Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡು ದೇಶದ ಪರ ಆಡಿರುವ ರಾಂಕಿನ್ ಅಂತರ್...

ಎರಡು ದೇಶದ ಪರ ಆಡಿರುವ ರಾಂಕಿನ್ ಅಂತರ್ ರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ

ವಾರ್ತಾಭಾರತಿವಾರ್ತಾಭಾರತಿ22 May 2021 11:56 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎರಡು ದೇಶದ ಪರ ಆಡಿರುವ ರಾಂಕಿನ್  ಅಂತರ್ ರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ

ಹೊಸದಿಲ್ಲಿ, ಮೇ 21: ಇಂಗ್ಲೆಂಡ್ ಹಾಗೂ  ಐರ್ಲೆಂಡ್  ತಂಡದ ವೇಗದ ಬೌಲರ್  ಬೋಯ್ಡ್ ರಾಂಕಿನ್ ಎರಡು ದೇಶಗಳ ಪರ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಆಡಿರುವ  ಏಕೈಕ ಕ್ರಿಕೆಟಿಗನಾಗಿದ್ದು,  ಇದೀಗ  ಅಂತರ್ ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

ರಾಂಕಿನ್ 2003 ರಲ್ಲಿ ಐರ್ಲೆಂಡ್‌  ಪರ ಪಾದಾರ್ಪಣೆ  ಪಂದ್ಯ ಆಡಿದ್ದರು. 2020 ರಲ್ಲಿ ಗ್ರೇಟರ್ ನೋಯ್ಡಾದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಟ್ವೆಂಟಿ-20   ಪಂದ್ಯದಲ್ಲಿ ಕೊನೆಯ ಬಾರಿ ಆಡಿದರು.

36 ರ ಹರೆಯದ ರಾಂಕಿನ್  2013-14 ಪ್ರವಾಸದಲ್ಲಿ ಇಂಗ್ಲೆಂಡ್ ಪರ ಏಳು ಏಕದಿನ ಹಾಗೂ  ಎರಡು ಟಿ 20  ಪಂದ್ಯಗಳ ಜೊತೆಗೆ ಆ್ಯಶಸ್ ಟೆಸ್ಟ್  ಪಂದ್ಯವನ್ನು ಆಡಿದ್ದರು.

2017 ರಲ್ಲಿ ಟೆಸ್ಟ್ ಸ್ಥಾನಮಾನ ಪಡೆದ ನಂತರ ಐರ್ಲೆಂಡ್ ಪರ ಆಡಲು ರಾಂಕಿನ್ ಅವರು ಹಿಂದಿರುಗಿದರು. ಒಟ್ಟಾರೆಯಾಗಿ ಅವರು ಮೂರು ಟೆಸ್ಟ್, 75 ಏಕದಿನ ಹಾಗೂ  50 ಟ್ವೆಂಟಿ-20  ಪಂದ್ಯಗಳನ್ನು ಆಡಿದ್ದಾರೆ.

"ಅಂತರ್ ರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗುವುದು ಯಾವಾಗಲೂ ಕಠಿಣ ನಿರ್ಧಾರ.  ಆದರೆ ಈಗ ನಿವೃತ್ತಿಯಾಗಲು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ . ನಾನು 2003 ರಿಂದ ವೃತ್ತಿಪರವಾಗಿ ಕ್ರಿಕೆಟ್ ಆಡಲು ನನ್ನ ಹೃದಯ ಹಾಗೂ  ಆತ್ಮವನ್ನು ಮೀಸರಿಸಿದ್ದೇನೆ ಹಾಗೂ  ಅದರ ಪ್ರತಿ ನಿಮಿಷವನ್ನೂ ಪ್ರೀತಿಸುತ್ತೇನೆ’’ ಎಂದು ರಾಂಕಿನ್ ಹೇಳಿದ್ದಾರೆ.

ಎರಡು ದೇಶಗಳ ಪರವಾಗಿ  ಟೆಸ್ಟ್ ಕ್ರಿಕೆಟ್ ಆಡಿದ 15 ಆಟಗಾರರಲ್ಲಿ ರಾಂಕಿನ್ ಕೂಡ  ಒಬ್ಬರಾಗಿದ್ದಾರೆ.

"ಕೌಂಟಿ ಕ್ರಿಕೆಟ್‌ನಲ್ಲಿ ಸುದೀರ್ಘ ವೃತ್ತಿಜೀವನವನ್ನು ಕಳೆದಿದ್ದು, ವಿಶೇಷವಾಗಿ ವಾರ್ವಿಕ್‌ಶೈರ್‌ನೊಂದಿಗಿನ ನನ್ನ 11 ವರ್ಷಗಳ ಅವಧಿಯಲ್ಲಿ ಕೌಂಟಿ ಚಾಂಪಿಯನ್‌ಶಿಪ್, 50 ಓವರ್‌ಗಳ ಸ್ಪರ್ಧಾವಳಿಯನ್ನು  ಎರಡು ಬಾರಿ ಗೆದ್ದಿದ್ದೇನೆ  ಹಾಗೂ  2014 ರಲ್ಲಿ ಟಿ 20 ಬ್ಲಾಸ್ಟ್ ಬಹಳ ವಿಶೇಷವಾಗಿದೆ ಹಾಗೂ  ನಾನು ಇದಕ್ಕೆ ತುಂಬಾ ಕೃತಜ್ಞನಾಗಿದ್ದೇನೆ" ಎಂದು ಅವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X