Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹತಾಶೆ ವ್ಯಕ್ತಪಡಿಸುವ ಬಿಜೆಪಿ...

ಹತಾಶೆ ವ್ಯಕ್ತಪಡಿಸುವ ಬಿಜೆಪಿ ಅಧಿಕಾರಕ್ಕೆ ಅಂಟಿ ಕುಳಿತಿದ್ದಾದರೂ ಏಕೆ?: ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 May 2021 8:46 PM IST
share
ಹತಾಶೆ ವ್ಯಕ್ತಪಡಿಸುವ ಬಿಜೆಪಿ ಅಧಿಕಾರಕ್ಕೆ ಅಂಟಿ ಕುಳಿತಿದ್ದಾದರೂ ಏಕೆ?: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಮೇ 22: `ರಾಜ್ಯದಲ್ಲಿ ಮತ್ತೊಂದು ಸವಾಲು ಎಂಬಂತೆ ಕಪ್ಪು ಶಿಲೀಂಧ್ರ ಸೋಂಕು ಹೆಚ್ಚುತ್ತಿದೆ. ಈವರೆಗೂ ಸಡಿಕಾರ ಈ ಸೋಂಕಿನ ಬಗ್ಗೆ ಚರ್ಚಿಸಿಲ್ಲ, ಎಷ್ಟು ಸೋಂಕಿತರಿದ್ದಾರೆ ಎಂದು ಮಾಹಿತಿ ಪಡೆದಿಲ್ಲ, ಅಂಪೋಟೆರಿಸಿನ್ ಬಿ ಬೇಡಿಕೆಯ ಅಂಕಿಸಂಖ್ಯೆಯ ಮಾಹಿತಿ ಪಡೆದಿಲ್ಲ. 1 ಸಾವಿರಕ್ಕೂ ಹೆಚ್ಚು ಪ್ರಕರಣವಿರುವ ಅಂದಾಜಿದೆ, 1,270 ವಯಲ್ಸ್ ಸಾಕೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, "ಬಿಜೆಪಿಗೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ ಎಂದು ತಾವೇ ಬಹಿರಂಗವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಕೆಲಸ ಮಾಡುವ ಬದಲು ಕಣ್ಣೀರು ಸುರಿಸುತ್ತಾರೆ, ನೇಣು ಹಾಕ್ಕೋಬೇಕಾ ಕೇಳ್ತಾರೆ, ನೋಟ್ ಪ್ರಿಂಟ್ ಮಾಡ್ತಿಲ್ಲ ಅಂತಾರೆ, ವಿವಿಧ ಬಗೆಯಲ್ಲಿ ಹತಾಶೆ ವ್ಯಕ್ತಪಡಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಅಂಟಿ ಕುಳಿತಿದ್ದಾದರೂ ಏಕೆ?' ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿದೆ.

`ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರೇ, ನೀವು ಕರ್ನಾಟಕದವರೇ, ಫಾರ್ಮಾಸೂಟಿಕಲ್ಸ್ ನಿಮ್ಮದೇ ಖಾತೆ, ಔಷಧ ಪೂರೈಕೆಯ ಅಧಿಕಾರ ನಿಮಗಿದೆ. ಹೀಗಿದ್ದೂ `ಸಾಧ್ಯವಾಗಿಲ್ಲ' ಎಂಬ ಹತಾಶೆಯ ಮಾತಾಡುತ್ತಿದ್ದೀರಲ್ಲ ರಾಜ್ಯದ ಸೋಂಕಿತರು ನೇಣು ಹಾಕಿಕೊಳ್ಬೇಕಾ?! ಲಸಿಕೆ ನೀಡಲೂ ಆಗಲಿಲ್ಲ, ಈಗ ಶಿಲಿಂಧ್ರ ಸೋಂಕಿಗೆ ಔಷಧ ನೀಡಲೂ ನಿಮ್ಮ ಕೈಲಾಗುತ್ತಿಲ್ಲ. ನಿಮಗೇಕೆ ಆ ಹುದ್ದೆ?' ಎಂದು ಡಿ.ಕೆ.ಶಿವಕುಮಾರ್ ಟ್ವಿಟ್ಟರ್‍ನಲ್ಲಿ ಕಿಡಿಕಾರಿದ್ದಾರೆ.
`ತೌಕ್ತೆ ಚಂಡಮಾರುತಕ್ಕೆ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳು ನಲುಗಿದ್ದವು. ಮೋದಿಯವರು ಕ್ಷಣವೂ ತಡಮಾಡದೆ ಗುಜರಾತಿಗೆ ತೆರಳಿ, ಸಮೀಕ್ಷೆ ನಡೆಸಿ 1000 ಕೋಟಿ ಕೊಟ್ಟೇಬಿಟ್ಟರು. ಕರ್ನಾಟಕಕ್ಕೆ 2 ಭಾರಿ ನೆರೆ ಬಂದಾಗ ಪ್ರಧಾನಿಯೂ ಬರಲಿಲ್ಲ, ಪರಿಹಾರವೂ ಬರಲಿಲ್ಲ. ಮುತ್ತು ಮಾಣಿಕ್ಯದಂತಹ 25 ಸಂಸದರು ಈ ತಾರತಮ್ಯವನ್ನು ಪ್ರಶ್ನಿಸುವುದಿಲ್ಲವೇ?!' ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.

`ಮತ್ತೊಮ್ಮೆ ಕೇಂದ್ರ ಸರಕಾರ ಆರ್‍ಬಿಐನಿಂದ 99,122 ಕೋಟಿ ರೂ.ಮಿಗತೆ ಹಣಕ್ಕೆ ಕೈ ಹಾಕಿರುವುದು `ಆತ್ಮ ಬರ್ಬಾದ್' ಯೋಜನೆಯ ಪ್ರತೀಕ! ಸರಕಾರ ಆರ್ಥಿಕ ನಿರ್ವಹಣೆಗೆ ಆರ್‍ಬಿಐ ಜೋಳಿಗೆಗೆ ಕೈ ಹಾಕಬಹುದಾದರೆ ದುಃಸ್ಥಿತಿಯಲ್ಲಿರುವ ಜನತೆಗೆ ಆರ್ಥಿಕ ನೆರವು ನೀಡುತ್ತಿಲ್ಲವೇಕೆ? ಜನರ ಹಣವನ್ನು ಜನತೆಗೆ ನೀಡದೆ `ಸೆಂಟ್ರಲ್ ವಿಸ್ತಾ' ಮಾಡುತ್ತಿರುವುದೇಕೆ?' ಎಂದು ಕಾಂಗ್ರೆಸ್ ಟೀಕಿಸಿದೆ.

ರಾಜ್ಯದಲ್ಲಿ ಮತ್ತೊಂದು ಸವಾಲು ಎಂಬಂತೆ ಕಪ್ಪು ಶಿಲೀಂದ್ರ ಸೋಂಕು ಹೆಚ್ಚುತ್ತಿದೆ.

ಈವರೆಗೂ ಸರ್ಕಾರ ಈ ಸೋಂಕಿನ ಬಗ್ಗೆ ಚರ್ಚಿಸಿಲ್ಲ, ಎಷ್ಟು ಸೋಂಕಿತರಿದ್ದಾರೆ ಎಂದು ಮಾಹಿತಿ ಪಡೆದಿಲ್ಲ, ಅಂಪೋಟೆರಿಸಿನ್ ಬಿ ಬೇಡಿಕೆಯ ಅಂಕಿಸಂಖ್ಯೆಯ ಮಾಹಿತಿ ಪಡೆದಿಲ್ಲ

1000ಕ್ಕೂ ಹೆಚ್ಚು ಪ್ರಕರಣವಿರುವ ಅಂದಾಜಿದೆ, 1,270 ವಯಲ್ಸ್ ಸಾಕೇ @mla_sudhakarಅವರೇ? pic.twitter.com/5HoV0qwRNV

— Karnataka Congress (@INCKarnataka) May 22, 2021

ಬಿಜೆಪಿಗೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ ಎಂದು ತಾವೇ ಬಹಿರಂಗವಾಗಿ ಒಪ್ಪಿಕೊಳ್ಳುತ್ತಿದ್ದಾರೆ.

ಕೆಲಸ ಮಾಡುವ ಬದಲು ಕಣ್ಣೀರು ಸುರಿಸುತ್ತಾರೆ,
ನೇಣು ಹಾಕ್ಕೋಬೇಕಾ ಕೇಳ್ತಾರೆ
ನೋಟ್ ಪ್ರಿಂಟ್ ಮಾಡ್ತಿಲ್ಲ ಅಂತಾರೆ

ವಿವಿಧ ಬಗೆಯಲ್ಲಿ ಹತಾಶೆ ವ್ಯಕ್ತಪಡಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಆಂಟಿ ಕುಳಿತಿದ್ದಾದರೂ ಏಕೆ?

— Karnataka Congress (@INCKarnataka) May 22, 2021

'@DVSadanandGowda ಅವರೇ,
ನೀವು ಕರ್ನಾಟಕದವರೇ, ಫಾರ್ಮಾಸೂಟಿಕಲ್ಸ್ ನಿಮ್ಮದೇ ಖಾತೆ,
ಔಷಧ ಪೂರೈಕೆಯ ಅಧಿಕಾರ ನಿಮಗಿದೆ.
ಹೀಗಿದ್ದೂ "ಸಾಧ್ಯವಾಗಿಲ್ಲ" ಎಂಬ ಹತಾಶೆಯ ಮಾತಾಡುತ್ತಿದ್ದೀರಲ್ಲ ರಾಜ್ಯದ ಸೋಂಕಿತರು ನೇಣು ಹಾಕಿಕೊಳ್ಬೇಕಾ?!

ಲಸಿಕೆ ನೀಡಲೂ ಆಗಲಿಲ್ಲ, ಈಗ ಶಿಲಿಂಧ್ರ ಸೋಂಕಿಗೆ ಔಷಧ ನೀಡಲೂ ನಿಮ್ಮ ಕೈಲಾಗುತ್ತಿಲ್ಲ

ನಿಮಗೇಕೆ ಆ ಹುದ್ದೆ? pic.twitter.com/BQEfDGsEN0

— Karnataka Congress (@INCKarnataka) May 22, 2021

ಮತ್ತೊಮ್ಮೆ ಕೇಂದ್ರ ಸರ್ಕಾರ ಆರ್‌ಬಿಐನಿಂದ 99,122 ಕೋಟಿ ಮಿಗತೆ ಹಣಕ್ಕೆ ಕೈ ಹಾಕಿರುವುದು "ಆತ್ಮ ಬರ್ಬಾದ್" ಯೋಜನೆಯ ಪ್ರತೀಕ!

ಸರ್ಕಾರ ಆರ್ಥಿಕ ನಿರ್ವಹಣೆಗೆ ಆರ್‌ಬಿಐ ಜೋಳಿಗೆಗೆ ಕೈ ಹಾಕಬಹುದಾದರೆ ದುಃಸ್ಥಿತಿಯಲ್ಲಿರುವ ಜನತೆಗೆ ಆರ್ಥಿಕ ನೆರವು ನೀಡುತ್ತಿಲ್ಲವೇಕೆ?

ಜನರ ಹಣವನ್ನು ಜನತೆಗೆ ನೀಡದೆ 'ಸೆಂಟ್ರಲ್ ವಿಸ್ತಾ' ಮಾಡುತ್ತಿರುವುದೇಕೆ? pic.twitter.com/sFTQDyOIRJ

— Karnataka Congress (@INCKarnataka) May 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X