Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾರ್ಖಂಡ್, ಛತ್ತೀಸ್‌ಗಢದಲ್ಲಿ ಅತ್ಯಧಿಕ...

ಜಾರ್ಖಂಡ್, ಛತ್ತೀಸ್‌ಗಢದಲ್ಲಿ ಅತ್ಯಧಿಕ ಲಸಿಕೆ ವ್ಯರ್ಥ: ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ26 May 2021 6:09 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಾರ್ಖಂಡ್, ಛತ್ತೀಸ್‌ಗಢದಲ್ಲಿ ಅತ್ಯಧಿಕ ಲಸಿಕೆ ವ್ಯರ್ಥ: ಕೇಂದ್ರ ಸರಕಾರ

ಹೊಸದಿಲ್ಲಿ, ಮೇ 26: ದೇಶದ ಹಲವು ರಾಜ್ಯಗಳಲ್ಲಿ ಕೊರೋನ ಸೋಂಕಿನ ವಿರುದ್ಧದ ಲಸಿಕೆಯ ಕೊರತೆ ಇರುವ ಸಂದರ್ಭದಲ್ಲೇ ಜಾರ್ಖಂಡ್ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ವ್ಯರ್ಥವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬುಧವಾರ ಹೇಳಿದೆ.

ಈ ಎರಡೂ ರಾಜ್ಯಗಳಲ್ಲಿ ಪ್ರತೀ 3 ಡೋಸ್‌ನಲ್ಲಿ ಒಂದು ಡೋಸ್ ಲಸಿಕೆ ವ್ಯರ್ಥವಾಗುತ್ತಿದೆ. ಅದರಲ್ಲೂ ಲಸಿಕೆ ವ್ಯರ್ಥಗೊಳಿಸುವುದರಲ್ಲಿ ಜಾರ್ಖಂಡ್ ಅಗ್ರಸ್ಥಾನದಲ್ಲಿದೆ ಎಂದು ಇಲಾಖೆ ಹೇಳಿದೆ. ಆದರೆ ಇದನ್ನು ನಿರಾಕರಿಸಿರುವ ಜಾರ್ಖಂಡ್ ಮುಖ್ಯಮಂತ್ರಿ, ಕೋವಿನ್ ಸೈಟ್‌ನಲ್ಲಿ ತಾಂತ್ರಿಕ ಸಮಸ್ಯೆಯಿದ್ದ ಕಾರಣ ಲಸಿಕೀಕರಣದ ಸರಿಯಾದ ಅಂಕಿಅಂಶ ಅಪ್‌ಲೋಡ್ ಆಗಿಲ್ಲ ಎಂದು ಹೇಳಿದ್ದಾರೆ.

ಲಸಿಕೆ ವ್ಯರ್ಥವಾಗುವ ರಾಷ್ಟ್ರೀಯ ಪ್ರಮಾಣ 6.3% ಆಗಿದೆ. ಲಸಿಕೆ ವ್ಯರ್ಥ ಪ್ರಮಾಣ 1%ಕ್ಕಿಂತ ಕಡಿಮೆಯಿರುವಂತೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯಗಳಿಗೆ ನಿರಂತರವಾಗಿ ಸೂಚಿಸಿದ್ದರೂ ಹಲವು ರಾಜ್ಯಗಳಲ್ಲಿ ಲಸಿಕೆ ವ್ಯರ್ಥವಾಗುವ ಪ್ರಮಾಣ ಹೆಚ್ಚಿದೆ. ಜಾರ್ಖಂಡ್‌ನಲ್ಲಿ 37.3%, ಛತ್ತೀಸ್‌ಗಢದಲ್ಲಿ 30.2%, ತಮಿಳುನಾಡಿನಲ್ಲಿ 15.5%, ಜಮ್ಮು-ಕಾಶ್ಮೀರದಲ್ಲಿ 10.8%, ಮಧ್ಯಪ್ರದೇಶದಲ್ಲಿ 10.7% ಲಸಿಕೆ ವ್ಯಥವಾಗುತ್ತಿರುವುದಾಗಿ ವರದಿಯಾಗಿದೆ. ಇದು ರಾಷ್ಟ್ರೀಯ ಸರಾಸರಿಗಿಂತ ತುಂಬಾ ಹೆಚ್ಚಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಲಸಿಕೀಕರಣ ಅಭಿಯಾನ ಬೃಹತ್ ಮಟ್ಟದಲ್ಲಿ ನಡೆದಾಗ ಸ್ವಲ್ಪಮಟ್ಟಿನ ಲಸಿಕೆ ವ್ಯರ್ಥವಾಗುವುದು ಸಹಜ. ಜನಸಂಖ್ಯೆ ಮತ್ತು ಅಗತ್ಯತೆಯ ಆಧಾರದಲ್ಲಿ ರಾಜ್ಯುಗಳಿಗೆ ಲಸಿಕೆ ಪೂರೈಸಲಾಗುತ್ತದೆ. ಆದ್ದರಿಂದ ಲಸಿಕೆ ವ್ಯರ್ಥವಾಗದಂತೆ ಎಚ್ಚರ ವಹಿಸಬೇಕು ಎಂದು ಇಲಾಖೆ ಹೇಳಿದೆ.

ಆದರೆ ಜಾರ್ಖಂಡ್‌ಗೆ ಕೇಂದ್ರ ಸರಕಾರ ಒದಗಿಸಿರುವ ಲಸಿಕೆ ಹಾಗೂ ಇದುವರೆಗೆ ನೀಡಲಾಗಿರುವ ಲಸಿಕೆಯನ್ನು ಲೆಕ್ಕ ಹಾಕಿದರೆ ರಾಜ್ಯದಲ್ಲಿ ಲಸಿಕೆ ವ್ಯರ್ಥವಾದ ಪ್ರಮಾಣ ಕೇವಲ 4.56% ಎಂದು ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಟ್ವೀಟ್ ಮಾಡಿದ್ದಾರೆ.

ತೀವ್ರ ಉಷ್ಣತೆ ಅಥವಾ ಚಳಿಯಿಂದ, ಅಥವಾ ಲಸಿಕೆಯ ವಾಯಿದೆ ಮುಗಿಯುವುದು, ಕಳ್ಳತನ ಲಸಿಕೆ ವ್ಯರ್ಥವಾಗಲು ಕಾರಣ. ನೋಂದಣಿ ಮಾಡಿಕೊಂಡ ಪ್ರಮಾಣವನ್ನು ಆಧರಿಸಿ ಲಸಿಕೆಯ ಶೀಶೆಯನ್ನು ತೆರೆಯಲಾಗುತ್ತದೆ. ಆದರೆ ನೋಂದಣಿ ಮಾಡಿಕೊಂಡವರು ಲಸಿಕೆ ಹಾಕಿಸಿಕೊಳ್ಳಲು ಬರದಿದ್ದರೆ ಲಸಿಕೆ ವ್ಯರ್ಥವಾಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ವ್ಯರ್ಥವಾಗುವ ರಾಜ್ಯಗಳಲ್ಲಿ ಲಸಿಕೀಕರಣ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವುದಿಲ್ಲ. ಆದ್ದರಿಂದ ಲಸಿಕೀಕರಣದ ಬಗ್ಗೆ ನಿರ್ಲಕ್ಷ್ಯದ ಧೋರಣೆ  ತೋರಬಾರದು. ಡೋಸ್ ವ್ಯರ್ಥವಾಗುವುದು ಎಂದರೆ ಲಸಿಕೆ ನಿರಾಕರಿಸಿದಂತೆ ಎಂದು ಆರೋಗ್ಯ ಇಲಾಖೆ ಹೇಳಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X