Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಿನ್ನೆಯ ದರೋಡೆ ಆರೋಪಿ ನಾಳೆಯ ಕಾಂಗ್ರೆಸ್...

ನಿನ್ನೆಯ ದರೋಡೆ ಆರೋಪಿ ನಾಳೆಯ ಕಾಂಗ್ರೆಸ್ ಮುಖಂಡನೇ?

ಅಬ್ದುಲ್ ಜಬ್ಬಾರ್, ಮೈಸೂರುಅಬ್ದುಲ್ ಜಬ್ಬಾರ್, ಮೈಸೂರು23 May 2021 11:04 PM IST
share

ಮಾನ್ಯರೇ,

ಕೊರೋನ ಸಂಕಷ್ಟದ ಕಾಲದಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿ 2,000 ರೂ. ದೇಣಿಗೆ ನಿಮ್ಮ ಪಕ್ಷದ ಮೂಲಕ ಜನರಿಗೆ ಕೊಡುತ್ತೇನೆ ಎಂದು ಹೇಳಿದರೆ ಆತನ/ಆಕೆಯ ಮನೆಬಾಗಿಲಿಗೆ ಹೋಗಿ ಅದನ್ನು ಸ್ವೀಕರಿಸಿ ಆತನಿಗೆ ಧನ್ಯವಾದ ಸಲ್ಲಿಸಬೇಕು. ಆದರೆ ತನ್ನನ್ನು ದೊಡ್ಡ ಉದ್ಯಮಿ ಎಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬ ನನ್ನ ಕಚೇರಿಗೆ ಬನ್ನಿ, ಅಲ್ಲಿ ನಾನು ಈ ಲಾಕ್‌ಡೌನ್ ಅವಧಿಯಲ್ಲೇ ಕಾರ್ಯಕ್ರಮ ಏರ್ಪಡಿಸಿ, ವೇದಿಕೆ ಹಾಕಿ, ಅದರಲ್ಲಿ ನನ್ನದೇ ಆಳೆತ್ತರದ ಫೋಟೊ ಹಾಕಿಕೊಂಡು, ರೇಷ್ಮೆ ಅಂಗಿ ಲುಂಗಿ ತೊಟ್ಟುಕೊಂಡು ನಿಮ್ಮನ್ನೆಲ್ಲ ನನ್ನ ಅಕ್ಕಪಕ್ಕ ಕೂರಿಸಿಕೊಂಡು ಫೋಟೊ, ವೀಡಿಯೊ ಮಾಡಿಸಿಕೊಂಡು 25 ಲಕ್ಷ ರೂ. ಕೊಡುತ್ತೇನೆ ಎಂದರೆ ರಾಜ್ಯದ ಪ್ರತಿಪಕ್ಷದ ಘಟಾನುಘಟಿ ನಾಯಕರು ಏನು ಮಾಡಬೇಕು ? ಏನು ಮಾಡಬಾರದೋ ಅದನ್ನೇ ಮಾಡಿದ್ದಾರೆ ರಾಜ್ಯ ಕಾಂಗ್ರೆಸ್‌ನ ಅಗ್ರಗಣ್ಯ ನಾಯಕರು.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಭಾವಿ ಶಾಸಕರಾದ ಝಮೀರ್ ಅಹ್ಮದ್ ಖಾನ್, ಎನ್.ಎ.ಹಾರಿಸ್ ರಂತಹ ನಾಯಕರು ಆತನ ಕಚೇರಿಗೆ ಹೋಗಿ ಆತ ಮಧುಮಗನಂತೆ ಸಿಂಗರಿಸಿಕೊಂಡು ಬಂದು ಇವರ ಪಕ್ಕದಲ್ಲಿ ಕೂತು ಫೋಟೊ, ವೀಡಿಯೊ ತೆಗೆಸಿದ್ದೇ ತೆಗೆಸಿದ್ದು.

ಅಂದ ಹಾಗೆ ಆ ವ್ಯಕ್ತಿ ಎರಡು ವರ್ಷಗಳ ಹಿಂದೆ ದರೋಡೆ, ಕಳವು ಚಿನ್ನ ಖರೀದಿ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ ವ್ಯಕ್ತಿ. ಬಂಧಿಸಲು ಹೋದಾಗ ಆತನ ಬೆಂಬಲಿಗರು ಪೊಲೀಸರು ಹಾಗೂ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಂತಹ ವ್ಯಕ್ತಿ ಈಗ ಸಂಕಷ್ಟದ ಕಾಲವನ್ನು ಬಳಸಿಕೊಂಡು ಸಮಾಜ ಸೇವಕನಾಗಲು, ಮುಖ್ಯ ವಾಹಿನಿಯ ರಾಜಕಾರಣಿ ಆಗಲು ಹೊರಟಿದ್ದಾನೆ. ಆತನ ಈ ಸಂಚಿಗೆ ಅರಿತೋ ಅರಿಯದೆಯೋ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ದಾರೆ.

ನಾಳೆ ಆತನೇ ಕಾಂಗ್ರೆಸ್ ಮುಖಂಡನಾಗಿ ಮಿಂಚಿದರೂ ಆಶ್ಚರ್ಯವಿಲ್ಲ. ಇಂತಹ ಕಾರ್ಯಕ್ರಮಗಳಿಗೆ ಹೋಗಲು ಸಿದ್ದರಾಮಯ್ಯರಂತಹ ಹಿರಿಯ ನಾಯಕರಿಗೆ ಸಲಹೆ ಕೊಡುವವರು ಯಾರು? ಇವರ ಆಪ್ತರಿಗೆ ತಮ್ಮ ಸುತ್ತಮುತ್ತ ಏನಾಗುತ್ತಿದೆ ಎಂಬುದರ ಪರಿವೆಯಾದರೂ ಇದೆಯೇ? ಈ ಕಾರ್ಯಕ್ರಮದ ಫೋಟೊ, ವೀಡಿಯೊ ಬಳಸಿಕೊಂಡು ಆತ ಜನರನ್ನು ವಂಚಿಸಿದರೆ ಅದಕ್ಕೆ ಈ ಕಾಂಗ್ರೆಸ್ ಮುಖಂಡರೇ ಹೊಣೆಯಲ್ಲವೇ? 

share
ಅಬ್ದುಲ್ ಜಬ್ಬಾರ್, ಮೈಸೂರು
ಅಬ್ದುಲ್ ಜಬ್ಬಾರ್, ಮೈಸೂರು
Next Story
X