Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲೋಪಥಿ ಔಷಧಿಯ ಅವಹೇಳನ ಮಾಡಿದ್ದ ರಾಮ್‌...

ಅಲೋಪಥಿ ಔಷಧಿಯ ಅವಹೇಳನ ಮಾಡಿದ್ದ ರಾಮ್‌ ದೇವ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ವೈದ್ಯ ಸಂಘ ಪತ್ರ

ವಾರ್ತಾಭಾರತಿವಾರ್ತಾಭಾರತಿ22 May 2021 3:34 PM IST
share
ಅಲೋಪಥಿ ಔಷಧಿಯ ಅವಹೇಳನ ಮಾಡಿದ್ದ ರಾಮ್‌ ದೇವ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ವೈದ್ಯ ಸಂಘ ಪತ್ರ

ಹೊಸದಿಲ್ಲಿ: ಕೋವಿಡ್-19 ಸೋಂಕಿಗೆ ನೀಡಲಾಗುತ್ತಿರುವ ಅಲೋಪಥಿ ಚಿಕಿತ್ಸೆಯನ್ನು ಟೀಕಿಸಿರುವ ಯೋಗ ಗುರು ಬಾಬಾ ರಾಮದೇವ್ ಅವರು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಹಾಗೂ  ಇತರ ವೈದ್ಯ ಸಂಘಟನೆಗಳಿಂದ ಖಂಡನೆಗೊಳಗಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

"ಅಲೋಪಥಿ ಒಂದು ಅವಿವೇಕಿ ಹಾಗೂ ಅಸಮರ್ಪಕ ವಿಜ್ಞಾನ. ಮೊದಲು ಹೈಡ್ರೋಕ್ಸಿಕ್ಲೊರೊಖ್ವಿನ್ ವಿಫಲವಾಯಿತು. ನಂತರ, ರೆಮ್ಡೆಸಿವಿರ್, ಐವರ್‍ಮೆಕ್ಟಿನ್ ಹಾಗೂ ಪ್ಲಾಸ್ಮಾ ಥೆರಪಿ ವಿಫಲವಾಯಿತು. ಇತರ ಆ್ಯಂಟಿಬಯೋಟಿಕ್ಸ್ ಗಳಾದ ಫ್ಯಾಬಿಫ್ಲೂ ಮತ್ತು ಸ್ಟೆರಾಯ್ಡ್ ಕೂಡ ವಿಫಲವಾಯಿತು" ಎಂದು ಬಾಬಾ ರಾಮದೇವ್ ಇತ್ತೀಚೆಗೆ ಹೇಳಿದ್ದರು.

ಆಕ್ಸಿಜನ್ ಕೊರತೆಗಿಂತ ಹೆಚ್ಚಾಗಿ ಅಲೋಪಥಿ  ಔಷಧಿಗಳಿಂದ ಲಕ್ಷಗಟ್ಟಲೆ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದೂ ಅವರು ಹೇಳಿಕೊಂಡಿದ್ದರು.

ಅವರ ಈ ಹೇಳಿಕೆಯನ್ನು ಖಂಡಿಸಿರುವ ಐಎಂಎ ದ್ವಾರಕಾ (ದಿಲ್ಲಿ), ಅವರು ತಮ್ಮ ಮಾತುಗಳಿಂದ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಾ ತಮ್ಮ ಜೀವವನ್ನೇ ಬಲಿದಾನಗೈದ 1200ಕ್ಕೂ ಅಧಿಕ ವೈದ್ಯರ ತ್ಯಾಗವನ್ನು ಗೌಣವಾಗಿಸಿದ್ದಾರೆ ಎಂದು ಹೇಳಿದೆ.

"ವೈದ್ಯರ ವಿರುದ್ಧ ಅವರ ಅವಮಾನಕರ ಮತ್ತು ಅಸಂಸದೀಯ ಮಾತುಗಳು ಖಂಡನಾರ್ಹ ಅವರು ಇಂತಹ ಕಷ್ಟಕರ ಕಾಲದಲ್ಲಿ ಇಡೀ ವೈದ್ಯ ಸಮುದಾಯದ ಆತ್ಮಸ್ಥೈರ್ಯ ಕುಂದುವಂತೆ ಮಾಡಿದ್ದಾರೆ. ವೈದ್ಯರು ಫ್ರಂಟ್ ಲೈನ್ ಸೇನಾನಿಗಳಾಗಿದ್ದು ಈ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮನುಕುಲಕ್ಕೆ ನೆರವಾಗುವ ಸರ್ವ ಪ್ರಯತ್ನ ನಡೆಸುತ್ತಿದ್ದಾರೆ" ಎಂದು ಐಎಂಎ ಹೇಳಿದೆ.

"ಸ್ವಘೋಷಿತ ಉದ್ಯಮಿ ಬಾಬಾ ದ್ವೇಷ ಹಾಗೂ ವಿಜ್ಞಾನದ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಹಾಗೂ ವೈದ್ಯರು-ರೋಗಿಗಳ ಸಂಬಂಧಗಳನ್ನು ಹದಗೆಡಿಸುತ್ತಿದ್ದಾರೆ" ಎಂದು ಐಎಂಎ ದ್ವಾರಕಾ ಘಟಕ ಹೇಳಿದೆಯಲ್ಲಿದೆ ಬಾಬಾ ರಾಮದೇವ್‍ಗೆ ಸದ್ಯದಲ್ಲಿಯೇ ಕಾನೂನು ನೋಟಿಸ್ ಜಾರಿಗೊಳಿಸಲಾಗುವುದಲ್ಲದೆ ಮಾನನಷ್ಟ ಮೊಕದ್ದಮೆಯನ್ನೂ ಅವರ ವಿರುದ್ಧ ದಾಖಲಿಸಲಾಗುವುದು ಎಂದು ತಿಳಿಸಿದೆ.

ಹೊಸದಿಲ್ಲಿಯ ಸಫ್ದರ್‍ಜಂಗ್ ಆಸ್ಪತ್ರೆ ಮತ್ತು ವರ್ಧಮಾನ್ ಮಹಾವೀರ್ ಮೆಡಿಕಲ್ ಕಾಲೇಜಿನ ರೆಸಿಡೆಂಟ್ ವೈದ್ಯರ ಸಂಘ ಕೂಡ ರಾಮದೇವ್ ಹೇಳಿಕೆಗಳನ್ನು ಖಂಡಿಸಿದೆಯಲ್ಲದೆ ಈ ಹೇಳಿಕೆಗಳನ್ನು ದ್ವೇಷದ ಭಾಷಣವೆಂದು ಪರಿಗಣಿಸಿ ಅವರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯಿದೆ, 1987 ಅನ್ವಯ ಪ್ರಕರಣ ದಾಖಲಿಸಬೇಕು ಎಂದು  ಆಗ್ರಹಿಸಿದೆ.

Yoga guru claiming Allopathy as stupid science. This pandemic brings new shock every day. pic.twitter.com/1W9ojVOIGY

— Subhasree Ray (@DrSubhasree) May 21, 2021

(So-called Baba) Ramdev mocking and laughing at people's suffering and mad scramble for ICUs/oxygen. He has the temerity to mock people's desperate situation because he has the backing of the BJP. These are the kind of vile humans we have voted for. pic.twitter.com/bgzAcZW1DM

— Karthik (@beastoftraal) May 7, 2021

#IMA issues press release over a video on social media where Yoga Guru Ramdev allegedly speaks against #Allopathy. IMA demands Health Minister to "either accept accusation and dissolve modern medical facility or prosecute and book him under the Epidemic Diseases Act."

(ANI) pic.twitter.com/fhQOCqeKGl

— NDTV (@ndtv) May 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X