ್ತಕಗಳಲ್ಲಿ...

ವಿಶ್ವವಿದ್ಯಾಲಯದ ಪಠ್ಯಪುಸ್ತಕಗಳಲ್ಲಿ ಇಸ್ಲಾಮೋಫೋಬಿಕ್ ವಿಷಯ: ತನಿಖೆ ಆರಂಭಿಸಿದ ತಮಿಳುನಾಡು ಸರಕಾರ

ವಾರ್ತಾಭಾರತಿವಾರ್ತಾಭಾರತಿ21 May 2021 11:12 PM IST
share
ವಿಶ್ವವಿದ್ಯಾಲಯದ ಪಠ್ಯಪುಸ್ತಕಗಳಲ್ಲಿ ಇಸ್ಲಾಮೋಫೋಬಿಕ್ ವಿಷಯ: ತನಿಖೆ ಆರಂಭಿಸಿದ  ತಮಿಳುನಾಡು ಸರಕಾರ

ಚೆನ್ನೈ: ತಮಿಳುನಾಡು ಮುಕ್ತ ವಿಶ್ವವಿದ್ಯಾಲಯದ (ಟಿಎನ್‌ಒಯು) ಉಪಕುಲಪತಿ ಹಾಗೂ ಕಿಡಿ ಹೊತ್ತಿಸಲು ಕಾರಣವಾಗುವ  ವಿಷಯವನ್ನು ಹೊಂದಿರುವ ಪ್ರಥಮ ವರ್ಷದ ರಾಜಕೀಯ ವಿಜ್ಞಾನ ವಿದ್ಯಾರ್ಥಿಗಳ ಪಠ್ಯಪುಸ್ತಕದ ಲೇಖಕರ ವಿರುದ್ಧ ತಮಿಳುನಾಡು ಸರಕಾರ ತನಿಖೆ ಆರಂಭಿಸಿದೆ.

ರಾಜ್ಯ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಅವರು ಪುಸ್ತಕದಲ್ಲಿರುವ ಕೆಲವು ಭಾಗಗಳನ್ನು ಓದಿದರು. ಮುಸ್ಲಿಮರನ್ನು ಮತ ಬ್ಯಾಂಕ್ ಆಗಿ ಮಾಡಲಾಗಿದೆ ಹಾಗೂ  ಇತರ ಕೋಮುವಾದಿ ಹೇಳಿಕೆಗಳು ಪಠ್ಯದಲ್ಲಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಪೊನ್ಮುಡಿ, ಟಿಎನ್‌ಒಯುನಲ್ಲಿ ಪ್ರಥಮ ವರ್ಷದ ರಾಜಕೀಯ ವಿಜ್ಞಾನ ವಿದ್ಯಾರ್ಥಿಗಳಿಗಿರುವ ಪಠ್ಯಪುಸ್ತಕದ ಒಂದು ಭಾಗವನ್ನು ಓದಿದರು. ಪಠ್ಯಪುಸ್ತಕದ 142 ನೇ ಪುಟದಲ್ಲಿ ಈ ವಿಷಯವನ್ನು ಕಾಣಬಹುದು ಅದರಲ್ಲಿ ಹೀಗಿತ್ತು.. “ಅನೇಕ ಭಾರತೀಯ ರಾಜಕೀಯ ಪಕ್ಷಗಳು, ವಿಶೇಷವಾಗಿ ಡಿಎಂಕೆ ಹಾಗೂ  ಕಮ್ಯುನಿಸ್ಟ್ ಪಕ್ಷಗಳಂತಹ ಧರ್ಮಕ್ಕೆ ವಿರುದ್ಧವಾಗಿದ್ದವರು ಅವರನ್ನು (ಮುಸ್ಲಿಮರನ್ನು) ಮತ ಬ್ಯಾಂಕುಗಳಾಗಿ ಪರಿವರ್ತಿಸುತ್ತಿದ್ದಾರೆ. ಅವರು (ಪಕ್ಷಗಳು) ಅವರನ್ನು (ಮುಸ್ಲಿಮರು) ರಾಷ್ಟ್ರೀಯ ಹಾದಿಯಲ್ಲಿ ಸಾಗುವುದನ್ನು ತಡೆಯುತ್ತಿದ್ದಾರೆ. ಅವರು (ಪಕ್ಷಗಳು) ಅಲ್ಪಸಂಖ್ಯಾತರನ್ನು ಕುರುಡಾಗಿ ಪ್ರೋತ್ಸಾಹಿಸುತ್ತಾರೆ. ಮುಸ್ಲಿಮರು ಗಲಭೆ ಹಾಗೂ ಹಿಂಸಾಚಾರಕ್ಕೆ ಕಾರಣವಾದಾಗ, ಈ ಪಕ್ಷಗಳು ಅದನ್ನು ಖಂಡಿಸುವುದಿಲ್ಲ.

 “ಇದು ರಾಜಕೀಯ ವಿಜ್ಞಾನ ಪಠ್ಯಪುಸ್ತಕದಲ್ಲಿ ಇರಬೇಕಾದ ವಿಷಯವೇ? ಇದು ಇತಿಹಾಸ ಪುಸ್ತಕದಲ್ಲಿ ಇರಬೇಕಾದ ವಿಷಯವೇ? ”ಎಂದು ಸಚಿವರು ಪ್ರಶ್ನಿಸಿದ್ದಾರೆ.

ವಿಶ್ವವಿದ್ಯಾನಿಲಯದ ಉಪಕುಲಪತಿ, ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥರು ಹಾಗೂ ಪಠ್ಯಪುಸ್ತಕದ ಲೇಖಕರು ವಿದ್ಯಾರ್ಥಿಗಳಿಗೆ ಇಂತಹ ವಿಷಯವನ್ನು ಏಕೆ ನೀಡಲಾಗುತ್ತಿದೆ ಎಂಬುದಕ್ಕೆ ಯಾವುದೇ ಉತ್ತರಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ ಪೊನ್ಮುಡಿ, ಈ ವಿಷಯದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X