Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2020ನೇ ಇಸವಿಯ ಅಂತ್ಯದೊಳಗೆ ನಗರ...

2020ನೇ ಇಸವಿಯ ಅಂತ್ಯದೊಳಗೆ ನಗರ ಪ್ರದೇಶಗಳ ಶೇ.33ರಷ್ಟು ಮಂದಿ ಸೋಂಕಿತರಾಗಿದ್ದರು: ತಜ್ಞರ ಅಂದಾಜು

ವಾರ್ತಾಭಾರತಿವಾರ್ತಾಭಾರತಿ23 May 2021 10:47 PM IST
share
2020ನೇ ಇಸವಿಯ ಅಂತ್ಯದೊಳಗೆ ನಗರ ಪ್ರದೇಶಗಳ ಶೇ.33ರಷ್ಟು ಮಂದಿ ಸೋಂಕಿತರಾಗಿದ್ದರು: ತಜ್ಞರ ಅಂದಾಜು

ಹೈದರಾಬಾದ್, ಮೇ 22: 2020ನೇ ಇಸವಿಯ ಅಂತ್ಯದೊಳಗೆ ಭಾರತದಲ್ಲಿ ಶೇ.33ರಷ್ಟು ನಗರ ನಿವಾಸಿಗಳು ಕೊರೋನ ವೈರಸ್ ಸೋಂಕಿತರಾಗಿದ್ದರೆಂದು ತಜ್ಞರು ಅಂದಾಜಿಸಿದ್ದಾರೆ.

2020ರ ಡಿಸೆಂಬರ್‌ ವರೆಗೆ ದೇಶದ 12 ನಗರಗಳಲ್ಲಿ ಶೇ. 31 ಮಂದಿಯಲ್ಲಿ ಸಾರ್ಸ್-ಕೊವ್ 12ನಡೆಸಲಾದ ಕೋವಿಡ್-19 ಸೊರೋಲಜಿ (ರಕ್ತ ಸಾರ ದತ್ತಾಂಶ ಅಧ್ಯಯನದ ಮೂಲಕ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.
 
ಕೋವಿಡ್-19 ಸಾಂಕ್ರಾಮಿಕದ ಎರಡನೆ ಅಲೆಯಲ್ಲಿ ಕೊರೋನ ಸೆರೋಪಾಸಿಟಿವಿಯ ಪ್ರಮಾಣವು ಮೊದಲ ಅಲೆಗಿಂತ ಶೇ.31ರಷ್ಟು ಅಧಿಕವಾಗಿದ್ದು, ಇದು ವರದಿಯಾದ ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆಗಿಂತ ನಾಲ್ಕು ಪಟ್ಟು ಅಧಿಕವಾಗಿದೆ. ರಕ್ತದ ಪರೀಕ್ಷೆ ನಡೆಸಿದಾಗ ನಿರ್ದಿಷ್ಟ ರೋಗದ ವಿರುದ್ಧ ಹೋರಾಡುವ ಪ್ರತಿಕಾಯಗಳು ಇರುವುದು ಪತ್ತೆಯಾದಲ್ಲಿ ಅದನ್ನು ಸೆರೊಪಾಸಿಟಿವಿಟಿ ಎಂದು ಕರೆಯಲಾಗುತ್ತದೆ.

ದೇಶಾದ್ಯಂತ ವಿವಿಧ ನಗರಗ ಖಾಸಗಿ ಲ್ಯಾಬ್ಗಳ ಮೂಲಕ ಸಂಗ್ರಹಿಸಲಾದ 4.4 ಲಕ್ಷ ಸ್ಯಾಂಪಲ್ಗಳ ಅಧ್ಯಯನ ನಡೆಸಿ ಈ ವರದಿಯನ್ನು ತಯಾರಿಸಲಾಗಿದೆ. ಈ ವರದಿಯ ಪ್ರಕಾರ ವಿಶಾಖಪಟ್ಟಣಂನಲ್ಲಿ ಪರೀಕ್ಷೆಗೊಳಗಾದ ಶೇ.33.8 ರಷ್ಟು ಮಂದಿಯಲ್ಲಿ ಕೋವಿಡ್-19 ಪ್ರತಿಕಾಯಗಳು ಪತ್ತೆಯಾಗಿವೆ.

ಜಾಗತಿಕ ಆರೋಗ್ಯ ಸಂಶೋಧನಾ ಕೇಂದ್ರ, ಕೆನಡದ ಟೊರಾಂಟೊ ವಿವಿಯ ಸಂಶೋಧಕರು ಹಾಗೂ ಎ. ವೇಲುಮಣಿ ಹಾಗೂ ಥೈರೋಕೇರ್ ಲ್ಯಾಬ್ನ ಸಿ.ನಿಕಮ್ ಹಾಗೂ ವೇಲುಮಣಿ ಈ ಅಧ್ಯಯನವನ್ನು ನಡೆಸಿದ್ದರು.

ಇಡೀ ದೇಶದಲ್ಲಿ ಸಂಗ್ರಹಿಸಲಾದ 2200 ಸ್ಯಾಂಪಲ್ಗಳಲ್ಲಿ ಶೇ.31 ವಯಸ್ಕರಲ್ಲಿ ಸಾರ್ಸ್-ಕೋವ್-2 ಪ್ರತಿಕಾಯಗಳು ಸೆರೊಪಾಸಿಟಿವ್ ಆಗಿರುವುದು ಪತ್ತೆಯಾಗಿದೆ ಎಂದು ವರದಿ ಹೇಳಿದೆ.

ಸೆರೊಪಾಸಿಟಿವಿಟಿಯು ಎಲ್ಲಾ ವಯೋಮಾನದವರಲ್ಲಿಯೂ ಸೆರೊಪಾಸಿಟಿವಿಟಿಯು ಪುರುಷರಿಗಿಂತ (ಶೇ.30) ಮಹಿಳೆಯರಲ್ಲೇ (ಶೇ.35)ಅಧಿಕ ವಾಗಿರುವುದನ್ನು ಕೂಡಾ ಸಂಶೋಧಕರು ಪತ್ತೆ ಹಚ್ಚಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X