Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಕ್ಷದ್ವೀಪ ವಿವಾದ: ಪ್ರಸ್ತಾವಿತ ಕಾನೂನು...

ಲಕ್ಷದ್ವೀಪ ವಿವಾದ: ಪ್ರಸ್ತಾವಿತ ಕಾನೂನು ಜಾರಿಗೆ ತಡೆ ಹೇರಲು ಕೇರಳ ಹೈಕೋರ್ಟ್ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ28 May 2021 10:39 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲಕ್ಷದ್ವೀಪ ವಿವಾದ: ಪ್ರಸ್ತಾವಿತ ಕಾನೂನು ಜಾರಿಗೆ ತಡೆ ಹೇರಲು ಕೇರಳ ಹೈಕೋರ್ಟ್ ನಿರಾಕರಣೆ

ತಿರುವನಂತಪುರಂ, ಮೇ 28: ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರ  ಶಾಸನ 2021ರ ಜಾರಿಗೆ ತಡೆಯಾಜ್ಞೆ ನೀಡಲು ಕೇರಳ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ ಎಂದು ವರದಿಯಾಗಿದೆ. 

ಸ್ಥಳೀಯರು ಹಾಗೂ ವಿಪಕ್ಷಗಳಿಂದ ಭಾರೀ ವಿರೋಧ ಎದುರಾಗಿರುವ, ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಪ್ರಸ್ತಾವಿಸಿದ ಪ್ರಸ್ತಾವನೆಗಳಲ್ಲಿ ಈ ಕರಡು ಶಾಸನವೂ ಸೇರಿದೆ. ಲಕ್ಷದ್ವೀಪದಲ್ಲಿ ಭೂಮಿ ಬಳಕೆಯ ಸ್ವರೂಪದಲ್ಲಿ ಮಹತ್ತರ ಬದಲಾವಣೆ ತರುವ ಉದ್ದೇಶದ ಈ ಕರಡು ಶಾಸನದ ಜಾರಿಯನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡ ಕೆಪಿ ನೌಶಾದ್ ಆಲಿ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ದಾಖಲಿಸಿದ್ದರು. 

ಶುಕ್ರವಾರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಕೆ ವಿನೋದ್ ಚಂದ್ರನ್ ಮತ್ತು ಎಂಆರ್ ಅನಿತಾ ಅವರಿದ್ದ ನ್ಯಾಯಪೀಠ, ಇದು ಕಾರ್ಯನೀತಿಗೆ ಸಂಬಂಧಿಸಿರುವ ವಿಷಯವಾದ್ದರಿಂದ ಪ್ರಸ್ತಾವಿತ ಕಾಯ್ದೆ ಜಾರಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.  ಮತ್ತು, ಅರ್ಜಿಗೆ ಎರಡು ವಾರದೊಳಗೆ ಪ್ರತಿಕ್ರಿಯಿಸುವಂತೆ ಲಕ್ಷದ್ವೀಪ ಆಡಳಿತಕ್ಕೆ ಸೂಚಿಸಿತು.

ಪರಿಶಿಷ್ಟ ಜನಾಂಗದವರು ಹೊಂದಿರುವ ಸಣ್ಣ ಜಮೀನು ಅಥವಾ ಆಸ್ತಿಯನ್ನು ರದ್ದುಗೊಳಿಸಲು ಅಥವಾ ಸ್ವಾಧೀನಪಡಿಸಿಕೊಳ್ಳಲು  ಹೊಸ ನಿಯಮವು ಆಡಳಿತಕ್ಕೆ ಅಧಿಕಾರ ನೀಡಿದೆ. ಇದು ಸಂವಿಧಾನದಲ್ಲಿ ಉಲ್ಲೇಖಿಸಿರುವ ಬದುಕುವ ಮತ್ತು ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಿದೆ ಮತ್ತು ಕೇಂದ್ರ ಸರಕಾರದಡಿ ಕಾರ್ಯನಿರ್ವಹಿಸುವ ಲಕ್ಷದ್ವೀಪ ಆಡಳಿತಕ್ಕೆ ಅಪಾರ ಅಧಿಕಾರ ನೀಡುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಇದರ ಜೊತೆಗೆ, ಸಾರ್ವಜನಿಕರಿಗೆ ತಿಳಿಯಪಡಿಸದೆ ಒಬ್ಬ ವ್ಯಕ್ತಿಯನ್ನು 1 ವರ್ಷ ಬಂಧನದಲ್ಲಿಡಲು ಅವಕಾಶ ನೀಡುವ ಸಮಾಜ ವಿರೋಧಿ ಚಟುವಟಿಕೆ ತಡೆ ಕಾಯ್ದೆಯನ್ನು ರದ್ದುಗೊಳಿಸುವಂತೆಯೂ ಆಗ್ರಹಿಸಲಾಗಿದೆ. 

ಈ ಮಧ್ಯೆ, ಹೊಸ ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವ ಪಟೇಲ್, ಇದು ಲಕ್ಷದ್ವೀಪದ ಅಭಿವೃದ್ಧಿಯ ಉದ್ದೇಶದ ಹಾಗೂ ಜನರಿಗೆ ನೆರವಾಗುವ ಪ್ರಯತ್ನ ಎಂದು ಹೇಳಿದ್ದಾರೆ. ಸಮಾಜ ವಿರೋಧಿ ಚಟುವಟಿಕೆ ತಡೆ ಕಾಯ್ದೆಯನ್ನು ಸಮರ್ಥಿಸಿಕೊಂಡಿರುವ ಲಕ್ಷದ್ವೀಪದ ಕಲೆಕ್ಟರ್ ಎಸ್ ಅಕ್ಸರ್ ಆಲಿ , ಇತರ ರಾಜ್ಯಗಳಂತೆಯೇ ಲಕ್ಷದ್ವೀಪದಲ್ಲೂ ಆಂತರಿಕ ಭದ್ರತೆ ಪ್ರಮುಖ ಸಮಸ್ಯೆಯಾಗಿದೆ. ಕೆಲವು ಸ್ಥಾಪಿತ ಹಿತಾಸಕ್ತಿಗಳು ಹೊಸ ಕಾಯ್ದೆಗಳನ್ನು ವಿರೋಧಿಸುತ್ತಿವೆ ಎಂದು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X