Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ನಿಂದ ತಂದೆ ಮೃತ್ಯು: 'ಶವ ನೀವೇ...

ಕೋವಿಡ್ ನಿಂದ ತಂದೆ ಮೃತ್ಯು: 'ಶವ ನೀವೇ ಅಂತ್ಯಕ್ರಿಯೆ ಮಾಡಿಬಿಡಿ, ಹಣ ತಂದು ಕೊಡಿ' ಎಂದ ಪುತ್ರ !

ಮೈಸೂರಿನ ಹೆಬ್ಬಾಳದಲ್ಲಿ ನಡೆದ ಘಟನೆ

ವಾರ್ತಾಭಾರತಿವಾರ್ತಾಭಾರತಿ23 May 2021 10:06 PM IST
share
ಕೋವಿಡ್ ನಿಂದ ತಂದೆ ಮೃತ್ಯು: ಶವ ನೀವೇ ಅಂತ್ಯಕ್ರಿಯೆ ಮಾಡಿಬಿಡಿ, ಹಣ ತಂದು ಕೊಡಿ ಎಂದ ಪುತ್ರ !

ಮೈಸೂರು,ಮೇ.23: ಕೋವಿಡ್‍ನಿಂದ ಮೃತ ಪಟ್ಟ ತಂದೆ ಮುಖ ನೋಡಲು ಬಾರದ ಮಗ ಅವರು ದುಡಿದ ಹಣ ಮಾತ್ರ ಬೇಕು ಎಂದ ಅಮಾನವೀಯ ಘಟನೆ ಮೈಸೂರಿನ ಹೆಬ್ಬಾಳದಲ್ಲಿ ನಡೆದಿದೆ.

ಹೆಬ್ಬಾಳದ ಸೂರ್ಯ ಬೇಕರಿ ಬಳಿಯ ನಿವಾಸಿ ಆದರ್ಶ್ ಎಂಬುವವರು ಕೊರೋನ ಸೋಂಕಿನಿಂದ ಸಾವೀಗೀಡಾಗಿದ್ದಾರೆ. ಅವರ ಶವವನ್ನು ಕುಟುಂಬದವರಿಗೆ ತಲುಪಿಸಲು ಸ್ಥಳೀಯ ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ದೂರವಾಣಿ ಮೂಲಕ ಅವರ ಮಗನನ್ನು ಸಂಪರ್ಕ ಮಾಡಿದ್ದಾರೆ. ಕರೆ ಸ್ವೀಕರಿಸಿದ ಪುತ್ರ 'ಅವರು ಕೊರೋನದಿಂದ ಸಾವನ್ನಪ್ಪಿದ್ದಾರೆ, ನಾನು ಬರಲು ಆಗುವುದಿಲ್ಲ, ನಮ್ಮ ತಂದೆ ಶವ ಬೇಡ ನೀವೆ ಅಂತ್ಯಕ್ರಿಯೆ ಮಾಡಿಬಿಡಿ' ಎಂದಿದ್ದಾನೆ. ಅದಕ್ಕೆ ಪಾಲಿಕೆ ಸದಸ್ಯ ಶ್ರೀಧರ್ ಆಯ್ತು ನಿಮ್ಮ ತಂದೆ ಬಳಿ ಎಟಿಎಂ ಕಾರ್ಡ್ ಮತ್ತು 6 ಲಕ್ಷ ರೂ. ಹಣ ಇದೆ ಎಂದು ಹೇಳಿದ್ದಾರೆ. ಅದಕ್ಕೆ ಅವನು ಎಟಿಎಂ ಕಾರ್ಡ್ ಮತ್ತು 6 ಲಕ್ಷ ರೂ. ಹಣವನ್ನು ಕುವೆಂಪು ನಗರಕ್ಕೆ ತಂದು ಕೊಡಿ ನಾನು ಸಿಗುತ್ತೇನೆ ಎಂದಿದ್ದಾನೆ.

ಮುಂದುವರಿದು ಮಾತನಾಡಿದ ಶ್ರೀಧರ್, ನಿಮ್ಮ ತಂದೆಯ ಬಟ್ಟೆ, ಕೆಲವು ಸಾಮಾನುಗಳಿವೆಯಲ್ಲ ಎಂದಿದ್ದಕ್ಕೆ, ಬಟ್ಟೆಗಳನ್ನು ಯಾರಿಗಾದರೂ ಕೊಟ್ಟುಬಿಡಿ, ಮನೆ ಖಾಲಿ ಮಾಡಿ ಅಲ್ಲಿರುವ ಸಾಮಾನುಗಳನ್ನು ತಂದುಕೊಡಿ ನಿಮಗೆ ಹಣ ನೀಡುತ್ತೇನೆ ಎಂದು ಹೇಳಿದ್ದಾನೆ. ಇದರಿಂದ ಸಿಟ್ಟಿಗೆದ್ದ ಪಾಲಿಕೆ ಸದಸ್ಯ ಶ್ರೀಧರ್, ನಿನಗೆ ಮಾನ ಮರ್ಯಾದೆ ಇದೆಯೇ. ಹೆತ್ತ ತಂದೆ ಮುಖ ನೋಡಲು ಬರಲ್ಲ ಎನ್ನುತ್ತೀಯ, ಹಣ ಮಾತ್ರ ಬೇಕ ನಿನಗೆ, ನಿಮಗೆ ಮಾನವೀಯತೆ ಇದೆಯೇ ಎಂದು ಹೇಳುತ್ತಿದ್ದಂತೆಯೇ ಆತ ಪೋನ್ ಕರೆ ಕಟ್ ಮಾಡಿದ್ದಾನೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X