Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂ ಕೇರ್ಸ್ ಅಡಿಯಲ್ಲಿ ಪೂರೈಸಲಾದ 150...

ಪಿಎಂ ಕೇರ್ಸ್ ಅಡಿಯಲ್ಲಿ ಪೂರೈಸಲಾದ 150 ವೆಂಟಿಲೇಟರ್‌ ಗಳಲ್ಲಿ 113 ದೋಷಪೂರಿತ

ಕೇಂದ್ರ ಸರಕಾರದ ಪ್ರತಿಕ್ರಿಯೆ ಕೋರಿದ ಬಾಂಬೆ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 May 2021 5:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಿಎಂ ಕೇರ್ಸ್ ಅಡಿಯಲ್ಲಿ ಪೂರೈಸಲಾದ 150 ವೆಂಟಿಲೇಟರ್‌ ಗಳಲ್ಲಿ 113 ದೋಷಪೂರಿತ

ಮುಂಬೈ, ಮೇ 25: ಪಿಎಂ ಕೇರ್ಸ್ ನಿಧಿ ಅಡಿಯಲ್ಲಿ ಕೇಂದ್ರ ಸರಕಾರ ಪೂರೈಸಿದ 150 ವೆಂಟಿಲೇಟರ್ಗಳಲ್ಲಿ ಕನಿಷ್ಠ 113 ವೆಂಟಿಲೇಟರ್ಗಳು ದೋಷಪೂರಿತವಾಗಿವೆ ಎಂದು ಬಾಂಬೆ ಉಚ್ಚ ನ್ಯಾಯಾಲಯದ ಔರಂಗಾಬಾದ್ ಪೀಠ ಮಂಗಳವಾರ ದಾಖಲಿಸಿಕೊಂಡಿದೆ. ಕಳಪೆ ಗುಣಮಟ್ಟದ ವೆಂಟಿಲೇಟರ್ಗಳನ್ನು ಪೂರೈಸಿರುವ ಬಗ್ಗೆ ಸರಕಾರ ಅರಿತುಕೊಳ್ಳಲಿ ಹಾಗೂ ಅದಕ್ಕೆ ಬದಲಿಯಾಗಿ ಉತ್ತಮ ಗುಣಮಟ್ಟದ ವೆಂಟಿಲೇಟರ್ಗಳನ್ನು ನೀಡಲಿ ಎಂದು ನ್ಯಾಯಾಲಯ ಹೇಳಿದೆ.

ಪಿಎಂ ಕೇರ್ಸ್ ನಿಧಿಯನ್ನು ವೆಂಟಿಲೇಟರ್ ಪೂರೈಸಲು ಬಳಸುವುದಿದ್ದರೆ, ವೈದ್ಯಕೀಯ ಬಳಕೆಗೆ ಅರ್ಹವಾದ ವೆಂಟಿಲೇಟರ್ಗಳನ್ನು ಪೂರೈಸಬೇಕು. ವೈದ್ಯಕೀಯ ಬಳಕೆಗೆ ಅರ್ಹವಲ್ಲದೆ ಇದ್ದರೆ, ಅದು ಕೇವಲ ಪೆಟ್ಟಿಗೆಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರದ ಮರಾಠವಾಡ ವಲಯದಲ್ಲಿ ಕೊರೋನ ಬಿಕ್ಕಟ್ಟು ನಿರ್ವಹಣೆಯ ಕುರಿತ ಸ್ವಯಂಪ್ರೇರಿತ ಕ್ರಿಮಿನಲ್ ಸಾರ್ವಜನಿಕ ಹಿತಾಸಕ್ತಿ ದಾವೆಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ರವೀಂದ್ರ ಘುಗೆ ಹಾಗೂ ಡಿ.ಯು. ಬೇದಬ್ವಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

ಪಿಎಂ ಕೇರ್ಸ್ ನಿಧಿಯ ಮೂಲಕ ನಿಷ್ಕ್ರಿಯ ವೆಂಟಿಲೇಟರ್ಗಳನ್ನು ಪೂರೈಸಿರುವುದು ಸ್ವಲ್ಪ ಗಂಭೀರ ವಿಚಾರ ಎಂಬುದನ್ನು ನಾವು ಅರಿತುಕೊಂಡಿದ್ದೇವೆ. ವೆಂಟಿಲೇಟರ್ಗಳು ಜೀವರಕ್ಷಕ ಸಲಕರಣೆಗಳು ಎಂದು ನಾವು ಭಾವಿಸಿದ್ದೇವೆ. ವೆಂಟಿಲೇಟರ್ಗಳು ಕಾರ್ಯ ನಿರ್ವಹಿಸದೇ ಇದ್ದರೆ, ರೋಗಿಗಳ ಜೀವ ಅಪಾಯದಲ್ಲಿ ಸಿಲುಕಬಹುದು ಎಂದು ಹೈಕೋರ್ಟ್ ಹೇಳಿದೆ. 

ಒಂದು ವೇಳೆ ವೆಂಟಿಲೇಟರ್ಗಳು ದೋಷಪೂರಿತ ಎಂದು ಪತ್ತೆಯಾದರೆ ಸರಿಪಡಿಸುವ ಕುರಿತ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ನ್ಯಾಯಾಲಯ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಜಯ್ ದಿ ತಲ್ಹಾರ್ ಅವರಿಗೆ ಸೂಚಿಸಿತು. ಪಿಎಂ ಕೇರ್ಸ್ ಉಪಕ್ರಮದ ಅಡಿಯಲ್ಲಿ ಪೂರೈಸಲಾದ ವೆಂಟಿಲೇಟರ್ಗಳನ್ನು ಆಸ್ಪತ್ರೆಗಳು ತಿರಸ್ಕರಿಸಿವೆ ಎಂದು ಔರಂಗಾಬಾದ್ನ ಸರಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ತಿಳಿಸಿದ ಬಳಿಕ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X