Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಈ ತನಕ 11,717 ಕಪ್ಪು...

ಭಾರತದಲ್ಲಿ ಈ ತನಕ 11,717 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ, ಗುಜರಾತ್‌ನಲ್ಲಿ ಗರಿಷ್ಠ

ವಾರ್ತಾಭಾರತಿವಾರ್ತಾಭಾರತಿ26 May 2021 9:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾರತದಲ್ಲಿ ಈ ತನಕ 11,717 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ, ಗುಜರಾತ್‌ನಲ್ಲಿ ಗರಿಷ್ಠ

ಹೊಸದಿಲ್ಲಿ: ಭಾರತದಲ್ಲಿ ಇದುವರೆಗೆ 11,717 ಜನರಲ್ಲಿ ಮ್ಯೂಕೋರ್ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿದ್ದು, ಗುಜರಾತ್, ಮಹಾರಾಷ್ಟ್ರ ಹಾಗೂ  ಆಂಧ್ರಪ್ರದೇಶದಲ್ಲಿ ಗರಿಷ್ಟ ಪ್ರಕರಣಗಳು ದಾಖಲಾಗಿವೆ ಎಂದು ಸರಕಾರದ ಇತ್ತೀಚಿನ ಅಂಕಿಅಂಶಗಳಿಂದ ಬಯಲಾಗಿದೆ.

ಕೋವಿಡ್ ರೋಗಿಗಳಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು  ಹೆಚ್ಚುತ್ತಿರುವ ಮಧ್ಯೆ ಕಳೆದ ವಾರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು "ಕಪ್ಪು ಶಿಲೀಂಧ್ರ" ವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಲು ಮತ್ತು ಎಲ್ಲಾ ಪ್ರಕರಣಗಳನ್ನು ವರದಿ ಮಾಡಲು ಕೇಳಿಕೊಂಡಿತ್ತು. ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಹೋರಾಟದಲ್ಲಿ ಈ ರೋಗವು ಹೊಸ ಸವಾಲಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಇದುವರೆಗೆ 2,770 ಪ್ರಕರಣಗಳು, ಗುಜರಾತ್ ನಲ್ಲಿ 2,859 ಪ್ರಕರಣಗಳು ಹಾಗೂ ಆಂಧ್ರಪ್ರದೇಶದಲ್ಲಿ 768 ಪ್ರಕರಣಗಳು ದಾಖಲಾಗಿವೆ. ಕೇಂದ್ರ ಸಚಿವ ಸದಾನಂದ ಗೌಡ ಅವರು ಟ್ವೀಟ್‌ನಲ್ಲಿ ವಿವಿಧ ರಾಜ್ಯಗಳ ಅಂಕಿ-ಅಂಶವನ್ನು ಹಂಚಿಕೊಂಡಿದ್ದಾರೆ.

ಕಣ್ಣು ಅಥವಾ ಮೂಗಿನ ಸುತ್ತ ನೋವು ಹಾಗೂ  ಕೆಂಪಾಗುವುದು. ಜ್ವರ, ತಲೆನೋವು, ಕೆಮ್ಮು, ಉಸಿರಾಟದ ತೊಂದರೆ, ರಕ್ತಸಿಕ್ತ ವಾಂತಿ ಮತ್ತು ಬದಲಾದ ಮಾನಸಿಕ ಸ್ಥಿತಿ ಕಪ್ಪು ಶಿಲೀಂದ್ರದ  ಕೆಲವು ಲಕ್ಷಣಗಳಾಗಿವೆ.

ಮ್ಯೂಕೊರ್ಮೈಕೋಸಿಸ್ ಚಿಕಿತ್ಸೆಯಲ್ಲಿ ಬಳಸಲಾಗುವ ಆಂಫೊಟೆರಿಸಿನ್- ಬಿ ಔಷಧದ ಹೆಚ್ಚುವರಿ 29,250 ಬಾಟಲುಗಳನ್ನು ಇಂದು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ. ಚಿಕಿತ್ಸೆಯಲ್ಲಿರುವ ರೋಗಿಗಳ ಸಂಖ್ಯೆಯನ್ನು ಆಧರಿಸಿ ಈ ಹಂಚಿಕೆಯನ್ನು ಮಾಡಲಾಗಿದೆ. ದೇಶಾದ್ಯಂತ 11,717 ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಟ್ವೀಟಿಸಿದ್ದಾರೆ.

Additional 29,250 vials of #Amphotericin- B drug, used in treatment of #Mucormycosis, have been allocated to all the States/UTs today.

The allocation has been made based on the number of patients under treatment which is 11,717 across the country.#blackfungus#AmphotericinB pic.twitter.com/j0LyR6GLjH

— Sadananda Gowda (@DVSadanandGowda) May 26, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X