Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಂ ಬಾಹುಳ್ಯದ ಲಕ್ಷದ್ವೀಪದಲ್ಲೊಂದು...

ಮುಸ್ಲಿಂ ಬಾಹುಳ್ಯದ ಲಕ್ಷದ್ವೀಪದಲ್ಲೊಂದು ಶಿವ ದೇವಾಲಯ: ಫೇಸ್ ಬುಕ್ ಪೋಸ್ಟ್ ವೈರಲ್

ವಾರ್ತಾಭಾರತಿವಾರ್ತಾಭಾರತಿ28 May 2021 6:37 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಸ್ಲಿಂ ಬಾಹುಳ್ಯದ ಲಕ್ಷದ್ವೀಪದಲ್ಲೊಂದು ಶಿವ ದೇವಾಲಯ: ಫೇಸ್ ಬುಕ್ ಪೋಸ್ಟ್ ವೈರಲ್

ಹೊಸದಿಲ್ಲಿ: ಸದ್ಯ ಲಕ್ಷದ್ವೀಪ ಸುದ್ದಿಯಲ್ಲಿರುವ ಸಮಯದಲ್ಲಿ ಕವರಟ್ಟಿಯ ದೇವಸ್ಥಾನವೊಂದರ ಬಗ್ಗೆ ಕೇರಳದ ಆರೋಗ್ಯ ಇಲಾಖೆಯ ಸಿಬ್ಬಂದಿ ಮಾಡಿರುವ ಫೇಸ್‌ಬುಕ್ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಪ್ರವಾಸ ಪ್ರಿಯ ಆದರ್ಶ್ ವಿಶ್ವನಾಥ್ ಕಳೆದ ವರ್ಷ ಜನವರಿಯಲ್ಲಿ ದ್ವೀಪಗಳಿಗೆ ಭೇಟಿ ನೀಡಿದ್ದರು. “ದೊಡ್ಡ ಆಲದ ಮರವನ್ನು ಹೊಂದಿರುವ ಶಿವ ದೇವಾಲಯವನ್ನು ನೋಡಿ  ನಾನು ತುಂಬಾ ಸಂತೋಷಪಟ್ಟೆ. ನಾನು ತಂಗಿದ್ದ ದ್ವೀಪವಾಸಿಗಳು ಈ ಸ್ಥಳಕ್ಕೆ ಭೇಟಿ ನೀಡಲು ನನ್ನನ್ನು ಪ್ರೋತ್ಸಾಹಿಸಿದರು, ”ಎಂದು ಅವರು ‘The Hindu’ಗೆ ತಿಳಿಸಿದರು.

 “ಆಶ್ಚರ್ಯಪಡಬೇಡಿ, ಈ ಶಾಂತ ಹಾಗೂ  ಸುಂದರವಾದ ದೇವಾಲಯವು 99 ಶೇಕಡಾ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಲಕ್ಷದ್ವೀಪದಲ್ಲಿದೆ.  ದ್ವೀಪದ ಕೆಲವು ಮಸೀದಿಗಳಿಗಿಂತ ಇದು ಹೆಚ್ಚು ವಿಶಾಲವಾಗಿದೆ’’ ಎಂದು ವಿಶ್ವನಾಥ್ ಅವರು ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿದ್ದಾರೆ.

ಲಕ್ಷದ್ವೀಪ ದ್ವೀಪಗಳಲ್ಲಿ 99 ಶೇ. ದಷ್ಟು  ಜನಸಂಖ್ಯೆ  ಹೊಂದಿರುವವರು ಈ ಜಾಗವನ್ನು ಅತಿಕ್ರಮಣ ಮಾಡಲು ಅಥವಾ ಕೆಡವುವ ಕುರಿತು ಎಂದಿಗೂ ಯೋಚಿಸಲಿಲ್ಲ. 1 ಶೇ. ಜನಸಂಖ್ಯೆಯನ್ನು ತಮ್ಮೊಂದಿಗೆ ಹೊಂದಿರುವ ದ್ವೀಪವಾಸಿಗಳ ವಿಶಾಲ  ಹೃದಯ ಹಾಗೂ  ಸೌಹಾರ್ದತೆಯನ್ನು ಇದು ತೋರಿಸುತ್ತದೆ ಎಂದು ವಿಶ್ವನಾಥ್ ಬರೆದಿದ್ದಾರೆ.

ದ್ವೀಪವು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ತುಂಬಿದೆ  ಎಂದು ಹೇಳುವವರು ಪ್ರೀತಿ ಹಾಗೂ  ವಾತ್ಸಲ್ಯವನ್ನು ಅನುಭವಿಸಲು ಒಮ್ಮೆ ಅಲ್ಲಿಗೆ ಭೇಟಿ ನೀಡಬೇಕು ಎಂದು ಅವರು ಹೇಳಿದರು.

 ಫೇಸ್‌ಬುಕ್ ಪೋಸ್ಟ್ ಜೊತೆಗೆ ದೇವಾಲಯದ ಪ್ರವೇಶದ್ವಾರದ ಚಿತ್ರವಿದೆ. ಫಲಕದಲ್ಲಿ ಹೆಸರನ್ನು ಇಂಗ್ಲಿಷ್, ಮಲಯಾಳಂ ಹಾಗೂ  ಹಿಂದಿ ಭಾಷೆಗಳಲ್ಲಿ ಬರೆಯಲಾಗಿದೆ. ವಿಶ್ವನಾಥ್ ಅವರ  ಫೇಸ್ ಬುಕ್ ಪೋಸ್ಟ್  ಶೀಘ್ರದಲ್ಲೇ 19,000 ಲೈಕ್ ಹಾಗೂ  25,000 ಷೇರುಗಳನ್ನು ಪಡೆದಿದೆ.

ಐದು ದಿನಗಳ ದ್ವೀಪ ಪ್ರವಾಸದಲ್ಲಿ ವಿಶ್ವನಾಥ್ ಅವರು ಕೇರಳದ ನೈರ್ಮಲ್ಯದ ಬಗ್ಗೆ ಸ್ಥಳೀಯ ಅಧಿಕಾರಿಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಮಾತನಾಡಿದ್ದರು. ವಿಶ್ವನಾಥ್ ಅವರು  ಕೊಲ್ಲಂ ಜಿಲ್ಲೆಯಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X