Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ದೇಶದಲ್ಲೇ ಮೊದಲ ಬಿಳಿ...

ಉತ್ತರಪ್ರದೇಶ: ದೇಶದಲ್ಲೇ ಮೊದಲ ಬಿಳಿ ಶಿಲೀಂಧ್ರ ಸೋಂಕು ಪತ್ತೆ

ವಾರ್ತಾಭಾರತಿವಾರ್ತಾಭಾರತಿ21 May 2021 11:46 PM IST
share
ಉತ್ತರಪ್ರದೇಶ: ದೇಶದಲ್ಲೇ ಮೊದಲ ಬಿಳಿ ಶಿಲೀಂಧ್ರ ಸೋಂಕು ಪತ್ತೆ

ಹೊಸದಿಲ್ಲಿ, ಮೇ 23: ಉತ್ತರಪ್ರದೇಶದ ಮಾಹುನಲ್ಲಿ ಈ ಹಿಂದೆ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆದುಕೊಂಡಿದ್ದ 70 ವರ್ಷದ ವೃದ್ಧರೋರ್ವರಲ್ಲಿ ಬಿಳಿ ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಕೊರೋನ ಸೋಂಕಿನಿಂದ ಗುಣಮುಖರಾದ ರೋಗಿಯಲ್ಲಿ ಬಿಳಿ ಶಿಲೀಂಧ್ರ ಸೋಂಕು ಕಾಣಿಸಿಕೊಂಡಿರುವ ಪ್ರಕರಣ ಭಾರತದಲ್ಲೇ ಬಹುಶಃ ಇದು ಮೊದಲನೆಯದಾಗಿದೆ. 

ಕೊರೋನ ಸೋಂಕಿತ 70 ವರ್ಷದ ಈ ವ್ಯಕ್ತಿ ದಿಲ್ಲಿಯ ಆಸ್ಪತ್ರೆಯೊಂದರಲ್ಲಿ ಎಪ್ರಿಲ್ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅನಂತರ ಗುಣಮುಖರಾದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ವ್ಯಕ್ತಿ ಕೊರೋನ ಚಿಕಿತ್ಸೆಯ ಬಳಿಕ ಸ್ಟಿರಾಯ್ಡ್ ಚಿಕಿತ್ಸೆಗೆ ಒಳಗಾಗುತ್ತಿದ್ದರು. ಕೆಲವು ಸಮಯದ ಬಳಿಕ ಅವರ ಕಣ್ಣಿನ ಒಳಗೆ ಬಿಳಿ ಬಣ್ಣದ ಪದಾರ್ಥ ಅಭಿವೃದ್ಧಿಯಾಗಿತ್ತು ಹಾಗೂ ದೃಷ್ಟಿ ನಾಶವಾಗಿತ್ತು. ಅವರು ನನ್ನ ಬಳಿ ಬಂದಾಗ ಕಣ್ಣಿನಲ್ಲಿ ರಕ್ತದ ಮೂಲಕ ಈ ಸೋಂಕು ಹರಡಿತ್ತು ಎಂದು ನೇತ್ರ (ವಿಟ್ರಿಟೊ-ರೆಟನಾ) ತಜ್ಞ ಡಾ. ಕ್ಷಿತಿಜ್ ಆದಿತ್ಯ ಹೇಳಿದ್ದಾರೆ. ‌

ಬಯಾಪ್ಸಿ ಮೂಲಕ ಇದು ಬಿಳಿ ಶಿಲೀಂಧ್ರದ ಸೋಂಕು ಎಂಬುದನ್ನು ದೃಢಪಡಿಸಲಾಯಿತು. ಉತ್ತರಪ್ರದೇಶದ ಮಾಹು ನಿವಾಸಿಯಾದ ಇವರಿಗೆ ದೃಷ್ಟಿ ಮಂದವಾಗಿರುವುದು ಅನುಭವಕ್ಕೆ ಬಂದಿತ್ತು. ಅಲ್ಲದೆ, ಅವರ ಕಣ್ಣಿನ ಒಳಗೆ ಬಿಳಿ ಪದಾರ್ಥ ಕಂಡು ಬಂದಿತ್ತು. ಇತ್ತೀಚೆಗೆ ಕೊರೋನ ಚಿಕಿತ್ಸೆಗೆ ಒಳಗಾದವರು ಮುಖ್ಯವಾಗಿ ಸ್ಟೀರಾಯ್ಡೆ ತೆಗೆದುಕೊಂಡವರು ಹಾಗೂ ಸಕ್ಕರೆ ಕಾಯಿಲೆ ಇರುವವರಲ್ಲಿ ಇಂತಹ ರೋಗ ಲಕ್ಷಣಗಳು ಕಂಡು ಬಂದರೆ ಕೂಡಲೇ ನೇತ್ರ ತಜ್ಞರ (ರೆಟಿನಾ ತಜ್ಞ)ರನ್ನು ಭೇಟಿಯಾಗಿ ಎಂದು ಡಾ. ಕ್ಷಿತಿಜ್ ಆದಿತ್ಯ ಅವರು ತಿಳಿಸಿದ್ದಾರೆ. 

ಸಕ್ಕರೆ ಕಾಯಿಲೆ ಇರುವ ರೋಗಿಗಳಲ್ಲಿ ಹಾಗೂ ಕೊರೋನ ಚಿಕಿತ್ಸೆಗಾಗಿ ದೀರ್ಘ ಕಾಲದಿಂದ ಸ್ಟಿರಾಯ್ಡ್ ಗ‌ಳನ್ನು ತೆಗೆದುಕೊಳ್ಳುವವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಆದುದರಿಂದ ಬಿಳಿ ಶೀಲೀಂಧ್ರದ ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಬಿಳಿ ಶಿಲೀಂಧ್ರ ಸೋಂಕು ಕಣ್ಣು, ಶ್ವಾಸಕೋಶ, ಮೆದುಳು, ಉಗುರು, ಚರ್ಮ, ಗುಪ್ತಾಂಗ ಹಾಗೂ ಮೂತ್ರಪಿಂಡಗಳಿಗೆ ಸುಲಭವಾಗಿ ಹರಡುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X