Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಅಭಿಯಾನದ ವೇಳೆ ಧರ್ಮ...

ಕೋವಿಡ್-19 ಅಭಿಯಾನದ ವೇಳೆ ಧರ್ಮ ಪ್ರಚಾರಕ್ಕಿಳಿದ ವೈದ್ಯೆ

ವಾರ್ತಾಭಾರತಿವಾರ್ತಾಭಾರತಿ24 May 2021 5:01 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋವಿಡ್-19 ಅಭಿಯಾನದ ವೇಳೆ ಧರ್ಮ ಪ್ರಚಾರಕ್ಕಿಳಿದ  ವೈದ್ಯೆ

ರತ್ಲಂ (ಮಧ್ಯಪ್ರದೇಶ): ರಾಜ್ಯ ಸರ್ಕಾರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದ ವೈದ್ಯೆಯೊಬ್ಬರು, ಕೋವಿಡ್-19 ಜಾಗೃತಿ ಅಭಿಯಾನದ ವೇಳೆ ಕೊರೋನ ವೈರಸ್ ಸೋಂಕಿನಿಂದ ಮುಕ್ತರಾಗಲು ಜನತೆ ನಿರ್ದಿಷ್ಟ ಧರ್ಮದ ದೇವರನ್ನು ಪ್ರಾರ್ಥಿಸಬೇಕು ಎಂದು ಒತ್ತಾಯಪಡಿಸಿದ ಘಟನೆ ವೀಡಿಯೊದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೊ ವಿವಾದಕ್ಕೆ ಕಾರಣವಾಗಿದೆ.

ರತ್ಲಂ ಜಿಲ್ಲೆಯ ಬಜನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಗುತ್ತಿಗೆ ವೈದ್ಯೆಯೊಬ್ಬರು ಗ್ರಾಮದಲ್ಲಿ ’ಕಿಲ್ ಕೊರೋನ’ ಅಭಿಯಾನದ ವೇಳೆ ಗ್ರಾಮದಲ್ಲಿ ಕ್ರೈಸ್ತಧರ್ಮ ಪ್ರಚಾರ ಮಾಡುತ್ತಿದ್ದ ಬಗ್ಗೆ ದೂರು ಬಂದಿದೆ ಎಂದು ತಹಶೀಲ್ದಾರ್ ಬಿ.ಎಸ್.ಠಾಕೂರ್ ಹೇಳಿದ್ದಾರೆ.

ವೈದ್ಯೆ ಬಳಿ ಧಾರ್ಮಿಕ ಕರಪತ್ರಗಳು ಕೂಡಾ ಪತ್ತೆಯಾಗಿವೆ. ಈ ಸಂಬಂಧ ವರದಿ ಸಿದ್ಧಪಡಿಸಲಾಗಿದ್ದು, ಮೇಲಾಧಿಕಾರಿಗಳಿಗೆ ಕಳುಹಿಸಲಾಗುವುದು ಎಂದು ತಹಶೀಲ್ದಾರ್ ಹೇಳಿದ್ದಾರೆ.

ಮಾಸ್ಕ್ ಧರಿಸಿದ್ದ ವೈದ್ಯೆ, ವ್ಯಕ್ತಿಯೊಬ್ಬರ ಜತೆ ಮಾತನಾಡುವ ವೇಲೆ ಆ ವ್ಯಕ್ತಿಯೇ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. "ಏಸುವನ್ನು ಪ್ರಾರ್ಥಿಸುವುದರಿಂದ ಕೊರೋನದಿಂದ ಮುಕ್ತರಾಗುತ್ತೀರಿ ಎಂದು ಏಕೆ ಹೇಳುತ್ತಿದ್ದೀರಿ" ಎಂದು ವ್ಯಕ್ತಿ ಪ್ರಶ್ನಿಸಿದ್ದಾರೆ. ಜತೆಗೆ ಜನತೆ ತಮ್ಮ ಧರ್ಮಕ್ಕೆ ಅನುಸಾರವಾಗಿ ಏಕೆ ಪ್ರಾರ್ಥಿಸಬಾರದು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರವಾಗಿ ವೈದ್ಯೆ, "ಏಸುವನ್ನು ಪ್ರಾರ್ಥಿಸಿದ ಮಂದಿ ಗುಣಮುಖರಾಗುತ್ತಿದ್ದಾರೆ" ಎಂದು ಪ್ರತಿಕ್ರಿಯಿಸುವುದು ವೀಡಿಯೊದಲ್ಲಿ ಸೆರೆಯಾಗಿದೆ.

ಭೋಪಾಲ್ ಹುಝೂರ್ ಶಾಸಕ ರಾಮೇಶ್ವರ್ ಶರ್ಮಾ ಸೇರಿದಂತೆ ಹಲವು ಮಂದಿ ಈ ವೀಡಿಯೊ ಟ್ವೀಟ್ ಮಾಡಿದ್ದಾರೆ. ಈ ವೈದ್ಯೆಯನ್ನು ಸೇವೆಯಿಂದ ವಜಾ ಮಾಡುವಂತೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ಪ್ರಭಾಕರ ನಾನಾವರ್ ಹೇಳಿದ್ದಾರೆ.

क्या कोरोना वायरस को धर्म परिवर्तन का वायरस मार देगा ? हम तो डॉक्टर और हेल्थ वर्कर में ही भगवान देख रहे है परन्तु दवाई की जगह धर्म परिवर्तन की घुट्टी पिलाने वाले कतई बर्दास्त नही । 1/1@RSSorg@SuhasBhagatBJP@HitanandSharma @Ashutosh4BJP @anilscribe @rajneesh4n pic.twitter.com/ldSIz2Wlv2

— Rameshwar Sharma (@rameshwar4111) May 23, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X